ಕುಡಿದ ಮತ್ತಿನಲ್ಲಿ ಬೈಕ್ ಗೆ ಕಿಮ್ಸ್ ವೈದ್ಯ ಉದಯ್ ಭರತ್ ಕಾರು ಡಿಕ್ಕಿ..!
ಬೆಂಗಳೂರು: ಕಿಮ್ಸ್ ಆಸ್ಪತ್ರೆಯ ವೈದ್ಯ ಉದಯ್ ಭರತ್ ಕುಡಿದು ಕಾರು ಚಾಲನೆ ಮಾಡಿ ಅಪಘಾತ ಮಾಡಿದ್ದಾರೆ. ರಮೇಶ್ ಎನ್ನುವ ವ್ಯಕ್ತಿಯ ಬೈಕ್ಗೆ ಡಿಕ್ಕಿ ಹೊಡೆದಿರುವ ಘಟನೆ ಮಡಿವಾಳದ ...
ಬೆಂಗಳೂರು: ಕಿಮ್ಸ್ ಆಸ್ಪತ್ರೆಯ ವೈದ್ಯ ಉದಯ್ ಭರತ್ ಕುಡಿದು ಕಾರು ಚಾಲನೆ ಮಾಡಿ ಅಪಘಾತ ಮಾಡಿದ್ದಾರೆ. ರಮೇಶ್ ಎನ್ನುವ ವ್ಯಕ್ತಿಯ ಬೈಕ್ಗೆ ಡಿಕ್ಕಿ ಹೊಡೆದಿರುವ ಘಟನೆ ಮಡಿವಾಳದ ...
ತುಮಕೂರು: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬಲಿಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಅರಸಿಕೆರೆ ಮಂಗಳವಾಡ ರಸ್ತೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ...
ತುಮಕೂರು:ತುಮಕೂರು ಜಿಲ್ಲೆಯ ಕುಣಿಗಲ್ ಬಳಿ ಕಾರ್ ಮತ್ತು ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಬೇಗೂರು ಬ್ರಿಡ್ಜ್ ...
ಕಲಬುರಗಿ: ಕಲಬುರಗಿಯಲ್ಲಿ ಖಾಸಗಿ ಬಸ್ ಧಗಧಗ ಹೊತ್ತಿ ಉರಿದಿದ್ದು, 6 ಮಂದಿ ಸಜೀವ ದಹನ, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಕಲಬುರಗಿಯ ಕಮಲಾಪುರ ಬಳಿ ಭೀಕರ ಅಪಘಾತ ...
ನೆಲಮಂಗಲ : ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವೊಂದು ಸಂಭವಿಸಿದ್ದು, ತೆಂಗಿನಕಾಯಿ ತುಂಬಿದ್ದ ಟೆಂಪೋಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ KSRTC ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ನೆಲಮಂಗಲ ...
ಬೆಂಗಳೂರು : ಐಟಿಸಿಟಿಯಲ್ಲಿ ಭೀಕರ ಆ್ಯಕ್ಸಿಡೆಂಟ್ ಆಗಿದ್ದು, ಶಾಲಾ ಬಸ್ ಹರಿದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ಆ್ಯಕ್ಸಿಡೆಂಟ್ ನಡೆದಿದೆ. ಶಾಲಾ ಬಸ್ ...
ಚಿಕ್ಕಬಳ್ಳಾಪುರ: ಸ್ಕೂಟಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಗಂಜೂರು ಗ್ರಾಮದ ಬಳಿ ಅಪಘಾತ ...
ಧಾರವಾಡ; ಅಯ್ಯೋ ಧಾರವಾಡಕ್ಕೆ ಏನಾಯ್ತು..? ಮೂರು ದಿನದಲ್ಲೇ ಎರಡನೇ ಭೀಕರ ಅಪಘಾತ ಸಂಭವಿಸಿದ್ದು, ಬಾಡಾ ದುರಂತದ ಬೆನ್ನಲ್ಲೇ ಮತ್ತೊಂದು ಅಪಘಾತವಾಗಿದೆ. ಖಾಸಗಿ ಬಸ್ಗೆ ಲಾರಿಗೆ ಡಿಕ್ಕಿ..8 ಮಂದಿ ...
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕಾರು ಎಡವಟ್ಟು ಆಗಿದ್ದು, ಲೇಡಿ ಡಾಕ್ಟರ್ ಬೈಕ್ ಸವಾರನ ಮೇಲೆ ಕಾರು ಹತ್ತಿಸಿದ್ದಾರೆ. ಡಾಕ್ಟರ್ ಟರ್ನ್ ಮಾಡುವಾಗ ಎಡವಟ್ಟು ಮಾಡಿದ್ದಾರೆ. ಕಾಮಾಕ್ಷಿಪಾಳ್ಯ ಟ್ರಾಫಿಕ್ ಪೊಲೀಸ್ ಠಾಣೆ ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಏರ್ಪೋರ್ಟ್ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ್ದಾನೆ. ಬೆಂಗಳೂರಿನ ಜಕ್ಕೂರು ಏರೋಡ್ರಮ್ ಬಳಿ ಘಟನೆ ...
ಧಾರವಾಡ: ಧಾರವಾಡದಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ 7 ಜನ ಸಾವನಪ್ಪಿದ್ದಾರೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ...
ಬೆಂಗಳೂರು: ಬೆಂಗಳೂರಲ್ಲಿ ಭಯಾನಕ ಆ್ಯಕ್ಸಿಡೆಂಟ್ ನಡೆದಿದ್ದು, ಸ್ಪೀಡಾಗಿ ಬಂದ ಕಾರು ಪಾದಚಾರಿಗಳ ಮೇಲೆ ನುಗ್ಗಿದೆ. ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಕತ್ರಿಗುಪ್ಪೆ ಜಂಕ್ಷನ್ ಬಳಿ ...
ಕೊಡಗು: ಕೊಡಗಿನಲ್ಲೂ ವರುಣನ ಅಬ್ಬರ ಜೋರಾಗಿದ್ದು, ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿ ಬಳಿ ಮಳೆಗೆ ರಸ್ತೆ ಕಾಣದೆ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಸುಂಟಿಕೊಪ್ಪ ...
ಕೊಡಗು :ಕೊಡಗು ಜಿಲ್ಲೆಯ ಅಂದಗೋವೆ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರ್ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಂದಗೋವೆ ಗ್ರಾಮದ ಲೋಕೇಶ್ ರಸ್ತೆ ದಾಟುತ್ತಿದ್ದರು. ಈ ವೇಳೆ ಡಿಕ್ಕಿ ...
ದೆಹಲಿ: ರಾಜಧಾನಿ ದೆಹಲಿಯಲ್ಲಿ ಭಯಾನಕ ಅಗ್ನಿ ಅನಾಹುತ ಸಂಭವಿಸಿದ್ದು, 3 ಅಂತಸ್ತಿನ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಅಯ್ಯೋ..ಕಾಪಾಡಿ ಎನ್ನುತ್ತಾ ಕಟ್ಟಡದಿಂದ ಜನ ಜಿಗಿದಿದ್ದಾರೆ. ನೋಡ-ನೋಡ್ತಿದ್ದಂತೆ 27 ...
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಬಳಿ KSRTC ಬಸ್ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಮಡಿಕೇರಿಯಿಂದ ಬರ್ತಿದ್ದ ಬಸ್ ಪೂರ್ಣಿಮಾ ಪ್ಯಾಲೇಸ್ ...
ಬೆಂಗಳೂರು: ಸಿಲ್ಲಿಲಲ್ಲಿ ಖ್ಯಾತಿಯ ಸುನೇತ್ರ ಪಂಡಿತ್ ಗೆ ಆ್ಯಕ್ಸಿಡೆಂಟ್ ಆಗಿದ್ದು, ರಸ್ತೆ ಗುಂಡಿಯಿಂದ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗಳಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೀರಿಯಲ್ ...
ಮಂಗಳೂರು: ಮಂಗಳೂರಿನಲ್ಲಿ ಎಣ್ಣೆ ಏಟಿನಲ್ಲಿದ್ದ BMW ಕಾರ್ ಡ್ರೈವರ್ ಎಡವಟ್ಟಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಏಪ್ರಿಲ್ 9 ರಂದು ನಡೆದಿದ್ದ ಅಪಘಾತದಲ್ಲಿ 46 ವರ್ಷದ ಪ್ರೀತಿ ಮನೋಜ್ ಗಂಭೀರ ...
ಬೆಂಗಳೂರು: BBMP ಕಸದ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಸ್ಕೂಟರ್ಗೆ ಕಸದ ಟಿಪ್ಪರ್ ಡಿಕ್ಕಿ ಹೊಡೆದು 39 ವರ್ಷದ ಪದ್ಮಿನಿ ಅಪಘಾತಕ್ಕೆ ಬಲಿyಆಗಿದ್ದಾರೆ. ನಾಯಂಡಹಳ್ಳಿ ಬಳಿ ಆ್ಯಕ್ಸಿಡೆಂಟ್ ಸಂಭವಿಸಿದ್ದು, ...
ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ಗೆ ಮಹಿಳೆ ಬಲಿಯಾಗಿದ್ದಾರೆ. ಪ್ಯಾಲೆಸ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, 50 ವರ್ಷದ ಲಕ್ಷ್ಮಿದೇವಿ ಸಾವನಪ್ಪಿದ್ದಾರೆ. ...
ಮಂಗಳೂರು: ಮಂಗಳೂರಿನ ಬಳ್ಳಾಲ್ ಭಾಗ್ನಲ್ಲಿ ಭಯಾನಕ ಅಪಘಾತ ನಡೆದಿದ್ದು, ನೋಡುಗರ ಮೈ ನಡುಗಿಸುವಂತಿದೆ ಈ ಆಕ್ಸಿಡೆಂಟ್ ದೃಶ್ಯಗಳು. ಏಕಾಏಕಿ ಡಿವೈಡರ್ ಹಾರಿ ನುಗ್ಗಿ ಬಂದ BMW ಕಾರ್, ...
ಬೆಂಗಳೂರು: ಅಪಘಾತದ ಕಾರಣಕ್ಕೆ ಜೆಜೆ ನಗರದಲ್ಲಿ ಕೊಲೆ ನಡೆದಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ಪಂತ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಕಮಿಷನರ್ ಕಮಲ್ ಪಂತ್, ...
ಬೆಂಗಳೂರು: ಹೆಬ್ಬಾಳದಲ್ಲಿ ಕಸದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಕ್ಷಯಾ ಮೃತಪಟ್ಟ ಘಟನೆಯ ನೆನಪು ಮಾಸುವ ಮುನ್ನವೇ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ಕಸದ ...
ಹಾವೇರಿ: ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಾಕೋಳ ಬಳಿ ಸಂಭವಿಸಿದೆ. ಮೃತರನ್ನು ಗೀತಾ ...
ಮಂಡ್ಯ: ಮಂಡ್ಯ ಜಿಲ್ಲೆ ಪಾಂಡಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ KSRTC ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮನ್ ಮುಲ್ ನಿರ್ದೇಶಕನಿಗೆ ...
ಬೆಂಗಳೂರು: ಸರಿಯಾದ ಟೈಂಗೆ ಬೆಡ್ ಸಿಕ್ಕಿದ್ರೆ ನನ್ನ ಮಗ ಉಳಿಯುತ್ತಿದ್ದ, ನಿಮ್ಹಾನ್ಸ್ನಲ್ಲಿ ನನ್ನ ಮಗನಿಗೆ ಬೆಡ್ ಸಿಗಲಿಲ್ಲ. ನಮಗೆ ಸರ್ಕಾರದವರೂ ಸಹಾಯ ಮಾಡಲಿಲ್ಲ ಎಂದು ಬಸ್ ಅಪಘಾತದಲ್ಲಿ ...
ಕನಕಪುರ: ಬಿಎಂಟಿಸಿ, ಗಜರಾಜನ ಮುಖಾಮುಕಿಯಾಗಿದ್ದು, ಕನಕಪುರ ರಸ್ತೆಯಲ್ಲಿ ಕಾಡಾನೆಗೆ ಬಸ್ ಡಿಕ್ಕಿ ಹೊಡೆದಿದೆ. ಪಲ್ಟಿ ಹೊಡೆದು ಆನೆ ಬಚಾವ್ ಆಗಿದೆ. ಕಳೆದ ರಾತ್ರಿ ಕಾಡಾನೆಗೆ ಬಿಎಂಟಿಸಿ ಬಸ್ ...
ಹಾಸನ: ಬೇಲೂರು ಬಳಿ ಕೆಎಸ್ ಆರ್ ಟಿ ಸಿ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಹಾಸನ ...
ಬೆಂಗಳೂರು: ಪೀಣ್ಯ ಫ್ಲೈ ಓವರ್ ಮೇಲೆ ಸರಣಿ ಅಪಘಾತವಾಗಿದ್ದು, ಅಪಘಾತದಲ್ಲಿ 7 ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಇಂದು ಸಂಜೆ 4.30 ಸುಮಾರಿಗೆ ಫ್ಲೈ ಓವರ್ ಮೇಲೆ ...
ಬೀದರ್ : ಬೀದರ್ನಲ್ಲೂ ಮತ್ತೊಂದು ಖಾಸಗಿ ಬಸ್ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕದಲ್ಲಿದೆ. ಅಣದೂರು ಗ್ರಾಮದ ಬಳಿಯ ...
ಬೆಂಗಳೂರು: ರಸ್ತೆ ಗುಂಡಿಗೆ ಯುವಕ ಆಶ್ವಿನ್ ಬಲಿಯಾಗಿದ್ದು, ಇದೀಗ ಅಶ್ವಿನ್ ನೆನೆದು ತಾಯಿ ವಸುಧಾ, ಕಣ್ಣಲ್ಲಿ ಕಣ್ಣಿಟ್ಟು ಸಾಕಿದ್ದೆ ಅವನನ್ನ. ನನಗವನು, ಅವನಿಗೆ ನಾನು ಅನ್ನೋ ರೀತಿ ...
ಬೆಂಗಳೂರು: ನಗರದ ಮೇಕ್ರಿ ಸರ್ಕಲ್ ಬಳಿ ಸರಣಿ ಅಪಘಾತವಾಗಿದ್ದು, 7 ವಾಹನಗಳು ಜಖಂ ಗೊಂಡಿವೆ. ಇದನ್ನೂ ಓದಿ: ಯಲಹಂಕ ಪೊಲೀಸರ ಭರ್ಜರಿ ಕಾರ್ಯಾಚರಣೆ..! ಡ್ರಗ್ಸ್ ಮಾರಾಟ ಮಾಡುತ್ತಿದ್ದ ...
ಕಚ್ಚಾ ಬಾದಮ್ ಹಾಡಿನ ಮೂಲಕ ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಆಗಿದ್ದ ಗಾಯಕ ಬುಬನ್ ಬಡ್ಯಾಕರ್ಗೆ ಅಪಘಾತವಾಗಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಡು ಹೇಳಿಕೊಂಡು ಊರೂರು ಕಡಲೆಕಾಯಿ ಮಾರಾಟ ...
ನೆಲಮಂಗಲ : ನೆಲಮಂಗಲದಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ನೆಲಮಂಗಲ ಸಮೀಪದ ರಾವುತ್ತನಹಳ್ಳಿ ...
ಬೆಂಗಳೂರು: ಬೆಂಗಳೂರಿನಲ್ಲಿ ಕರ್ಫ್ಯೂ ರಾತ್ರಿಯಲ್ಲೇ ಮತ್ತೊಂದು ಕಾರ್ ಆಕ್ಸಿಡೆಂಟ್ ನಡೆದಿದೆ. ಇನೋವಾ ಕ್ರಿಸ್ಟಾ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಡ್ರೈವರ್ ಗಾಯಗೊಂಡಿದ್ದಾನೆ. ಎರಡು ಏರ್ ...
ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನಪ್ಪಿದ್ದಾನೆ. ಮಲ್ಲೇಶ್ವರಂ ನ ಕೆಸಿ ಜನರಲ್ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಬೆಳಗ್ಗೆ 6:30 ರ ಸುಮಾರಿಗೆ ಘಟನೆ ಸಂಭವಿಸಿದ್ದು, ...
ಬೆಂಗಳೂರು : ಸಾಲು-ಸಾಲು ದುರಂತದ ನಂತರ ಪೊಲೀಸರು ಎಚ್ಚೆತ್ತಿದ್ದು, ಚಾಲಕರ ನಿರ್ಲಕ್ಷ್ಯದಿಂದ ಬೃಹತ್ ಲಾರಿ ಸರಣಿ ಬಲಿ ಪಡೆದಿದೆ. ಈ ಹಿನ್ನೆಲೆ ಟ್ರಾಫಿಕ್ ಪೊಲೀಸರು ಲಾರಿ ಚಾಲಕರಿಗೆ ...
ಬೆಂಗಳೂರು : ಚಲಿಸುತ್ತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಕುಮಾರ್ ಲಿಂಬೂ ಮತ್ತು ...
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು ದಾನ ಮಾಡಲಾಗಿದೆ. ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. ...
ಚಿಕ್ಕಮಗಳೂರು: ಜಿಲ್ಲೆಯ ಸಿಗದಾಳು ಬಳಿ ಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹರಿಹರಪುರ ಸಮೀಪದ ಸಿಗದಾಳು ಬಳಿ ಅಪಘಾತ ನಡೆದಿದೆ. ...
ಹಾವೇರಿ : ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ಈ ಘಟನೆಯು ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ...
ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಮುಂಜಾನೆ ಧಗಧಗನೆ ಮಾಲ್ಹೊತ್ತಿ ಉರಿದಿದೆ. ಸೌಥ್ ಇಂಡಿಯನ್ ಮಾಲ್ನಲ್ಲಿ ಅಗ್ನಿ ಅವಘಡವಾಗಿದ್ದು, ಅರಕೆರೆ ಗೇಟ್ ಬಳಿಯ ಮಾಲ್ ...
ಉಡುಪಿ: ಕಾರು ಡಿಕ್ಕಿ ಹೊಡೆದು ಮುಂಬೈನ ಹೋಟೆಲ್ ಉದ್ಯಮಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಜಂಕ್ಷನ್ ಬಳಿ ಅಪಘಾತ ನಡೆದಿದೆ. ಕಾರು ...
ಬೆಂಗಳೂರು : ಖಾಸಗಿ ವಾಹಿನಿಯ ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿದ್ದ ಪುಟ್ಟ ಬಾಲಕಿ ಸಮನ್ವಿ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಅಪಘಾತ ಮಾಡಿದ್ದ ಟಿಪ್ಪರ್ ...
ದಾವಣಗೆರೆ : ಸಂಕ್ರಾಂತಿ ಮುಂಜಾನೆಯೇ ಸಾವಿನ ಸವಾರಿಯಾಗಿದ್ದು, ದಾವಣಗೆರೆ ಹೆದ್ದಾರಿ 50 ರಸ್ತೆರಲ್ಲಿ ವಿಭಜಕಕ್ಕೆ ಇನೋವಾ ಕಾರು ಡಿಕ್ಕಿ ಹೊಡೆದು 7 ಮಂದಿ ಸಾವನಪ್ಪಿದ್ದಾರೆ. ಜಗಳೂರಿನ ಕಾನನಕಟ್ಟೆ ...
ಬೆಂಗಳೂರು: ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದಿದ್ದ 6 ವರ್ಷದ ಸಮನ್ವಿ ಇಹಲೋಕ ತ್ಯಜಿಸಿದ್ದಾಳೆ. ಕೋಣನಕುಂಟೆಯ ವಾಜರಹಳ್ಳಿ ಬಳಿ ದ್ವಿಚಕ್ರ ವಾಹನದಲ್ಲಿ ...
ಬೆಂಗಳೂರು : ನೈಸ್ ರಸ್ತೆಯಲ್ಲಿ ಅಪಘಾತ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಜನವರಿ 16 ರಿಂದ ರಾತ್ರಿಯ ವೇಳೆ ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ...
ಕೋಲಾರ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಮಧ್ಯೆ ಗಲಾಟೆ, ಹೊಡೆದಾಟ ನಡೆದಿದೆ. ಹೊಡೆದಾಟದಲ್ಲಿ 5 ಮಹಿಳೆಯರು ಸೇರಿ ಒಟ್ಟು 10 ಮಂದಿಗೆ ಗಾಯಗಳಾಗಿದೆ. ಕೋಲಾರದ ಅಂತರಗಂಗೆ ಬೆಟ್ಟದಲ್ಲಿನ ...
ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕೋಣನಕುಂಟೆ ಕ್ರಾಸ್ ಬಳಿ ನಿರ್ಮಾಣ ಹಂತದ ಕಟ್ಟದಲ್ಲಿಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಆಕಾಶದ ಎತ್ತರಕ್ಕೆ ದಟ್ಟ ಹೊಗೆ ...
ಬೆಂಗಳೂರು: ನೈಸ್ ರೋಡ್ನಲ್ಲಿ ಘನಘೋರ ಆ್ಯಕ್ಸಿಡೆಂಟ್ ಸಂಭವಿಸಿದ್ದು, ತಡರಾತ್ರಿ ಸಂಭವಿಸಿದ ಅಪಘಾತಕ್ಕೆ ನಾಲ್ವರ ಬಲಿಯಾಗಿದ್ದರು. ಇದೀಗ ಅಪಘಾತದಲ್ಲಿ ಸಾವನಪ್ಪಿದ್ದ ನಾಲ್ವರ ಗುರುತು ಪತ್ತೆಯಾಗಿದೆ. ಎರಡು ಕಾರು, ಒಂದು ...
ಬೆಂಗಳೂರು: ನೈಸ್ ರೋಡ್ನಲ್ಲಿ ಘನಘೋರ ಆ್ಯಕ್ಸಿಡೆಂಟ್ ಸಂಭವಿಸಿದ್ದು, ತಡರಾತ್ರಿ ಸಂಭವಿಸಿದ ಅಪಘಾತಕ್ಕೆ ನಾಲ್ವರ ಬಲಿಯಾಗಿದ್ದಾರೆ. ಎರಡು ಕಾರು, ಒಂದು ಕ್ಯಾಂಟರ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ...
ಬೆಂಗಳೂರು: ತಿಂಡಿ ತಿನ್ನಲು ಅಣ್ಣ-ತಂಗಿ ಹೋಟೆಲ್ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಹಿನ್ನೆಲೆ ಬೈಕ್ನ ಹಿಂಬದಿ ಕೂತಿದ್ದ ತಂಗಿ ಸ್ಥಳದಲ್ಲೇ ಸಾವನಪ್ಪಿದ್ದು,ಬೈಕ್ ...
ಬೆಂಗಳೂರು: ಹೊಸ ವರ್ಷದ ಪಾರ್ಟಿ ಮುಗಿಸಿ ಕುಡಿದ ಮತ್ತಲ್ಲಿ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರೋ ಘಟನೆ ಬೆಂಗಳೂರಲ್ಲಿ ನಡೆದಿದೆ. ಒನ್ ವೇನಲ್ಲಿ ಬಂದ ಐ20 ಕಾರು ...
ಮಂಡ್ಯ: ಹುಟ್ಟುಹಬ್ಬದ ದಿನವೇ ಅಂತ್ಯ ಕಂಡ ಯುವಕ. ಮುಖ್ಯ ಪೇದೆಯ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ...
ಯಾದಗಿರಿ: ಟ್ರಾಕ್ಟರ್ ಪಲ್ಟಿಯಾಗಿ ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 13 ಜನರಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ...
ದಾವಣಗೆರೆ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಮತ್ತು ಮೂವರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ. ...
ಬೆಂಗಳೂರು: 3 ತಿಂಗಳ ಹಿಂದಿನ ಸೆಲ್ಫ್ ಆ್ಯಕ್ಸಿಡೆಂಟ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೋಸ್ಟ್ ಮಾರ್ಟಮ್ನಲ್ಲಿ ಕೊಲೆ ಸೀಕ್ರೆಟ್ ಬಯಲಾಗಿದೆ. ಅಕ್ಟೋಬರ್ 20ರಂದು ಪ್ರತೀಕ್ ಎಂಬುವರು ಆಕ್ಸಿಡೆಂಟ್ ...
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಾಲೂರು ಸಮೀಪ ಸರಣಿ ಆಕ್ಸಿಡೆಂಟ್ ಆದ ಹಿನ್ನೆಲೆ 30 ವರ್ಷದ ಹನುಮಂತಪ್ಪ, 29 ವರ್ಷದ ಪ್ರಶಾಂತ್ ಹಟ್ಟಿ 29 ವರ್ಷದ ಗುರಪ್ಪ ಹೂಗಾರ್, ...
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹೊರವಲಯದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿ 18 ರ ಟೋಲ್ ನಾಕಾ ಬಳಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮತ್ತು ಕಾರು ...
ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ಆಟೋ ಮತ್ತು ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ದಿನೇಶ್ ...
ಬೆಂಗಳೂರು: ಐಟಿ ಸಿಟಿಯಲ್ಲಿ ಮತ್ತೊಂದು ಘನಘೋರ ಆ್ಯಕ್ಸಿಡೆಂಟ್ ಸಂಭವಿಸಿದ್ದು, ಎರಡು ಕಾರುಗಳ ಡಿಕ್ಕಿಯಾಗಿದ್ದು ಮೂವರ ದುರ್ಮರಣ ಹೊಂದಿದ್ದಾರೆ. ಈ ಅಪಘಾತ ಸಿನಿಮಾ ಸೀನ್ ಮೀರಿಸುವಂತಿದ್ದು, ನೋಡುಗರನ್ನ ಬೆಚ್ಚಿ ...
ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ಹೊಡೆದಿದೆ. ಟೆಂಪೋದಲ್ಲಿದ್ದ ಹಲವರಿಗೆ ಗಾಯಗಳಾಗಿವೆ, ಪ್ರಾಣ ಹಾನಿ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಹಾಗೂ ...
ಬೆಂಗಳೂರು: ಬೆಂಗಳೂರಿನ ಯಶವಂತಪುರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಡಿವೈಡರ್ನ ಬ್ಯಾರಿಕೇಡ್ಗೆ ಕಾರ್ ಗುದ್ದಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದು ಕಾರಿನಲ್ಲಿದ್ದ ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭಾರೀ ದುರಂತ ಸ್ವಲ್ಪದರಲ್ಲೇ ತಪ್ಪಿದ್ದು, ಮೆಟ್ರೋ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕ್ರೇನ್ ಕೆಳಗೆ ಬಿದ್ದಿದೆ. ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಈ ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಸ್ಪೀಡಿಂಗ್ ಕಾರ್ ಆ್ಯಕ್ಸಿಡೆಂಟ್ ಆಗಿದ್ದು, ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಏರ್ಬ್ಯಾಗ್ನಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇಂಟ್ ಜಾನ್ ...
ಬೆಂಗಳೂರು: ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ಮುಂದುವರೆದಿದ್ದು, ರಸ್ತೆ ಗುಂಡಿ ಯಡವಟ್ಟಿಗೆ ಮತ್ತೊಂದು ಬಲಿಯಾಗಿದೆ. ಸಾಂದರ್ಭಿಕ ಚಿತ್ರ ಮಾಗಡಿ ರಸ್ತೆಯ ಚಿಕ್ಕಗೊಲ್ಲರ ಹಟ್ಟಿಯಲ್ಲಿ ಘಟನೆ ನಡೆದಿದ್ದು, ಬೈಕ್ನಲ್ಲಿ ಒಂದೇ ...
ಚಿಕ್ಕೋಡಿ: ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಟೋಲ್ ಗೇಟಿಗೆ ಮಿನಿ ಲಾರಿ ಡಿಕ್ಕಿ ಹೊಡೆದಿದ್ದು ಸಿನಿಮೀಯ ರೀತಿಯಲ್ಲಿ ಚಾಲಕ ಮತ್ತು ಟೋಲ್ ...
ಬೆಳಗಾವಿ: ಅಥಣಿ ಪೊಲೀಸರ ಬೇಜವಾಬ್ದಾರಿತನಕ್ಕೆ ಬಲಿಯಾಯ್ತು ಬಡ ಕುಟುಂಬ. ತಮ್ಮದೆ ವಾಹನದಿಂದ ಅಪಘಾತ ನಡೆಸಿ ಯಾವುದೇ ಪರಿಹಾರವನ್ನ ನೀಡದೆ ಬೆಳಗಾವಿ ಪೊಲೀಸ್ ಇಲಾಖೆ ಅಮಾನವೀಯವಾಗಿ ನಡೆದುಕೊಂಡಿದ್ದು, ನ್ಯಾಯ ...
ಬೆಂಗಳೂರು: ದೇಶಾದ್ಯಂತ ರೈತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯ ಬಂದೋಬಸ್ತ್ನಲ್ಲಿದ್ದ DCP ಕಾಲಿಗೆ ಕಾರು ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್ ಬಳಿ ಈ ...
ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಜಾಲಿರೈಡ್ಗೆಂದು ತೆರಳಿದ್ದ 7 ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇಷ್ಟಾದರೂ ಯಾಕೋ ಶ್ರೀಮಂತರ ಮಕ್ಕಳಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ. ಕಂಠಪೂರ್ತಿ ...
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಲಾರಿಗೆ ರೈಲು ಡಿಕ್ಕಿ ಹೊಡೆದಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಆನೇಕಲ್ ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು ಕಂಟೈನರ್ಗೆ ...
ಬೆಂಗಳೂರು: ಬೆಂಗಳೂರಿನ ಹೊರ ವಲಯದಲ್ಲಿ ಭೀಕರ ಆಕ್ಸಿಡೆಂಟ್ ಸಂಭವಿಸಿದೆ. ಆ್ಯಂಬುಲೆನ್ಸ್ಗೆ ಲಾರಿ ಡಿಕ್ಕಿ ಹೊಡೆದು ನಾಲ್ವರ ಸಾವನ್ನಪ್ಪಿದ್ದಾರೆ. ಹೊಸೂರು ರಸ್ತೆಯ ನೆರಳೂರು ಗೇಟ್ ಬಳಿ ಅಪಘಾತ ಸಂಭವಿಸಿದೆ. ...
ಬೆಂಗಳೂರು: ನಿನ್ನೆ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದ ಭೀಕರ ಅಪಘಾತದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಡೆಡ್ಲಿ ಆಕ್ಸಿಡೆಂಟ್ ನಡೆದಿತ್ತು, ವೇಗವಾಗಿ ಬಂದ ಟಿಟಿ ವಾಹನ ...
ಬೆಂಗಳೂರು: ಬೆಂಗಳೂರು ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ...
ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ ಹಾಗೂ ತೆಲುಗಿನ ಬಹು ಬೇಡಿಕೆಯ ನಟರಾಗಿರುವ ಸಾಯಿ ಧರಂ ತೇಜ್ರವರಿಗೆ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ನಟ ಸಾಯಿ ಧರಂ ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್ ಮಗ ಸೇರಿ 7ಜನ ದುರ್ಮರಣ ಹೊಂದಿದ್ದರು. ಯಾಮಾರಿದ್ರೆ ಪೋಲಿಸರು ...
ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ವೇಗವಾಗಿ ಬಂದ ಕಾರು ಫುಟ್ಪಾತ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ 7 ಜನರ ದುರ್ಮರಣ ಗೊಂಡಿದ್ದರು. ಆಡಿ-ಕ್ಯೂ-3 ಭಯಾನಕ ಆ್ಯಕ್ಸಿಡೆಂಟ್ಗೆ ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿರುವ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ನಡೆದ ಆಡಿ Q3 ಕಾರು ಅಪಘಾತದಲ್ಲಿ ತಮಿಳುನಾಡಿನ ಹೊಸೂರು ಶಾಸಕ ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿರುವ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಏಳು ಮಂದಿ ಪೈಕಿ ಶಾಸಕರೊಬ್ಬರ ಪುತ್ರನೂ ಸೇರಿದ್ದಾರೆ ಎಂಬ ಅಘಾತಕಾರಿ ವಿಷಯ ಇದೀಗ ಬೆಳಕಿಗೆ ...
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ವೇಗವಾಗಿ ಬಂದ ಕಾರು ಫುಟ್ಪಾತ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ 7 ಜನರ ದುರ್ಮರಣ ಗೊಂಡಿದ್ದಾರೆ. ಕೋರಮಂಗಲದ 80 ...
ಬೆಂಗಳೂರು: ಕೋರಮಂಗಲದ 80 ಅಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಅತೀ ವೇಗವಾಗಿ ಬರ್ತಾ ಇದ್ದ ಆಡಿ-Q3 ಕಾರು ಫುಟ್ ಪಾತ್ ಮೇಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ...
ಮೈಸೂರಿನಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ...
ಮಾಜಿ ಸಚಿವೆ ಉಮಾಶ್ರೀಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದೆ. ಶಾರದಾ ಕಟ್ಟಿ ಹಾಗೂ ಚಾಲಕ ವಿಭೂತಿ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.