ಕುಡಿಯಲು ನೀರಿಲ್ಲದೆ ಜನ ಜಾನುವಾರುಗಳ ಪರದಾಟ…! ಸರ್ಕಾರಕ್ಕೆ ಹಿಡಿಶಾಪ ಹಾಕಿದ ಅರಟಾಳ ಗ್ರಾಮಸ್ಥರು..!
ಬೆಳಗಾವಿ: ಆ ಗ್ರಾಮದ ಅಕ್ಕಪಕ್ಕದಲ್ಲೆ ಒಂದಲ್ಲ ಎರಡಲ್ಲ ಬರೊಬ್ಬರಿ ಮೂರು ಏತ ನೀರಾವರಿ ಕಾಲುವೆಗಳು ಹಾದು ಹೋಗಿವೆ. ಆದ್ರೂ ಕೂಡ ಒಂದು ಕಾಲುವೆಯಿಂದಲೂ ಈ ಗ್ರಾಮಕ್ಕೆ ನೀರು ...
ಬೆಳಗಾವಿ: ಆ ಗ್ರಾಮದ ಅಕ್ಕಪಕ್ಕದಲ್ಲೆ ಒಂದಲ್ಲ ಎರಡಲ್ಲ ಬರೊಬ್ಬರಿ ಮೂರು ಏತ ನೀರಾವರಿ ಕಾಲುವೆಗಳು ಹಾದು ಹೋಗಿವೆ. ಆದ್ರೂ ಕೂಡ ಒಂದು ಕಾಲುವೆಯಿಂದಲೂ ಈ ಗ್ರಾಮಕ್ಕೆ ನೀರು ...
ಬೆಳಗಾವಿ: ಮೆಂಟಲ್ ಯತ್ನಾಳ್ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ...
ಬೆಳಗಾವಿ: ಸಾಹುಕಾರ್ ಗಳು ಭಿಕ್ಷುಕರಾಗುತ್ತಿದ್ದಾರೆ ಎಂದು ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರು ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೋಟಿ, ಕೋಟಿ ಸಾಲ ಪಡೆದು ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸಕ್ಕರೆ ಬಾಂಬ್ ಸಿಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ...
ಬೆಳಗಾವಿ: ಕರ್ನಾಟಕ ಗಡಿ ಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ತಯಾರಿಸಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ...
ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ಕೋಟಿ ಕೋಟಿ ಸಾಲವನ್ನು ಮನ್ನಾ ಮಾಡುವ ಯತ್ನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ...
ಬೆಳಗಾವಿ: ಬಿಜೆಪಿ ಪಕ್ಷದವರು ಹಿಂದುತ್ವವನ್ನು ಲೀಸ್ ಗೆ ಪಡೆದಿದ್ದಾರಾ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ಧಾರೆ. ಬೆಳಗಾವಿಯಲ್ಲಿ ...
ಬೆಳಗಾವಿ: ರೈತರ ವಿರೋಧದ ನಡುವೆಯೂ ಮತ್ತೆ ಹಲಗಾ- ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಇಂದು ಆರಂಭವಾಗಿದೆ. ಕಾಮಗಾರಿ ಆರಂಭವಾಗುತ್ತಿದ್ದಂತೆ ಇದನ್ನು ವಿರೋಧಿಸಿ ಸ್ಥಳಕ್ಕೆ ಆಗಮಿಸಿದ ರೈತರು, ರೈತ ...
ಬೆಳಗಾವಿ: ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ನಗರದ ವಿವಿಧೆಡೆ ಬೃಹತ್ ಮರಗಳು ಮುರಿದು ಬಿದ್ದಿದೆ. ಮರ ಬಿದ್ದು ಒಬ್ಬ ಬೈಕ್ ಸವಾರ ಮೃತಪಟ್ಟಿದ್ದರೆ, 20 ಕ್ಕೂ ...
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂತೋಷ್ ಭೇಟಿ ಮಾಡಿದ್ದು ನಿಜ, ಸಚಿವರು ಕಾಮಗಾರಿ ಮಾಡಿ ಎಂದು ಹೇಳಿದ್ದೂ ನಿಜ ಎಂದು ಹಿಂಡಲಗಾ ಗ್ರಾಮ ಪಂಚಾಯತಿಯ ...
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರೇ ನನ್ನ ಸೋದರನ ಸಾವಿಗೆ ನೇರ ಕಾರಣ. ಈಶ್ವರಪ್ಪ ಅರೆಸ್ಟ್ ಆಗದೆ ನಾವು ಸಂತೋಷ್ ಬಾಡಿ ತೆಗೆಯುವುದಿಲ್ಲ ಎಂದು ಸಂತೋಷ್ ಸಹೋದರ ...
ಬೆಂಗಳೂರು: ತಮ್ಮ ಪತಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ರಾಜಕಾರಣಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ. ಸದ್ಯ ಅವರು ಕಾನೂನು ...
ಬೆಳಗಾವಿ: 9 ವರ್ಷಗಳ ಹಿಂದೆ ನಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಉದ್ಯಮಿ ಆರ್. ಎನ್. ನಾಯಕ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಿ ಬನ್ನಂಜೆ ರಾಜಾ ಸೇರಿ ...
ಚಿಕ್ಕೋಡಿ: ಬೆಳಗಾವಿಯ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಖುರ್ದದಲ್ಲಿರುವ ಉಗಾರ ಸಕ್ಕರೆ ...
ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ ಹಲವು ಜಾತ್ರೆಗಳು ನಡೆಯುತ್ತಿವೆ, ಜಾತ್ರೆಗಳು ಅಂದರೆ ಕೆಳಬೇಕಾ ಏನಾದರೂ ಒಂದು ಕ್ರೇಜ್ ಹುಟ್ಟಿಸುವ ಆಟಗಳು ನಡೆಯುತ್ತವೆ. ಅದರಲ್ಲಿ ಚಿಕ್ಕೋಡಿಯಲ್ಲಿ ಡರ್ಟ್ ಬೈಕ್ ರೇಸ್ ...
ಬೆಳಗಾವಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರು ಮಾಡುವಂತೆ ಒತ್ತಾಯಿಸಿ ಎಬಿವಿಪಿ ಸಂಘಟನೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ...
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್ ವಂಚನೆಯ ಪ್ರಕರಣ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮನಿ ಡಬ್ಲಿಂಗ್ ಸ್ಕೀಂ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಲಾಗಿದೆ. ಎರಡು ...
ಬೆಂಗಳೂರು: ಉಡುಪಿಯ ಕುಂದಾಪುರದ ಜೂನಿಯರ್ ಕಾಲೇಜಿನ ಬಳಿಕ ರಾಜ್ಯದ ಹಲವೆಡೆಗೆ ಹಿಜಾಬ್ ವಿವಾದ ಹಬ್ಬಿದ್ದು, ಮೈಸೂರಿನಲ್ಲಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಿದ್ದಾರೆ. ಕರಾವಳಿಯ ಬಳಿಕ ...
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಮಾಡುವುದಾದರೆ ಈಗಲೇ ಮಾಡಿ ಇಲ್ಲವಾದರೆ ಇದ್ದವರನ್ನು ಕರೆದುಕೊಂಡು ಚುನಾವಣೆಗೆ ಹೋಗುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ...
ಬೆಂಗಳೂರು: ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಚಿವ ಉಮೇಶ್ ಕತ್ತಿ ಬೆಳಗಾವಿಯ ಬಿಜೆಪಿ ನಾಯಕರ ಸಭೆ ನಡೆಸಿದ್ದಕ್ಕೆ ಕೌಂಟರ್ ಕೊಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಈ ...
ಚಿಕ್ಕೋಡಿ: ನಾವು ಬಿಜೆಪಿಯವರು ಇದ್ದರೆ ಅದು ಬಿಜೆಪಿಯ ಅಧಿಕೃತ ಸಭೆ, ನಾನು ಹುಕ್ಕೇರಿಯ ಶಾಸಕ ಮತ್ತು ಸಚಿವ ಇದ್ದೇನೆ ಎಂದು ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಆಹಾರ ...
ಬೆಳಗಾವಿ: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ತಡೆಗೆ ಹಲವು ಕಠಿಣ ನಿಯಮಗಳನ್ನು ರೂಪಿಸಿದೆ. ಕೊರೋನಾ ನಿಯಮಗಳನ್ನು ಜನರು ಮುರಿದರೆ ಅವರಿಗೆ ದಂಡ, ಕೇಸ್ ಹಾಕಲಾಗುತ್ತಿದೆ. ಆದರೆ ಆಡಳಿತ ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ಸೋಂಕನ್ನು ಹತೋಟಿ ಮಾಡಲು ರಾಜ್ಯ ಸರ್ಕಾರ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಆಡಳಿತಾರೂಢ ಪಕ್ಷದ ಶಾಸಕರೇ ಸರ್ಕಾರದ ನಿಯಮಗಳನ್ನು ಬ್ರೇಕ್ ...
ಬೆಳಗಾವಿ: ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಕರೆನೀಡಿರುವ ಕರ್ನಾಟಕ ಬಂದ್ ಗೆ ಯಾವುದೇ ಅವಕಾಶ ಇಲ್ಲ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಿದರೆ ಅಂತಹವನ್ನು ...
ಹುಬ್ಬಳ್ಳಿ: ಡಿ. 31 ರಂದು ಕರ್ನಾಟಕ ಬಂದ್ ಮಾಡುವುದು ಬೇಡ, ಬಂದ್ ಮಾಡುವುದೊಂದೇ ಎಲ್ಲದಕ್ಕೂ ಉತ್ತರವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡಪರ ಸಂಘಟನೆಗಳಿಗೆ ಮನವಿ ...
ಆನೇಕಲ್: ಎಂಇಎಸ್ ಪುಂಡರ ಪುಂಡಾಟವನ್ನು ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಡೆಸಿರುವ ಪುಂಡಾಟಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಎಂಇಎಸ್ ಸಂಘಟನೆ ನಿಷೇಧಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆದರೆ ...
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ಹೋಗುತ್ತಾರೆ ಎಂಬುದು ಸುಳ್ಳು ಸುದ್ದಿ. ಅವರು ವಿದೇಶಕ್ಕೆ ಹೋಗುತ್ತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ...
ಬೆಳಗಾವಿ: ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆಯ ಮಸೂದಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿರೋಧ ಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೂ ಧ್ವನಿಮತದ ಮೂಲಕ ಮಸೂದಗೆ ಅಂಗೀಕಾರ ದೊರೆತಿದೆ. ...
ಬೆಳಗಾವಿ: ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರು ಯಾರೋ ಹಗಲುಗನಸು ಕಾಣುತ್ತಿದ್ದಾರೆ, ಸೂಟು ಹೊಲೆಸಿಕೊಂಡವರೂ ಇದ್ದಾರೆ. ಆದರೆ ನಾನು ಇಂತಹ ಅಯೋಗ್ಯರ ಜೊತೆ ಸೇರುವುದಿಲ್ಲ ಎಂದು ಶಾಸಕ ಬಸನಗೌಡ ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಕುರಿತು ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ಸಮರ ನಡೆಯುತ್ತಿದೆ. ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಮತಾಂತರ ...
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಇದನ್ನೂ ಓದಿ: ಪ್ರಾಮಾಣಿಕತೆ ಮೆರೆದ ಅಶ್ವಿನಿ… ...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಡೆಸಿರುವ ಪುಂಡಾಟಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಎಂಇಎಸ್ ಸಂಘಟನೆ ನಿಷೇಧಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಡಿಸೆಂಬರ್ ...
ಯಾದಗಿರಿ: ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ನಡೆಸಿದ ಪುಂಡಾಟದ ವಿರುದ್ಧ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಂಇಎಸ್ ಪುಂಡರು ಕನ್ನಡ ಬಾವುಟ ಸುಟ್ಟು, ಸಂಗೊಳ್ಳಿ ರಾಯಣ್ಣ ಮೂರ್ತಿ ...
ಚಿಕ್ಕಮಗಳೂರು: ಎಂಇಎಸ್ ಜೊತೆ ಕಾಂಗ್ರೆಸ್ ಪಕ್ಷ ಕೈಜೋಡಿಸಿರುವ ಗುಮಾನಿ ಇದೆ, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಷಡ್ಯಂತ್ರ ನಡೆದಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ...
ಬೆಂಗಳೂರು: ಎಂಇಎಸ್ ಪುಂಡಾಟವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಆಟೋ, ಓಲಾ-ಉಬರ್ ಅಸೋಸಿಯೇಷನ್, ಬೀದಿಬದಿ ವ್ಯಾಪಾರಿಗಳ ...
ಬೆಳಗಾವಿ: ಸುವರ್ಣಸೌಧದಲ್ಲಿ ಪತ್ರಕರ್ತರ ಧರಣಿ ಮಾಡುತ್ತಿದ್ದಾರೆ. ಸುವರ್ಣ ಸೌಧಕ್ಕೆ ಪ್ರವೇಶ ನಿರ್ಬಂಧ ಏರಿದಕ್ಕೆ ಖಂಡಿಸಿ ಪ್ರೊಟೆಸ್ಟ್ ಮಾಡಲಾಗಿದೆ. ಕ್ಯಾಮೆರಾ ಒಳಗೆ ಬಿಡಲು ನಿರಾಕರಿಸಿದ್ದಕ್ಕೆ ಪತ್ರಕರ್ತರು ಆಕ್ರೋಶ ...
ಬೆಳಗಾವಿ: ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಇಂದು ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಕೋಲಾಹಲ ಉಂಟಾಗಿ ವಿಪಕ್ಷಗಳು ಆಡಳಿತ ಪಕ್ಷದ ...
ಬೆಳಗಾವಿ: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಇಂದು ಭೋಜನ ವಿರಾಮದ ಬಳಿಕ ಸದನ ಆರಂಭವಾಗುತ್ತಿದ್ದಂತೆ ಗೃಹ ಸಚಿವ ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನ ಖಡಾಖಂಡಿತವಾಗಿ ನಮ್ಮ ಪಕ್ಷ ವಿರೋಧ ಮಾಡುತ್ತದೆ. ನಾವು ಸದನದಲ್ಲಿ ಏನು ಹೇಳಬೇಕು ಅದನ್ನ ಹೇಳುತ್ತೇವೆ, ಸದನದಲ್ಲಿ ಬಹುಮತ ಇದೆ ಅಂತಾ ಮಸೂದೆ ...
ಬೆಳಗಾವಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದೂ ಗುಡುಗಿದ್ದಾರೆ. ಅವ್ರು ಸಿ.ಟಿ ರವಿ ಅಲ್ಲಾ..ಪಟಾಕಿ ರವಿ.. ಸುಖಾಸುಮ್ಮನೆ ನನ್ನ ಬಗ್ಗೆ ...
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗಾಗಿ ಔತಣಕೂಟ ಆಯೋಜಿಸಿದ ಬೆನ್ನಲ್ಲೇ ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಿರುವ ಕೈ ಶಾಸಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ...
ಬೆಳಗಾವಿ: ಬೆಳಗಾವಿಯಲ್ಲಿ ಪುಂಡಾಟ ನಡೆಸಿರುವ ಎಂ ಇ ಎಸ್ ಅನ್ನು ಬ್ಯಾನ್ ಮಾಡುವ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸುತ್ತೇವೆ. ಕಾನೂನಿಯಲ್ಲಿ ಅವಕಾಶ ಇದ್ದರೆ ಎಂ ಇ ಎಸ್ ಅನ್ನು ...
ಬೆಳಗಾವಿ: ಸಿ.ಟಿ. ರವಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂಬುದು ನನ್ನ ಆಸೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿ.ಟಿ. ರವಿಗೆ ತಿರುಗೇಟು ...
ಬೆಳಗಾವಿ: ಬೆಳಗಾವಿರ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ರೇಪ್ ಕುರಿತು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಷ್ಟ್ರದ್ಯಂತ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ...
ಚಿಕ್ಕಮಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಡೆಸಿರುವ ಪುಂಡಾಟದ ಹಿಂದೆ ಕಾಂಗ್ರೆಸ್ ಪಕ್ಷವಿದೆ, ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯಲು ಷಡ್ಯಂತ್ರವನ್ನು ಕಾಂಗ್ರೆಸ್ ನಡೆಸಿದೆ ಎಂದು ಬಿಜೆಪಿ ...
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವನಾತ್ಮಕ ಭಾಷಣ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ನಾವು ಹೇಳಿದ ಭವಿಷ್ಯ ಸುಳ್ಳಾಗಿಲ್ಲ, ಬದಲಾವಣೆ ಅನ್ನೋದು ...
ಬೆಳಗಾವಿ: ರಾಯಣ್ಣನ ಪ್ರತಿಮೆಗೆ ಎಂಇಎಸ್ ಪುಂಡರು ಅಪಮಾನ ಮಾಡಿದ್ದು, ಇದನ್ನು ಖಂಡಿಸಿ ನಿಪ್ಪಾಣಿಯಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ.ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಎಂಇಎಸ್ ಪುಂಡರು ಅಪಮಾನ ಮಾಡಿದ ...
ಬೆಳಗಾವಿ: MES ಪುಂಡರು ವಿರೂಪಗೊಳಿಸಿದ್ದ ರಾಯಣ್ಣ ಪ್ರತಿಮೆ ಸ್ಥಳಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ರಾಯಣ್ಣ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದ್ದಾರೆ. ಆನಗೊಳದಲ್ಲಿರುವ ರಾಯಣ್ಣ ...
ಬೆಳಗಾವಿ: MES ಪುಂಡರ ವಿರುದ್ಧ ಗಡಿಯಲ್ಲಿ ಶಕ್ತಿ ಪ್ರದರ್ಶನ ನಡೆಯುತ್ತಿದ್ದು, ಇಂದು ಕನ್ನಡಪರ ಸಂಘಟನೆಗಳು ಮಧ್ಯಾಹ್ನ 12 ಗಂಟೆಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬೆಂಗಳೂರಿನಿಂದ ಕನ್ನಡಿಗರ ...
ಬೆಳಗಾವಿ: ಸಂಗೊಳ್ಳಿ ರಾಯಣ್ಣಮೂರ್ತಿ ಅಪಮಾನ ಮಾಡಿದ MES ಪುಂಡಾಟದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದು, ಹೀಗಾಗಿ ಬೆಳಗಾವಿಯಲ್ಲಿ ಡಿಸೆಂಬರ್ 22ರವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗಾವಿ ನಗರ ಮತ್ತು ...
ಬೆಂಗಳೂರು: MES ಪುಂಡರ ವಿರುದ್ಧ ಶಿವರಾಜ್ಕುಮಾರ್ ಸಿಡಿದೆದ್ದಿದ್ದಾರೆ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟರೆ ತಾಯಿಯನ್ನ ಸುಟ್ಟಂತೆ. ಕನ್ನಡಕ್ಕಾಗಿ ಪ್ರಾಣ ಕೊಡೋದಾದರೆ ಪ್ರಾಣ ಹೋಗಲಿ ಬಿಡಿ ಎಂದು ಶಿವಣ್ಣ ...
ಬೆಳಗಾವಿ: ಬೆಳಗಾವಿಯ ಆನಗೋಳದಲ್ಲಿ ಎಂಇಎಸ್ ಪುಂಡರು ಭಗ್ನಗೊಳಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಇದ್ದ ಸ್ಥಳದಲ್ಲಿ ಹೊಸ ಪ್ರತಿಮೆಯನ್ನು ಮರುಸ್ಥಾಪಿಸಿದ್ದಾರೆ. ಶುಕ್ರವಾರ ರಾತ್ರಿ ಎಂಇಎಸ್ ಪುಂಡರು ಬೆಳಗಾವಿಯ ...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಪುಂಡಾಟ ನಡೆಸಿದ ಘಟನೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಬೆಳಗಾವಿ ಚಲೋಗೆ ಕರೆ ನೀಡಿವೆ. ನಾಳೆ ಬೆಳಗ್ಗೆ 11.30 ಕ್ಕೆ ಮೈಸೂರು ಬ್ಯಾಂಕ್ ...
ಬೆಳಗಾವಿ: ಬೆಳಗಾವಿಯಲ್ಲಿ ಎಂಇ ಎಸ್ ಪುಂಡರು ಪುಂಡಾಟಿಕೆ ಮೆರೆದಿದ್ದಾರೆ, ಜೊತೆಯಲ್ಲೇ ಮಹಾರಾಷ್ಟ್ರದಲ್ಲೂ ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ನಾಟಕದ ಪೊಲೀಸರ ...
ಬೆಂಗಳೂರು: ನಗರದ ಬಾಷ್ಯಂ ಸರ್ಕಲ್ ನಲ್ಲಿರುವ ಶಿವಾಜಿ ಪ್ರತಿಮೆಗೆ ಕೆಲವರು ಮಸಿ ಬಳಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿರುವ ಶಿವಾಜಿ ಪ್ರತಿಮೆಗಳಿಗೆ ಭದ್ರತೆ ನೀಡಲು ಹಿರಿಯ ಪೊಲೀಸ್ ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಕಾಂಗ್ರೆಸ್ ಪಕ್ಷ ಶಾಸಕರಿಗೆ ವಿಪ್ ಜಾರಿ ಮಾಡಿದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸೂಚನೆ ...
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಇಂದಿನ ಕಲಾಪದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಭೂ ಹಗರಣ ಕೋಲಾಹಲ ಸೃಷ್ಟಿಸಿದೆ. ಕಾಂಗ್ರೆಸ್ ಭೈರತಿ ...
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಬ್ಬರೂ ನಾಯಕರ ಸಭೆ ...
ನವದೆಹಲಿ: ರೇಪ್ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ವಿರೋಧ ವ್ಯಕ್ತವಾಗಿದ್ದು, ಅವರ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ...
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಧರಣೆ ನಡೆಸುತ್ತಿದ್ದ 14 ಕಾಂಗ್ರೆಸ್ ಸದಸ್ಯರನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಮಾನತು ಮಾಡಿದ ಆದೇಶ ಹೊರಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ...
ಬೆಳಗಾವಿ: ನಾನು ರಾಜಕೀಯಕ್ಕೆ ಬಂದು 50 ವರ್ಷ ಆಯ್ತು, ಇಂತಹ ಬಹಳಷ್ಟು ಜನರನ್ನು ನಾನು ನೋಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ...
ಬೆಳಗಾವಿ : ಕನ್ನಡ ಧ್ವಜ ಸುಟ್ಟವರನ್ನು ಸುಮ್ಮನೆ ಬಿಡುವುದಿಲ್ಲ, ಇಂತಹ ಕೀಟಲೆಯನ್ನು ಅವರು ಪದೇ-ಪದೇ ಮಾಡುತ್ತಾರೆ. ಶಾಂತಿ ಕದಡುವ ಯತ್ನವನ್ನು ಯಾರೂ ಮಾಡಬಾರದು. ಮರಾಠಿ, ಕನ್ನಡಿಗರು ಬೇಧಭಾವ ...
ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡಿರುವುದು ಅನಿರೀಕ್ಷಿತ. ಆಗಿರುವ ತಪ್ಪನ್ನು ಸರಿ ಪಡಿಸುವ ಕೆಲಸ ಮಾಡುತ್ತೇವೆ ಎಂದು ವಸತಿ ಸಚಿವ ...
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಹಲವು ರೈತ ಸಂಘಟನೆಗಳು ಸರ್ಕಾರದ ವಿರುದ್ಧ ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ...
ಬೆಳಗಾವಿ: ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ಕ್ಷೇತ್ರದ ಅಭಿವೃದ್ಧಿ, ನೆರೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ ಸರ್ಕಾರದ ಗಮನ ...
ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಪರಿಷತ್ ಚುನಾವಣೆಯ ಅಖಾಡ ರಂಗೇರಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ...
ವಿಜಯಪುರ: ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ಧಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ...
ಚಿಕ್ಕೋಡಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನನ್ನು ಬಿಟ್ಟು ಬೇರೆ ಯಾರಿಗಾದರೂ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದರೆ ನನ್ನ ಸಹೋದರ ಲಖನ್ ಜಾರಕಿಹೊಳಿಯನ್ನು ನಿಲ್ಲಿಸುತ್ತಿರಲಿಲ್ಲ ಎಂದು ಮಾಜಿ ಸಚಿವ ...
ಚಿಕ್ಕೋಡಿ: ದೇಶದಲ್ಲಿ ಓಮಿಕ್ರಾನ್ ಹೊಸ ಕೊರೊನಾ ತಳಿಯ ಆತಂಕ ಹೆಚ್ಚಾದ ಹಿನ್ನೆಲೆ ಚಿಕ್ಕೋಡಿಯ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರು ಮುಗಿಬೀಳುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳಲು ಜನರು ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿರುವ ಸಕ್ಕರೆ ಕಾರ್ಖಾನೆಯ ಕಾರ್ಮಿಕರು ಕಾರ್ಖಾನೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕರು ಕಾರ್ಖಾನೆಯ ...
ಬೆಳಗಾವಿ: ವಿಧಾನ ಪರಿಷತ್ ಚುನಾವಣಾ ಫೈಟ್ನಲ್ಲಿ ರಾಜಕೀಯ ಬದ್ಧವೈರಿಗಳ ವಾಗ್ಯುದ್ಧ ಜೋರಾಗಿಯೇ ನಡೆದಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಬಂಡುಕೋರ ಎಂದಿದ್ದಾರೆ. ರಾಯಬಾಗ ...
ಚಿಕ್ಕೋಡಿ: ಕಳೆದ ಹಲವು ದಿನಗಳಿಂದ ಸುರಿದ ಅಕಾಲಿಕ ಮಳೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ...
ಬೆಳಗಾವಿ: ಬಿ.ಎಸ್. ಯಡಿಯೂರಪ್ಪವರ ನೇತೃತ್ವದ ಬೆಳಗಾವಿಯಲ್ಲಿ ನಡೆದ ಬಿಜೆಪಿಯ ಜನಸ್ವರಾಜ್ ಸಮಾವೇಶಕ್ಕೆ ಜಾರಕಿಹೊಳಿ ಬ್ರದರ್ಸ್ ಗೈರಾಗಿದ್ದರು. ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನಗರದ ಸಿಪಿಇಡಿ ...
ಚಿಕ್ಕೋಡಿ: ಬಿ.ಎಸ್.ಯಡಿಯೂರಪ್ಪವರ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಜನಸ್ವರಾಜ್ ಸಮಾವೇಶದಲ್ಲಿ ಎಲ್ಲರಿಗಿಂತ ಮೊದಲು ವೇದಿಕೆಗೆ ಆಗಮಿಸಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ವೇದಿಕೆ ಮೇಲೆ ನಾಯಕರಿಲ್ಲದೇ ಒಬ್ಬಂಟಿಯಾಗಿ ಕುಳಿತ ...
ಚಿಕ್ಕೋಡಿ: ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದಿಂದ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡುವಂತೆ ಕೇಳಿಲ್ಲ ಎಂದು ಮಾಜಿ ಸಚಿವ,ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ...
ಚಿಕ್ಕೋಡಿ: ಕೃಷ್ಣಾ ನದಿತೀರದಲ್ಲಿ ರಾಜಾರೋಷವಾಗಿ ಅಕ್ರಮ ಮಣ್ಣು ದಂಧೆ ನಡೆಯುತ್ತಿದ್ದರೂ ಕಾಗವಾಡ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ...
ಚಿಕ್ಕೋಡಿ: ಚಿಕ್ಕಮಕ್ಕಳನ್ನು ಕರೆದುಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನ ಹಿರಿಯ ನ್ಯಾಯಾಧೀಶರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಮಾಯಕ್ಕಾ ದೇವಸ್ಥಾನದ ...
ಚಿಕ್ಕೋಡಿ: ಸಾಮಾನ್ಯವಾಗಿ ಹಸುಗಳು ಒಂದು ಅಥವಾ ಎರಡು ಕರುಗಳಿಗೆ ಜನ್ಮ ನೀಡಿರುವುದನ್ನು ಕೇಳಿರುತ್ತೇವೆ ನೋಡಿರುತ್ತೇವೆ. ಆದರೆ, ಅಥಣಿ ತಾಲ್ಲೂಕಿನಲ್ಲಿ ಒಂದು ಜವಾರಿ (ಕಿಲಾರಿ ಆಕಳು) ಹಸು ಮೂರು ...
ಬೆಂಗಳೂರು: ಬೆಳಗಾವಿಯಲ್ಲಿ ರೈತರ ಮೇಲಿನ ಪೊಲೀಸರ ದೌರ್ಜನ್ಯದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ… ಪ್ರತಿಭಟಿನೆ ...
ಚಿಕ್ಕೋಡಿ: ಪ್ರವಾಹ ಪರಿಹಾರ ನೀಡುವಲ್ಲಿ ಅಕ್ರಮ ಎಸಗಲಾಗಿದೆ ಎಂದ ಆರೋಪದ ಹಿನ್ನೆಲೆ ನೆರೆ ಸಂತ್ರಸ್ತರು ಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ...
ಚಿಕ್ಕೋಡಿ: ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಅಥಣಿ ಶಾಸಕ ಮಹೇಶ ಕುಮಟಳ್ಳಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಸರಿಯಾಗಿಲ್ಲ. ಪರಿಣಾಮ, ...
ಚಿಕ್ಕೋಡಿ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ವರವಾಗಬೇಕಿದ್ದ ಶಾಲೆಯೊಂದು ದನದ ಕೊಟ್ಟಿಗೆಯಂತಾಗಿದೆ. ಆಟದೊಂದಿಗೆ ಪಾಠ ಕೇಳಬೇಕಿದ್ದ ಶಾಲಾ ಆವರಣದಲ್ಲಿ ಎಲ್ಲೆಂದರಲ್ಲಿ ಸಗಣಿ, ದನದ ಮೇವು, ಜಾನುವಾರುಗಳು ತುಂಬಿಕೊಂಡಿವೆ. ಹೌದು, ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಥಣಿ ಶಾಖೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹಂದಿಗಳು ತಿನ್ನುತ್ತಿರುವುದು, ಇದರಲ್ಲಿ ಅಧಿಕಾರಿಗಳ ...
ಬೆಳಗಾವಿ: ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ...
ಚಿಕ್ಕೋಡಿ: ಶಾಲೆ ಪ್ರಾರಂಭವಾದ ದಿನವೇ ಶಾಲೆಯಲ್ಲಿ ವಿದ್ಯಾರ್ಥಿಗೆ ಹಾವು ಕಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಮಕ್ಕನಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ. ಇದನ್ನೂ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.