• Home
  • About Us
  • Contact Us
No Result
View All Result
Btv News Live
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery
LIVE
Btv News Live
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery
No Result
View All Result
Live
Btv News Live
No Result
View All Result
Home State Chitradurga

ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ ಮಹಿಳೆ ಸುಮಂಗಲಮ್ಮ ಇನ್ನಿಲ್ಲ. ಇವರ ಸಾಧನೆಯ ವಿವರ ಇಲ್ಲಿದೆ

June 23, 2021
in Chitradurga, State, Uncategorized
Reading Time: 1 min read
0 0
0
ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ ಮಹಿಳೆ ಸುಮಂಗಲಮ್ಮ ಇನ್ನಿಲ್ಲ. ಇವರ ಸಾಧನೆಯ ವಿವರ ಇಲ್ಲಿದೆ

ಟ್ರ್ಯಾಕ್ಟರ್ ಚಾಲನಾ ಪರವಾನಗಿ ಪಡೆದು ಜಮೀನು ಉಳುಮೆ ಮಾಡಿದ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ, ಕೃಷಿ ಮಹಿಳೆ ಎಸ್.ವಿ.ಸುಮಂಗಲಮ್ಮ (69) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು.

ಮೂಲತಃ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಸುಮಂಗಲಮ್ಮ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದರು. ಸುಮಾರು 70 ಎಕರೆ ಒಣ ಭೂಮಿಯಲ್ಲಿ ತೆಂಗಿನ ತೋಟ ನಿರ್ಮಿಸಿ ಮಾದರಿಯಾಗಿದ್ದರು. ಇವರು 60ಕ್ಕೂ ಹೆಚ್ಚು ಸ್ಥಳೀಯ ಕೃಷಿ ಕಾರ್ಮಿಕರಿಗೆ ಕೆಲಸ ನೀಡಿದ್ದರು. ಅಲ್ಲದೆ ಸುಮಂಗಲಮ್ಮ ಅವರು ಕಳೆದ 40 ವರ್ಷಗಳಿಂದ ಎಲ್ಲ ವಿಧದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು,
ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿದ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ‘ರಾಜ್ಯದಲ್ಲಿ ಟ್ರ್ಯಾಕ್ಟರ್ ಚಾಲನೆಯಲ್ಲಿ ಪರವಾನಿಗೆ ಪಡೆದ ಪ್ರಥಮ ಮಹಿಳೆ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇವರಿಗೆ ಆಸ್ಪಿ ಎಲ್.ಎಮ್. ಪಟೇಲ್ ಸಂಸ್ಥೆಯಿಂದ 2010ನೇ ಸಾಲಿನ ‘ಅತ್ಯುತ್ತಮ ರೇಷ್ಮೆ ಬೆಳೆಗಾರ’ ರಾಷ್ಟ್ರೀಯ ಪುರಸ್ಕೃತ ಪ್ರಶಸ್ತಿ ಬಂದಿತ್ತು, ರೇಷ್ಮೆ ಬೆಳೆ ಅಭಿವೃದ್ಧಿಯಲ್ಲಿ ಕೇಂದ್ರಿಯ ರೇಷ್ಮೆ ಮಂಡಳಿ ನೀಡುವ 1995- 96 ನೇ ಸಾಲಿನ ಉತ್ತಮ ಮಹಿಳಾ ಉದ್ಯಮಶೀಲತೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿತ್ತು.

ಕೋಟೆನಾಡಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಸಮುದಾಯಕ್ಕೆ ಉತ್ತಮ ಪ್ರೇರಕರಾಗಿ ಆಯ್ಕೆಯಾಗಿದ್ದರು. 2007-08 ನೇ ಸಾಲಿನ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ ರೈತರ ಒಕ್ಕೂಟದ ಅಭಿವೃದ್ಧಿಗೆ ಉತ್ತಮ ಸಾಧನೆ ಪ್ರಶಸ್ತಿ ಪಡೆದ್ದರು. ಹೀಗಾಗಿ ಇವರ ಕುಟುಂಬವನ್ನು ‘ಕೃಷಿ ವಿಜ್ಞಾನ ಪದವೀಧರರ ಕುಟುಂಬ’ ಎಂದೇ ಖ್ಯಾತಿ ಪಡೆದಿತ್ತು. ಇವರ ಅಪಾರ ಸಾಧನೆ ಪರಿಗಣಿಸಿ ಸರ್ಕಾರ ಇದೀಗ ರಾಜ್ಯೋತ್ಸವ ಪ್ರಶಸ್ತಿ ನೀಡಿತು.
ಇವರಿಗೆ ಪತಿ ವೀರಭದ್ರಪ್ಪ, ಪುತ್ರ ಹಾಗೂ ಪುತ್ರಿ ಇದ್ದಾರೆ. ತೋಟದಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags: #Btvdigital#Btventertainment #Kannada #Kannada_News #ಕನ್ನಡ_ಸುದ್ದಿಗಳು #Kannada_news_Channel #ಕನ್ನಡ_ವಾರ್ತೆ#chitradurga #Rajyostavawinner
ShareTweetSendSharePinShare
Previous Post

ಹಸುಳೆಯನ್ನು ಕಾಡುತ್ತಿದೆ ಮತ್ತೊಂದು ಮಹಾಮಾರಿ.. MIS-C ರೋಗಕ್ಕೆ 16 ದಿನದ ಪುಟ್ಟ ಕಂದಮ್ಮ ಬಲಿ;

Next Post

ಕಾಂಗ್ರೆಸ್ ನಾಯಕ ದಿಗ್ವಿಜಯ್​ ಸಿಂಗ್​ಗೆ ತಾಲಿಬಾನಿ ಮನಸ್ಥಿತಿ :ಶಿವರಾಜ್ ಸಿಂಗ್ ಚೌಹಾಣ್

Related Posts

ಕೊನೆಗೂ ಫಿಕ್ಸ್ ಆಯ್ತು ಸಿಎಂ ದಾವೋಸ್ ಪ್ರವಾಸ..! ಮೇ 22ರ ಬೆಳಗ್ಗೆ ಹೊರಡಿಲಿರುವ ಸಿಎಂ ಬೊಮ್ಮಾಯಿ‌..!

BBMP ಎಲೆಕ್ಷನ್​ ಅನೌನ್ಸ್​ ಆಗ್ತಿದ್ದಂತೇ ಸಿಎಂ ಫುಲ್ ಅಲರ್ಟ್​..! ಬೆಂಗಳೂರು ಅಭಿವೃದ್ಧಿಗಾಗಿ ಅಷ್ಟ ದಿಕ್ಪಾಲಕರ ನೇಮಕ..!

May 21, 2022
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!

May 21, 2022
ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕಾಲು ಜಾರಿ ಬಿದ್ದ ಯುವಕ- ಯುವತಿ..! ಯುವತಿ ಸಾವು , ಯುವಕನ ಸ್ಥಿತಿ ಗಂಭೀರ..! 

ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕಾಲು ಜಾರಿ ಬಿದ್ದ ಯುವಕ- ಯುವತಿ..! ಯುವತಿ ಸಾವು , ಯುವಕನ ಸ್ಥಿತಿ ಗಂಭೀರ..! 

May 21, 2022
ದತ್ತಪೀಠದಲ್ಲಿ ಮುಸ್ಲಿಮರು ನಮಾಜ್ ವಿಡಿಯೋ : ವಿವಾದಿತ ಸ್ಥಳಕ್ಕೂ, ಈ ವಿಡಿಯೋ ಪ್ರದೇಶಕ್ಕೂ ವ್ಯತ್ಯಾಸವಿದೆ  : ಜಿಲ್ಲಾಧಿಕಾರಿ ಕೆ.ಎನ್.ರಮೇಶ್.. 

ದತ್ತಪೀಠದಲ್ಲಿ ಮುಸ್ಲಿಮರು ನಮಾಜ್ ವಿಡಿಯೋ : ವಿವಾದಿತ ಸ್ಥಳಕ್ಕೂ, ಈ ವಿಡಿಯೋ ಪ್ರದೇಶಕ್ಕೂ ವ್ಯತ್ಯಾಸವಿದೆ : ಜಿಲ್ಲಾಧಿಕಾರಿ ಕೆ.ಎನ್.ರಮೇಶ್.. 

May 21, 2022
ಕೊನೆಗೂ ಫಿಕ್ಸ್ ಆಯ್ತು ಸಿಎಂ ದಾವೋಸ್ ಪ್ರವಾಸ..! ಮೇ 22ರ ಬೆಳಗ್ಗೆ ಹೊರಡಿಲಿರುವ ಸಿಎಂ ಬೊಮ್ಮಾಯಿ‌..!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ..! ಮಹತ್ವದ ಮೀಟಿಂಗ್​ ಕರೆದ ಸಿಎಂ ಬೊಮ್ಮಾಯಿ..!

May 21, 2022
ರಂಗೇರಿದ ವಿಧಾನ ಪರಿಷತ್ ಚುನಾವಣೆ..! ಯುವ ನಾಯಕ, ಖ್ಯಾತ ನಟ ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಗೆ ಜೆಡಿಎಸ್ ಟಿಕೆಟ್ ಬಹುತೇಕ ಫಿಕ್ಸ್​..!

ರಂಗೇರಿದ ವಿಧಾನ ಪರಿಷತ್ ಚುನಾವಣೆ..! ಯುವ ನಾಯಕ, ಖ್ಯಾತ ನಟ ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಗೆ ಜೆಡಿಎಸ್ ಟಿಕೆಟ್ ಬಹುತೇಕ ಫಿಕ್ಸ್​..!

May 21, 2022
Next Post
ಕಾಂಗ್ರೆಸ್ ನಾಯಕ ದಿಗ್ವಿಜಯ್​ ಸಿಂಗ್​ಗೆ ತಾಲಿಬಾನಿ ಮನಸ್ಥಿತಿ :ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಾಯಕ ದಿಗ್ವಿಜಯ್​ ಸಿಂಗ್​ಗೆ ತಾಲಿಬಾನಿ ಮನಸ್ಥಿತಿ :ಶಿವರಾಜ್ ಸಿಂಗ್ ಚೌಹಾಣ್

BROWSE BY CATEGORIES

  • Astrology
  • Ballary
  • Belagavi
  • Bengaluru
  • Bidar
  • Chamarajanagara
  • Chitradurga
  • Cinema
  • Crime
  • Davanagere
  • dharavad
  • Hasan
  • Hubli
  • Kalaburgi
  • Kolar
  • Latest News
  • Lifestyle
  • Mandya
  • Mangalore
  • Mysore
  • National
  • Political
  • Shivamogga
  • Sports
  • Sporys
  • State
  • Uncategorized
  • Uttara Kannada(Karwar)
  • Vijayapura
  • World

BROWSE BY TOPICS

#arrest #Astrology #belagavi #Btvdigital#Btventertainment #Kannada #Kannada_News #ಕನ್ನಡ_ಸುದ್ದಿಗಳು #Kannada_news_Channel #ಕನ್ನಡ_ವಾರ್ತೆ # BtvEntertainment #Btvnews #Btvnewslive #Btvnewslive #Btvnews #Btventertainment #Kannada #Kannada_News #ಕನ್ನಡ_ಸುದ್ದಿಗಳು #Kannada_news_Channel #ಕನ್ನಡ_ವಾರ್ತೆ #cm #coronavirus #Death #government #Kannadanews #Kannada_news #Kannada_news_Channel #Karnataka #Police #sandalwood #siddaramaiah #ಕನ್ನಡ_ವಾರ್ತೆ #ಕನ್ನಡ_ಸುದ್ದಿಗಳು Bangalore Basavaraj Bommai BJP Btv Digital Btv Entertainment Btvnews​ cm bommai Congress Corona daily horoscope dina bhavishya DK Shivakumar Hijab kannada Kannada News Kannada News Channel Mysore Omicron Russia State Today Rashi Bhavishya Ukraine ಕನ್ನಡ ವಾರ್ತೆ ಕನ್ನಡ ಸುದ್ದಿಗಳು

Popular News

ಕೊನೆಗೂ ಫಿಕ್ಸ್ ಆಯ್ತು ಸಿಎಂ ದಾವೋಸ್ ಪ್ರವಾಸ..! ಮೇ 22ರ ಬೆಳಗ್ಗೆ ಹೊರಡಿಲಿರುವ ಸಿಎಂ ಬೊಮ್ಮಾಯಿ‌..!

BBMP ಎಲೆಕ್ಷನ್​ ಅನೌನ್ಸ್​ ಆಗ್ತಿದ್ದಂತೇ ಸಿಎಂ ಫುಲ್ ಅಲರ್ಟ್​..! ಬೆಂಗಳೂರು ಅಭಿವೃದ್ಧಿಗಾಗಿ ಅಷ್ಟ ದಿಕ್ಪಾಲಕರ ನೇಮಕ..!

May 21, 2022
ದೈನಂದಿನ ರಾಶಿ ಭವಿಷ್ಯ…! 22/05/22

ದೈನಂದಿನ ರಾಶಿ ಭವಿಷ್ಯ…! 22/05/22

May 21, 2022
ವಾಹನ ಸವಾರರಿಗೆ ಭರ್ಜರಿ ಗುಡ್​ನ್ಯೂಸ್…! ಪೆಟ್ರೋಲ್, ಡಿಸೇಲ್ ದರದಲ್ಲಿ ಭಾರೀ ಕಡಿತ ..! ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ..!

ವಾಹನ ಸವಾರರಿಗೆ ಭರ್ಜರಿ ಗುಡ್​ನ್ಯೂಸ್…! ಪೆಟ್ರೋಲ್, ಡಿಸೇಲ್ ದರದಲ್ಲಿ ಭಾರೀ ಕಡಿತ ..! ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ..!

May 21, 2022
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!

May 21, 2022
ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕಾಲು ಜಾರಿ ಬಿದ್ದ ಯುವಕ- ಯುವತಿ..! ಯುವತಿ ಸಾವು , ಯುವಕನ ಸ್ಥಿತಿ ಗಂಭೀರ..! 

ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕಾಲು ಜಾರಿ ಬಿದ್ದ ಯುವಕ- ಯುವತಿ..! ಯುವತಿ ಸಾವು , ಯುವಕನ ಸ್ಥಿತಿ ಗಂಭೀರ..! 

May 21, 2022

About Btv News

btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.

Recent News

ಕೊನೆಗೂ ಫಿಕ್ಸ್ ಆಯ್ತು ಸಿಎಂ ದಾವೋಸ್ ಪ್ರವಾಸ..! ಮೇ 22ರ ಬೆಳಗ್ಗೆ ಹೊರಡಿಲಿರುವ ಸಿಎಂ ಬೊಮ್ಮಾಯಿ‌..!

BBMP ಎಲೆಕ್ಷನ್​ ಅನೌನ್ಸ್​ ಆಗ್ತಿದ್ದಂತೇ ಸಿಎಂ ಫುಲ್ ಅಲರ್ಟ್​..! ಬೆಂಗಳೂರು ಅಭಿವೃದ್ಧಿಗಾಗಿ ಅಷ್ಟ ದಿಕ್ಪಾಲಕರ ನೇಮಕ..!

May 21, 2022
ದೈನಂದಿನ ರಾಶಿ ಭವಿಷ್ಯ…! 22/05/22

ದೈನಂದಿನ ರಾಶಿ ಭವಿಷ್ಯ…! 22/05/22

May 21, 2022

Categories

  • Astrology
  • Ballary
  • Belagavi
  • Bengaluru
  • Bidar
  • Chamarajanagara
  • Chitradurga
  • Cinema
  • Crime
  • Davanagere
  • dharavad
  • Hasan
  • Hubli
  • Kalaburgi
  • Kolar
  • Latest News
  • Lifestyle
  • Mandya
  • Mangalore
  • Mysore
  • National
  • Political
  • Shivamogga
  • Sports
  • Sporys
  • State
  • Uncategorized
  • Uttara Kannada(Karwar)
  • Vijayapura
  • World

Recent News

  • BBMP ಎಲೆಕ್ಷನ್​ ಅನೌನ್ಸ್​ ಆಗ್ತಿದ್ದಂತೇ ಸಿಎಂ ಫುಲ್ ಅಲರ್ಟ್​..! ಬೆಂಗಳೂರು ಅಭಿವೃದ್ಧಿಗಾಗಿ ಅಷ್ಟ ದಿಕ್ಪಾಲಕರ ನೇಮಕ..!
  • ದೈನಂದಿನ ರಾಶಿ ಭವಿಷ್ಯ…! 22/05/22
  • ವಾಹನ ಸವಾರರಿಗೆ ಭರ್ಜರಿ ಗುಡ್​ನ್ಯೂಸ್…! ಪೆಟ್ರೋಲ್, ಡಿಸೇಲ್ ದರದಲ್ಲಿ ಭಾರೀ ಕಡಿತ ..! ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ..!
  • ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಿಡಿಗೇಡಿಗಳ ಉದ್ಧಟತನ..! ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..!
  • ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕಾಲು ಜಾರಿ ಬಿದ್ದ ಯುವಕ- ಯುವತಿ..! ಯುವತಿ ಸಾವು , ಯುವಕನ ಸ್ಥಿತಿ ಗಂಭೀರ..! 
  • About Us
  • Terms of Service
  • Privacy Policy
  • Contact Us

© 2020-2021 Btv News Live. All Rights Reserved.

No Result
View All Result
  • Home
  • Latest
  • State
    • Bengaluru
    • Ballary
    • Belagavi
    • Davanagere
    • Hubli
    • Kalaburgi
    • Kolar
    • Mandya
    • Mangalore
    • Mysore
    • Uttara Kannada(Karwar)
    • Vijayapura
  • National
  • World
  • Political
  • Cinema
  • Astrology
  • Crime
  • Lifestyle
  • Photo Gallery

© 2020-2021 Btv News Live. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In