• Home
  • About Us
  • Contact Us
No Result
View All Result
Btv News Live
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery
LIVE
Btv News Live
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery
No Result
View All Result
Live
Btv News Live
No Result
View All Result
Home State Belagavi

ದೇವಸ್ಥಾನದ ಆವರಣದಲ್ಲಿ ಭಿಕ್ಷಾಟನೆ… ರಾಯಬಾಗದಲ್ಲಿ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು…

November 15, 2021
in Belagavi, Latest News, State
Reading Time: 1 min read
0 0
0
ದೇವಸ್ಥಾನದ ಆವರಣದಲ್ಲಿ ಭಿಕ್ಷಾಟನೆ… ರಾಯಬಾಗದಲ್ಲಿ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು…

ಚಿಕ್ಕೋಡಿ: ಚಿಕ್ಕಮಕ್ಕಳನ್ನು ಕರೆದುಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನ ಹಿರಿಯ ನ್ಯಾಯಾಧೀಶರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಮಾಯಕ್ಕಾ ದೇವಸ್ಥಾನದ ಆವರಣದಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಮಹಿಳೆಯೊಬ್ಬರು ಭಿಕ್ಷೆ ಬೇಡುತ್ತಿದ್ದರು. ಈ ವೇಳೆಗೆ ದೇವಸ್ಥಾನಕ್ಕೆಂದು ಆಗಮಿಸಿದ್ದ ರಾಯಭಾಗದ ಹಿರಿಯ ನ್ಯಾಯಾಧೀಶ ಕೆ. ಎಂ.ಬಸವರಾಜಪ್ಪ ಮಹಿಳೆಯನ್ನು ಕರೆಸಿ ಯಾಕೆ ಮಕ್ಕಳನ್ನ ಕರೆದುಕೊಂಡು ಭಿಕ್ಷೆ ಬೇಡುತ್ತಿದ್ದೀರಿ. ಎಲ್ಲಾದರೂ ಕೆಲಸ ಮಾಡಿ ಜೀವನ ಸಾಗಿಸಿ. ನಿಮ್ಮ ಮಕ್ಕಳ ಭವಿಷ್ಯವನ್ನ ನೀವು ಹಾಳು ಮಾಡುತ್ತಿದ್ದೀರಿ ಎಂದು ಗದರಿಸಿದರು.

ಇದನ್ನೂ ಓದಿ: ಅಥಣಿಯಲ್ಲಿ ಮೂರು ಕರುಗಳಿಗೆ ಜನ್ಮ ನೀಡಿದ ಜವಾರಿ ಆಕಳು… ಇದು ದೇವರ ಪವಾಡ ಎಂದ ಗ್ರಾಮಸ್ಥರು…

ಇದಲ್ಲದೇ ನಿಮಗೆ ನಿಮ್ಮ ಮಕ್ಕಳನ್ನು ಸಾಕಲು ಆಗೊದಿಲ್ಲ ಅಂದ್ರೆ ನಿಮ್ಮ ಮಕ್ಕಳನ್ನು ನಾನೇ ಕರೆದುಕೊಂಡು ಹೋಗಿ ಸಾಕುತ್ತೇನೆ. ಮಕ್ಕಳನ್ನು ಸಾಕಲು ನಮ್ಮಲ್ಲಿ ಒಳ್ಳೆಯ ವ್ಯವಸ್ಥೆ ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ದೇವಸ್ಥಾನದ ಆವರಣದಲ್ಲೇ ಮಕ್ಕಳು ಭಿಕ್ಷೆ ಬೇಡುತ್ತಿದ್ದರೂ, ಅವರನ್ನು ನೋಡಿ ಸುಮ್ಮನಿದ್ದ ಪೊಲೀಸರನ್ನೂ ಬಿಡದ ನ್ಯಾಯಾಧೀಶರು, ಮಕ್ಕಳು ಭಿಕ್ಷೆ ಬೇಡುತ್ತಿದ್ದರೂ ನೋಡಿಕೊಂಡು ಸುಮ್ಮನೇ ಏಕೆ ಇದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು‌.

ಸ್ಥಳ: ಚಿಕ್ಕೋಡಿ

ವರದಿ: ಅಜೀತ್ ಸಣ್ಣಕ್ಕಿ

Tags: #belagavi#BtvnewsliveBeggingBtv DigitalBtv EntertainmentBtvnews​ChikodiChildrenkannadaKannada NewsKannada News ChannelRaibagಕನ್ನಡ ವಾರ್ತೆಕನ್ನಡ ಸುದ್ದಿಗಳು
ShareTweetSendSharePinShare
Previous Post

ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಬಂದೂಕು ತರಬೇತಿ ಕಾರ್ಯಾಗಾರ…

Next Post

ಜಯದೇವ ಆಸ್ಪತ್ರೆ ಆವರಣದಲ್ಲಿ ಬಡವರಿಗಾಗಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿಕೊಟ್ಟ ಸುಧಾಮೂರ್ತಿ…

Related Posts

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

August 16, 2022
ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

August 16, 2022
ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..!

ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..!

August 16, 2022
ಬಿಗ್​ ಹೌಸ್​ನಲ್ಲಿ ದಿನಕ್ಕೊಬ್ರಿಗೆ ಶುರುವಾಗ್ತಿದೆ ಕುಚ್.. ಕುಚ್​…! ಒಂದಲ್ಲ.. ಎರಡಲ್ಲ.. ನಾಲ್ಕು ಲವ್ ಸ್ಟೋರಿ..!

ಬಿಗ್​ ಹೌಸ್​ನಲ್ಲಿ ದಿನಕ್ಕೊಬ್ರಿಗೆ ಶುರುವಾಗ್ತಿದೆ ಕುಚ್.. ಕುಚ್​…! ಒಂದಲ್ಲ.. ಎರಡಲ್ಲ.. ನಾಲ್ಕು ಲವ್ ಸ್ಟೋರಿ..!

August 16, 2022
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ… ಸೆಷನ್ಸ್ ಕೋರ್ಟ್ ನಲ್ಲೂ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ…

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ… ಸೆಷನ್ಸ್ ಕೋರ್ಟ್ ನಲ್ಲೂ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ…

August 16, 2022
ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ಗುಂಡಿನ ದಾಳಿ… ಅಣ್ಣ ಸಾವು, ತಮ್ಮನಿಗೆ ಗಾಯ…

ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರ ಗುಂಡಿನ ದಾಳಿ… ಅಣ್ಣ ಸಾವು, ತಮ್ಮನಿಗೆ ಗಾಯ…

August 16, 2022
Next Post
ಜಯದೇವ ಆಸ್ಪತ್ರೆ ಆವರಣದಲ್ಲಿ ಬಡವರಿಗಾಗಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿಕೊಟ್ಟ ಸುಧಾಮೂರ್ತಿ…

ಜಯದೇವ ಆಸ್ಪತ್ರೆ ಆವರಣದಲ್ಲಿ ಬಡವರಿಗಾಗಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿಕೊಟ್ಟ ಸುಧಾಮೂರ್ತಿ…

BROWSE BY CATEGORIES

  • Astrology
  • Ballary
  • Belagavi
  • Bengaluru
  • Bidar
  • Chamarajanagara
  • Chitradurga
  • Cinema
  • Crime
  • Davanagere
  • dharavad
  • Hasan
  • Hubli
  • Kalaburgi
  • Kolar
  • Latest News
  • Lifestyle
  • Mandya
  • Mangalore
  • Mysore
  • National
  • Political
  • Shivamogga
  • Sports
  • Sporys
  • State
  • Uncategorized
  • Uttara Kannada(Karwar)
  • Vijayapura
  • World

BROWSE BY TOPICS

#arrest #Astrology # BtvEntertainment #Btvnews #Btvnewslive #Btvnewslive #Btvnews #Btventertainment #Kannada #Kannada_News #ಕನ್ನಡ_ಸುದ್ದಿಗಳು #Kannada_news_Channel #ಕನ್ನಡ_ವಾರ್ತೆ #cm #coronavirus #Death #government #jds #Kannadanews #Kannada_news #Kannada_news_Channel #Karnataka #Police #sandalwood #siddaramaiah #ಕನ್ನಡ_ವಾರ್ತೆ #ಕನ್ನಡ_ಸುದ್ದಿಗಳು Bangalore Basavaraj Bommai BJP Btv Digital Btv Entertainment Btvnews​ cm bommai Congress Corona daily horoscope dina bhavishya DK Shivakumar Hijab kannada Kannada News Kannada News Channel Mysore Omicron State Team India Today Rashi Bhavishya Udupi Ukraine ಕನ್ನಡ ವಾರ್ತೆ ಕನ್ನಡ ಸುದ್ದಿಗಳು

Popular News

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

August 16, 2022
ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

August 16, 2022
ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..!

ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..!

August 16, 2022
ಬಿಗ್​ ಹೌಸ್​ನಲ್ಲಿ ದಿನಕ್ಕೊಬ್ರಿಗೆ ಶುರುವಾಗ್ತಿದೆ ಕುಚ್.. ಕುಚ್​…! ಒಂದಲ್ಲ.. ಎರಡಲ್ಲ.. ನಾಲ್ಕು ಲವ್ ಸ್ಟೋರಿ..!

ಬಿಗ್​ ಹೌಸ್​ನಲ್ಲಿ ದಿನಕ್ಕೊಬ್ರಿಗೆ ಶುರುವಾಗ್ತಿದೆ ಕುಚ್.. ಕುಚ್​…! ಒಂದಲ್ಲ.. ಎರಡಲ್ಲ.. ನಾಲ್ಕು ಲವ್ ಸ್ಟೋರಿ..!

August 16, 2022
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ… ಸೆಷನ್ಸ್ ಕೋರ್ಟ್ ನಲ್ಲೂ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ…

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ… ಸೆಷನ್ಸ್ ಕೋರ್ಟ್ ನಲ್ಲೂ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ…

August 16, 2022

About Btv News

btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.

Recent News

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…

August 16, 2022
ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…

August 16, 2022

Categories

  • Astrology
  • Ballary
  • Belagavi
  • Bengaluru
  • Bidar
  • Chamarajanagara
  • Chitradurga
  • Cinema
  • Crime
  • Davanagere
  • dharavad
  • Hasan
  • Hubli
  • Kalaburgi
  • Kolar
  • Latest News
  • Lifestyle
  • Mandya
  • Mangalore
  • Mysore
  • National
  • Political
  • Shivamogga
  • Sports
  • Sporys
  • State
  • Uncategorized
  • Uttara Kannada(Karwar)
  • Vijayapura
  • World

Recent News

  • ಪ್ರಿಯಾಂಕ್ ಖರ್ಗೆ ಒಂದು ನಿರ್ದಿಷ್ಟ ಪ್ರಕರಣದ ಬಗ್ಗೆ ಹೇಳಿದ್ದಾರಷ್ಟೇ… ಎಂ.ಬಿ. ಪಾಟೀಲ್ ಸ್ಪಷ್ಟನೆ…
  • ಶಿವಮೊಗ್ಗ ಗಲಭೆ ಸಂಬಂಧ 4 ಆರೋಪಿಗಳನ್ನು ಬಂಧಿಸಲಾಗಿದೆ… ಪ್ರಾಣ ರಕ್ಷಣೆಗಾಗಿ ಫೈರಿಂಗ್ ಮಾಡಿ ನಂತರ ಅರೆಸ್ಟ್ ಮಾಡಿದ್ದಾರೆ: ಆರಗ ಜ್ಞಾನೇಂದ್ರ…
  • ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವಿಡಿಯೋ ಚಿತ್ರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..!
  • ಬಿಗ್​ ಹೌಸ್​ನಲ್ಲಿ ದಿನಕ್ಕೊಬ್ರಿಗೆ ಶುರುವಾಗ್ತಿದೆ ಕುಚ್.. ಕುಚ್​…! ಒಂದಲ್ಲ.. ಎರಡಲ್ಲ.. ನಾಲ್ಕು ಲವ್ ಸ್ಟೋರಿ..!
  • ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ… ಸೆಷನ್ಸ್ ಕೋರ್ಟ್ ನಲ್ಲೂ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ…
  • About Us
  • Terms of Service
  • Privacy Policy
  • Contact Us

© 2020-2021 Btv News Live. All Rights Reserved.

No Result
View All Result
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery

© 2020-2021 Btv News Live. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In