ನವರಸ ನಾಯಕ ಜಗ್ಗೇಶ್ ಅವರಿಂದ “ಪದವಿಪೂರ್ವ” ಚಿತ್ರದ ಟೀಸರ್ ರಿಲೀಸ್….
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶನದ "ಪದವಿಪೂರ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ರಿಲೀಸ್ ಮಾಡಿ ಚಿತ್ರ ತಂಡಕ್ಕೆ ...
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶನದ "ಪದವಿಪೂರ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ರಿಲೀಸ್ ಮಾಡಿ ಚಿತ್ರ ತಂಡಕ್ಕೆ ...
ರಾಯಚೂರು : ರಾಯಚೂರಿನಲ್ಲಿ ಲೇಡಿ PSI ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. ಮಾನ್ವಿ ಪಟ್ಟಣದಲ್ಲಿ ಮೇವು ಸಾಗಣೆ ಮಾಡ್ತಿದ್ದ ರೈತನ ಟ್ರ್ಯಾಕ್ಟರ್ ಪಿಎಸ್ಐ ಜೀಪ್ಗೆ ಟಚ್ ...
ಪ್ರಭಾಸ್ ಸಿನಿಮಾ ಆದಿಪುರುಷ್ ಜನವರಿ 12ಕ್ಕೆ ಬರಬೇಕಿದ್ದು, ಸಂಕ್ರಾಂತಿಗೆ 4 ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆ ಸೋಲಿನ ಭೀತಿಯಿಂದ ಸಿನಿಮಾ ರಿಲೀಸ್ ಡೇಟ್ ...
ಕುನೋ : ಪ್ರಧಾನಿ ಮೋದಿ ಮಧ್ಯಪ್ರದೇಶದ ಕುನೋ ಉದ್ಯಾನಕ್ಕೆ ನಮೀಬಿಯಾ ಚೀತಾಗಳನ್ನು ಬಿಟ್ಟಿದ್ಧಾರೆ. ಇಂದು ಮುಂಜಾನೆ ನಮೀಬಿಯಾದಿಂದ ಏರ್ಲಿಫ್ಟ್ ಆಗಿತ್ತು. ಗ್ವಾಲಿರ್ಗೆ ತಂದು ಅಲ್ಲಿಂದ ಸೇನಾ ಕಾಪ್ಟರ್ನಲ್ಲಿ ತರಲಾಗಿತ್ತು. ...
ಶಿವಮೊಗ್ಗ : ನನಗೆ ಮುಸ್ಲಿಮರ ವೋಟ್ ಬೇಕಾಗಿಲ್ಲ, ಮುಸ್ಲಿಮರ ಮನೆ ಬಾಗಿಲಿಗೆ ಹೋಗಿ ಮತ ಅಂತಾ ಕೇಳಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ...
ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಸಿದ್ದರಾಮಯ್ಯ ಮಾತಿಗೆ ಬಿಜೆಪಿ ಕೆಂಡಾಮಂಡಲವಾಗಿದೆ. ‘ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ...
ಬೆಂಗಳೂರು: ಅನೈತಿಕ ಸಂಬಂಧದ ಹಿನ್ನೆಲೆ ಯುವಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಆರೋಪಿಗಳು ಶವವನ್ನು ಆಟೋದಲ್ಲಿ ತೆಗೆದುಕೊಂಡು ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದ, ಘಟನೆ ಬೆಂಗಳೂರಿನ ...
ಬೆಂಗಳೂರು: ಇಂದು ದಿವಂಗತ ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ.. ಈ ಸಂಭ್ರಮದಲ್ಲೇ ಮೇಘನಾ ರಾಜ್ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡ್ತಿದ್ದಾರೆ.. ಚಿರು ನಿಧನದ ನಂತ್ರ ಮೇಘನಾ ರಾಜ್ ಸಿನಿಮಾಗಳಿಂದ ...
ಬೆಂಗಳೂರು: ಇಂದು ದಿವಂಗತ ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ. ಇದೇ ಸಂಭ್ರಮದಲ್ಲಿ ಚಿರು ಪತ್ನಿ ನಟಿ ಮೇಘನಾ ರಾಜ್ ಸ್ಪೆಷಲ್ ಫೋಟೋಶೂಟ್ ಮಾಡಿಸಿದ್ದಾರೆ. ಎರಡು ವಿಭಿನ್ನ ಥೀಮ್ನಲ್ಲಿ ...
ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ದಿನೇ ದಿನೇ ಗಗನಕ್ಕೇರ್ತಿದೆ. ಈ ಮಧ್ಯೆ ನವ ವಧು-ವರರಿಗೆ ಪೆಟ್ರೋಲನ್ನೇ ಸ್ನೇಹಿತರು ಗಿಫ್ಟ್ ಆಗಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ...
ಬೆಂಗಳೂರು: KSRTC ಟ್ರಾಫಿಕ್ ಇನ್ಸ್ ಪೆಕ್ಟರ್ ಹುದ್ದೆ ಕೊಡಿಸೋದಾಗಿ ಕೋಟಿ ಕೋಟಿ ವಂಚನೆ ಮಾಡಿದ್ದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಿರುದ್ಯೋಗಿಗಳನ್ನೇ ಟಾರ್ಗೆಟ್ ಮಾಡಿಕೊಂಡು, ಅಮಾಯಕರಿಂದ ಹಣ ...
ಕೇರಳ: ದೇವರನಾಡನ್ನು ರಣಮಳೆ ಅಲ್ಲೋಲ-ಕಲ್ಲೋಲ ಮಾಡಿದ್ದು, ಸತತ 20 ಗಂಟೆ ಸುರಿದ ಮಳೆಗೆ ಕೇರಳ ತತ್ತರಿಸಿ ಹೋಗಿದೆ. ಭಾರೀ ಮಳೆಯಿಂದಾಗಿ ಐದು ಜಿಲ್ಲೆಗಳು ಕೊಚ್ಚಿಹೋಗಿದೆ. ಅಯ್ಯಪ್ಪನ ಸನ್ನಿಧಿಗೂ ...
ಕೊಡಗು: ಕನ್ನಡ ನಾಡಿನ ಜೀವನದಿ ಕೊಡಗಿನ ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ತುಲಾ ಸಂಕ್ರಮಣದ ದಿನವಾದ ಇಂದು ಬೃಹ್ಮ ಕುಂಡಿಕೆಯಲ್ಲಿ ಮಾತೆ ...
ತುಮಕೂರ: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ 5.30ರ ಸುಮಾರಿಗೆ ತುಮಕೂರು-ಶಿವಮೊಗ್ಗ ಹೆದ್ದಾರಿ, ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ...
ಚಿಕ್ಕೋಡಿ: ಡ್ರಾಪ್ ಕೇಳುವ ನೆಪದಲ್ಲಿ ಕಂಟೇನರ್ ಟ್ರಕ್ ನ ಚಾಲಕನಿಗೆ ಚಹಾದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ 30ಲಕ್ಷ ಮೌಲ್ಯದ ಟಯರ್ ತುಂಬಿದ ಕಂಟೇನರ್ ಟ್ರಕ್ ನ್ನೇ ಕಳ್ಳತನ ...
ದಿ ವಾಲ್ ಅಂಥಲೇ ಫೇಮಸ್ ಆಗಿರೋ ರಾಹುಲ್ ದ್ರಾವಿಡ್ ಭಾರತ ತಂಡದ ಪೂರ್ಣ ಪ್ರಮಾಣದ ಕೋಚ್ ಆಗ್ತಾರಾ..? ರವಿ ಶಾಸ್ತ್ರಿ ನಂತರ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ...
ನೆಲಮಂಗಲ: ಜಿಲ್ಲಾಧಿಕಾರಿಗಳ ನಡೆಗೆ ಹಳ್ಳಿಯ ಕಡೆಗೆ ಎಂಬ ಸಭೆಗೆ ತಹಶೀಲ್ದಾರ್ ಬಾಲಕೃಷ್ಣ ಎಳ್ಳು ನೀರು ಬಿಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮತ್ತಹಳ್ಳಿ ಗ್ರಾಮದಲ್ಲಿ ಜನರು ಪ್ರಶ್ನೆ ಮಾಡಿದಕ್ಕೆ ...
ಬೆಂಗಳೂರು: ರಾಜ್ಯದಲ್ಲಿ ಮತಾಂತರ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಲವಂತದ ಮತಾಂತರದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿನ ಅಧಿಕೃತ ...
ಬೆಂಗಳೂರು: ಶ್ವಾನ ಪ್ರಿಯರೇ ಈ ಸುದ್ದಿ ಓದಿ. ಇನ್ಮುಂದೆ ಬೆಂಗಳೂರಿಗರು ನಿಮ್ಮ ಮನೆಯಲ್ಲಿ ನಾಯಿ ಸಾಕಬೇಕಾಂದ್ರೆ ಇನ್ಮುಂದೆ ಪಾಲಿಕೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲೇಡೆ ನಾಯಿಗಳ ಹಾವಳಿ ...
ಬೆಂಗಳೂರು: ನಕಲಿ ಚಿನ್ನ ತೋರಿಸಿ ಕೋಟಿ ಕೊಳ್ಳೆಹೊಡೆದಿದ್ದ ಹೈನಾತಿ ಕಳ್ಳ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದಾನೆ. ನಂಬಿಕಸ್ತನಂತೆ ಮಾತಾಡಿ ಚಿನ್ನದ ಅಂಗಡಿಗೆ ಚಿನ್ನಲೇಪಿತ ತಾಮ್ರವನ್ನ ನೀಡಿ ಬರೋಬ್ಬರಿ 1.30 ...
ದಾವಣಗೆರೆ: ಸಾಮ್ರಾಟ್ ಅಶೋಕ್ ಬೆನ್ನಿಗೆ ಸಿಎಂ ಬೊಮ್ಮಾಯಿ ನಿಂತಿದ್ದು, ಅಶೋಕ್ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಮತ್ತೆ ಚಾಲನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಇಂದು ...
ಬೆಂಗಳೂರು: ದಿವಂಗತ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ವರ್ಷಗಳೇ ಕಳೆಯುತ್ತಿದ್ದು, ಇಂದಿಗೂ ಚಿರು ಎಲ್ಲರ ಮನದಲ್ಲಿ ಪ್ರೀತಿಪಾತ್ರರಾಗಿ ಉಳಿದಿದ್ದಾರೆ. ನಟ ದಿವಂಗತ ಚಿರುಗೆ ಇದೇ ತಿಂಗಳ 17 ...
ದೆಹಲಿ: ಒಂದೂವರೆ ವರ್ಷದ ನಂತರ ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾನೇ ಪೂರ್ಣಾವಧಿಯ ಅಧ್ಯಕ್ಷೆ ಎಂದು ಸೋನಿಯಾ ಗಾಂಧಿ ...
ಚಿಕ್ಕೋಡಿ: ವಿದ್ಯುತ್ ಸರಬರಾಜು ಇಲಾಖೆಯಿಂದ ಮನೆಗಳಿಗೆ ಮೀಟರ್ ಅಳವಡಿಕೆ ಮಾಡಲು ಟೆಂಡರ್ ತೆಗೆದುಕೊಂಡಿದ್ದ ಖಾಸಗಿ ಕಂಪನಿಯೊಂದು ಮೀಟರ್ ಗಳನ್ನು ಗುಜರಿ ಅಂಗಡಿಗೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ...
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಪಾರ್ಕ್ನಲ್ಲಿ ಅವಘಡ ಸಂಭವಿಸಿದ್ದು, BBMPಯೇ ನಿರ್ಮಿಸಿದ್ದ ಕೋಟೆ ಗೋಡೆ ಕುಸಿಯುವ ಆತಂಕ ಎದುರಾಗಿದೆ. ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರ ವಾರ್ಡ್ನಲ್ಲಿರೋ ಈ ಪಾರ್ಕ್ನಲ್ಲಿ, ಕೋಟೆಯ ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ-3’ ಸಿನಿಮಾ ಸಖತ್ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ನೆನ್ನೆ ಬೆಳ್ಳಂ ಬೆಳಗ್ಗೆಯಿಂದಲೇ ಥಿಯೇಟರ್ನಲ್ಲಿ ‘ಕೋಟಿಗೊಬ್ಬ’ ಕಿಚ್ಚನ ಆರ್ಭಟ ...
ಕಲಬುರಗಿ: ಸಿಂದಗಿ, ಹಾನಗಲ್ನಲ್ಲಿ ಕಾಂಗ್ರೆಸ್ ಗೆಲ್ಲುತ್ತೆ. ನಾವು ಜಾತಿ ಮೇಲೆ ಲೆಕ್ಕಾಚಾರ ಹಾಕಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ...
ಬೆಂಗಳೂರು: ಸಿದ್ದರಾಮಯ್ಯ ಅಲ್ಪಸಂಖ್ಯಾತ ಮುಖಂಡರನ್ನು ಮುಗಿಸೋ ಟರ್ಮಿನೇಟರ್ ಎಂದು ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ...
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ವಿಪ್ರೋ ಕಂಪೆನಿಯ ಕಾಂಪೌಂಡ್ ಕುಸಿದಿದೆ. 3 ಗಂಟೆಗಳ ಕಾಲ ಸುರಿದ ನಿರಂತರ ಮಳೆಗೆ ಎಲೆಕ್ಟ್ರಾನಿಕ್ ಸಿಟಿ ಮೊದಲ ಹಂತದಲ್ಲಿರೋ ವಿಪ್ರೋ ...
ಒಂದೂವರೆ ವರ್ಷದ ನಂತರ ಕಾಂಗ್ರೆಸ್ ಕಾರ್ಯಕಾರಿ ಮಂಡಳಿ ಸಭೆ ಇಂದು ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಸೇರಿದಂತೆ ಹಲವು ರಾಜ್ಯಗಳ ಎಲೆಕ್ಷನ್ ಸಂಬಂಧ ರಣತಂತ್ರ ನಡೆಯಲಿದ್ದು, ಬಹುತೇಕ ಸೋನಿಯಾ ...
ಸಿಂದಗಿ, ಹಾನಗಲ್ನಲ್ಲಿ ಇಂದಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದು, ಎರಡೂ ಕ್ಷೇತ್ರಗಳಲ್ಲಿ ಎರಡು ವಾರ ಡಿಕೆಶಿ ಫುಲ್ ಬ್ಯುಸಿಯಾಗಲಿದ್ದಾರೆ. ...
ಬೆಂಗಳೂರು: ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಮಳೆ ನರ್ತನವಾಡುತ್ತಿದ್ದು, ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿಗೊಬ್ಬ 3' ನೆನ್ನೆ ಬೆಳ್ಳಿ ತೆರೆಗೆ ಬರಬೇಕಾಗಿತ್ತು. ಆದ್ರೆ, ಕಾರಣಾಂತರದಿಂದ ಇಂದು ಸಿನಿಮಾ ತೆರೆ ಕಾಣಲಿಲ್ಲ. ...
ಮೈಸೂರು: ಅರಮನೆ ನಗರಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ ನೋಡಲು ನಾಡಿನ ಕಣ್ತುಂಬಿಕೊಳ್ಳಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. ಇನ್ನು ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ಮುಖ್ಯಮಂತ್ರಿ ...
ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರೊಬ್ಬರು ತಮ್ಮ ಹಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾರೆ. ಕ್ಯಾಂಪಸ್ ಒಳಗೆ ಹುಟ್ಟುಹಬ್ಬ ...
ಮಂಡ್ಯ: ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯದಲ್ಲಿ ನಡೆಯುತ್ತಿದ್ದ ರೈತರ ಧರಣಿ ಬಳಿಗೇ ಸಿಎಂ ಹೋಗಿದ್ದು ಸಮಸ್ಯೆ ಆಲಿಸಿದ್ದು, 33ನೇ ದಿನಕ್ಕೆ ಕಾಲಿಟ್ಟಿರುವ, ಖಾಸಗೀಕರಣ ಮಾಡದಂತೆ ನಡೆಯುತ್ತಿರುವ ಈ ...
ಬೆಂಗಳೂರು: ದುನಿಯಾ ವಿಜಯ್ ನಿರ್ದೇಶಿಸಿ ಅಭಿನಯಿಸುವ ಬಹು ನಿರೀಕ್ಷಿತ ಚಿತ್ರ ‘ಸಲಗ‘ ನೆನ್ನೆ ರಾಜ್ಯಾದ್ಯಂತ ತೆರೆ ಕಂಡು ಥೀಯೆಟರ್ ಗಳ ಮುಂದೆ ಹೌಸ್ ಫುಲ್ ಬೋರ್ಡ್ ಕಾಣುತ್ತಿವೆ. ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಗ್ಗೆ ವಿಜಯದಶಮಿಯಂದೇ ನ್ಯೂಮರಾಲಜಿ ಬ್ರಹ್ಮ ಆರ್ಯವರ್ದನ್ ಗುರೂಜಿ ಸ್ಫೋಟಕ ಭವಿಷ್ಯ ನುಡಿದ್ದಾರೆ. ಬೊಮ್ಮಾಯಿ ಕಾಲ್ಗುಣ ಹೇಗಿದೆ ? ಯಾರಿಗೆ ಒಳ್ಳೇದಾಗುತ್ತೆ? ಬೊಮ್ಮಾಯಿ ...
ವಿಜಯಪುರ: ಯತ್ನಾಳ್ ಅಶ್ಲೀಲ ಸಿಡಿ ಬಿಡುಗಡೆ ಊಹಾ ಪೋಹ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕ್ರಿಯಿಸಿದ್ದು, ಅವರಪ್ಪನಿಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ, ಯತ್ನಾಳನ್ನು ಕುಗ್ಗಿಸಲು ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವು ರಾಜ್ಯದ ಎರಡನೆಯ ಅತಿ ದೊಡ್ಡ ಹಾಲು ಒಕ್ಕೂಟವಾಗಿದ್ದು, ಸರ್ಕಾರ ಈ ಒಕ್ಕೂಟವನ್ನು ವಿಭಜಿಸಿ ಎರಡು ಜಿಲ್ಲೆಗಳಿಗೂ ಪ್ರತ್ಯೇಕ ಒಕ್ಕೂಟವನ್ನು ರಚಿಸಲು ...
ಬಿಗ್ ಬಾಸ್ ವಿನ್ನರ್, ನಟ ಶೈನ್ ಶೆಟ್ಟಿ ಗಲ್ಲಿ ಕಿಚನ್ ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ ಸಾಂಡಲ್ ವುಡ್ ಸ್ಟಾರ್ ನಟ ಪುನೀತ್ ರಾಜ್ ಕುಮಾರ್, ಸಚಿವ ಆರ್. ...
ಮೈಸೂರು: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುತ್ತೆನೆ ಎಂದು ಯುವತಿಯೊಬ್ಬರಿಗೆ ವಂಚಿಸಿದ್ದ ಆರೋಪಿ ಲೆಕ್ಚರ್ ನನ್ನು ವಿಧಾನ ಸೌಧ ಪೊಲೀಸರು ಬಂಧಿದ್ದಾರೆ. ಇದನ್ನೂ ಓದಿ: ಹರ್ಬಲ್ ...
ಬೆಂಗಳೂರು: ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ ನೀಡಿದ್ದು, ಮಧು ಬಂದು ಅರ್ಧ ಗಂಟೆ ನಂತರ ಕುಮಾರಬಂಗಾರಪ್ಪ ಎಂಟ್ರಿ ಕೊಟ್ಟಿದ್ದಾರೆ. ಕುಮಾರ್ ಬರುತ್ತಲೇ ...
ಸೊಗಡು ಶಿವಣ್ಣ ವಿರುದ್ಧ ಡಿಕೆ ಶಿವಕುಮಾರ್ ಗುಡುಗಿದ್ದು, ಡಿಕೆಶಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ. ಸೊಗಡು ಶಿವಣ್ಣ ಒಬ್ಬ ಮೆಂಟಲ್, ಅವರು ...
ಮೈಸೂರು: ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಡೋಲು ಬಡಿದು, ಕಂಸಾಳೆಯಾಡಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಮಾಡಿದರು. ಆರಮನೆ ಆವರಣದಲ್ಲಿ ನೆರೆದಿದ್ದ ...
ಬೆಂಗಳೂರು: ಸಿಂದಗಿ, ಹಾನಗಲ್ ಬೈಎಲೆಕ್ಷನ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರಳಿದ್ದಾರೆ. ಎರಡೂ ಕ್ಷೇತ್ರ ಗೆಲ್ಲುವ ರಣತಂತ್ರದ ಬಗ್ಗೆ ಸಮಾಲೋಚನೆ ನಡೆಸಲು ಬಿ.ಎಲ್.ಸಂತೋಷ್ ಮಾಜಿ ಸಿಎಂ ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಮಳೆಯ ಅಬ್ಬರಕ್ಕೆ 13 ಸಾವಿರ ಕೋಳಿಗಳ ಮಾರಣಹೋಮ ನಡೆದಿದೆ. ಕೋಳಿ ಫಾರಂಗೆ ಮಳೆ ನೀರು ನುಗ್ಗಿದ ಪರಿಣಾಮ ಕೋಳಿಗಳು ಸಾವನ್ನಪ್ಪಿವೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಗಂಗರೆಕಾಲುವೆ ...
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಮೇಲೆ ವಿರಾಜಮಾನವಾಗಿ ಸಾಗುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ...
ಬೆಂಗಳೂರು: ರಾಜ್ಯಾದ್ಯಂತ ನಾಡ ಹಬ್ಬ ದಸರಾ ಸಂಭ್ರಮ ಮನೆ ಮಾಡಿದೆ. ಇಂದು ನವರಾತ್ರಿಯ ಕೊನೆಯ ದಿನ ವಿಜಯದಶಮಿಯಾಗಿದ್ದು, ಈ ವಿಶೇಷ ದಿನಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ...
ಬೆಂಗಳೂರು: ನೀವು ಹರ್ಬಲ್ ಲೈಫ್ ಬಳಕೆದಾರರೇ ಹಾಗದ್ರೆ ತಪ್ಪದೆ ಈ ಸ್ಟೋರಿ ನೋಡಿ... ನಿಮ್ಮ ಬಳಿ ಹರ್ಬಲ್ ಲೈಫ್ ಖರೀದಿ ಮಾಡಿ ಅಂತ ಪಟ್ಟು ಹಿಡಿದ್ರೆ ಹುಷಾರಾಗಿರಿ. ...
ಬೆಂಗಳೂರು: ದಸರಾ ಸಂಭ್ರಮದಲ್ಲಿ ಸಿಲ್ವರ್ಸ್ಕ್ರೀನ್ನಲ್ಲಿ ಸಲಗ ಸವಾರಿ ಜೋರಾಗಿದೆ.. ರಾಜ್ಯಾದ್ಯಂತ ದುನಿಯಾ ವಿಜಯ್ ಸಲಗ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಮೊದಲ ದಿನ ಬಹುತೇಕ ಶೋಗಳು ಹೌಸ್ಫುಲ್ ...
ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಶ್ರೀಕ್ಷೇತ್ರ ಕುಂದೂರು ಮಠದ ಆವರಣದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ವಿಜಯದಶಮಿ ...
ನವದೆಹಲಿ: ಬೇರೆಲ್ಲಾ ದೇಶಗಳಿಗೂ ಹೊಲಿಸಿದರೆ ಭಾರತ ದೇಶ ಅಭಿವೃದ್ಧಿ ಕಡೆಗೆ ಸಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಆರ್ಥಿಕ ನಿಧಿ ಹೇಳಿದೆ. ಕೊರೋನ ಕಾರಣಕ್ಕೆ ದೇಶಕ್ಕೆ ಆರ್ಥಿಕವಾಗಿ ಹೊಡೆತ ಬಿದ್ದಿದ್ದರೂ ...
ಮೈಸೂರು: ಇಂದು ನವರಾತ್ರಿಯ ಕೊನೆಯ ದಿನ ವಿಜಯದಶಮಿಯ ಯಾಗಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ರಾಮ ರಾವಣನೊಂದಿಗೆ ಯುದ್ಧ ಮಾಡಿ ವಿಜಯಿಯಾದ ದಿನ, ಚಾಮುಂಡೇಶ್ವರಿ ಮಹಿಷಾಸುರನನ್ನ ವಧಿಸಿದ ...
ಮೈಸೂರು: ಮೈಸೂರು ಅರಮನೆಯಲ್ಲೂ ವಿಜಯದಶಮಿ ಸಡಗರ ಮನೆ ಮಾಡಿದೆ. ರಾಜ ಯದುವೀರ್ ಕೃಷ್ಣದತ್ತ ಒಡೆಯರ್ BMW ಕಾರಿನಲ್ಲಿ ವಿಜಯ ಯಾತ್ರೆ ನಡೆಸಿದ್ದಾರೆ. ಅರಮನೆ ಮುಂದೆ ಪಟ್ಟದ ಕತ್ತಿ ...
ಬೆಂಗಳೂರು: ಕಡೆಗೂ ರಿಲೀಸ್ ಆಯ್ತು ಕೋಟಿಗೊಬ್ಬ-3 ರಿಲೀಸ್ ಆಗಿದ್ದು, ಬಿಗ್ ಸ್ಕ್ರೀನ್ನಲ್ಲಿ ಕಿಚ್ಚನ ಕಂಡ ಫ್ಯಾನ್ಸ್ ಸಂತಸ ವ್ಯಕ್ತ ಪಡಿಸುತ್ತಿದ್ದು, ನಿನ್ನೆ ಬೆಳಗ್ಗೆ ರಿಲೀಸ್ ಆಗಬೇಕಿದ್ದ ಕೋಟಿಗೊಬ್ಬ-3 ...
ಹುಬ್ಬಳ್ಳಿ: ಹಿರಿಯ ನಟ, ಚಿಂತಕ, ವಾಗ್ಮಿ, ಸಾಹಿತಿ ಜಿ ಕೆ ಗೋವಿಂದ ರಾವ್ ಇಂದು ಹುಬ್ಬಳ್ಳಿಯಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ ಕೆ ಗೋವಿಂದ ...
ಮುಂಬೈ: ಐಸಿಸಿ ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿಯವರ ಒಪ್ಪಂದ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ ...
ಚಿತ್ರದುರ್ಗ: ಇಂದು ರಾಜ್ಯದಾದ್ಯಂತ ಸಂಭಮದಿಂದ ಆಯುಧ ಪೂಜೆಯನ್ನು ಮಾಡಲಾಗುತ್ತಿದೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ವಾಹನಗಳಿಗೆ ಮತ್ತು ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಚಿತ್ರದುರ್ಗದಲ್ಲಿ ಆಯುಧ ಪೂಜೆ ವೇಳೆ ಮಹಾ ...
ಪಣಜಿ: ಪಾಕಿಸ್ತಾನ ತನ್ನ ದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ಕಳುಹಿಸುವುದನ್ನು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯನ್ನು ನಿಲ್ಲಿಸದಿದ್ದರೆ ಭಾರತ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸಲಿದೆ ಎಂದು ...
ಬೆಂಗಳೂರು: ನವರಾತ್ರಿ ಸಂದರ್ಭದಲ್ಲಿ ಬೆಂಗಳೂರಿನ ಮಾರಿಯಮ್ಮ ದೇವಾಲಯದಲ್ಲಿ ಪವಾಡ ನಡೆದಿದೆ, ಗರ್ಭಗುಡಿಯಲ್ಲಿ ದೇವಿಯ ಹೆಜ್ಜೆ ಗುರುತುಗಳು ಮೂಡಿವೆ ಎಂದು ಭಕ್ತರು ಹೇಳುತ್ತಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಮಾರಿಯಮ್ಮ ...
ಮುಂಬೈ: ಕ್ರೂಸ್ ಶಿಪ್ ನಲ್ಲಿ ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ವೇಳೆ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇನ್ನೂ ಒಂದು ವಾರ ಜೈಲಿನಲ್ಲಿ ...
ದುಬೈ: ಅಕ್ಟೋಬರ್ 17 ರಿಂದ ಪ್ರಾರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ನೂತನ ಜರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ನಿನ್ನೆ ಬಿಸಿಸಿಐ ಟೀಂ ಇಂಡಿಯಾದ ನೂತನ ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿಗೊಬ್ಬ 3' ಇಂದು ಬೆಳ್ಳಿ ತೆರೆಗೆ ಬರಬೇಕಾಗಿತ್ತು. ಆದ್ರೆ, ಕಾರಣಾಂತರದಿಂದ ಇಂದು ಸಿನಿಮಾ ತೆರೆ ಕಾಣಲಿಲ್ಲ. ...
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಡಳಿತದ ಬಗ್ಗೆ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದರು. ...
ಬೆಂಗಳೂರು: ಭಾರತದಲ್ಲಿ ಬ್ರಿಟೀಷರ ಆಡಳಿತ ಇದ್ದಾಗಿನಿಂದ ಆ ಪಾರ್ಕ್ ಜೀವಂತವಾಗಿದೆ. ಅದರಲ್ಲಿರೋ 2 ಕೆರೆಗಳೂ ಸಹ ಜನರ ಅಚ್ಚುಮೆಚ್ಚಿನ ತಾಣವಾಗಿದೆ. ಆದ್ರೆ, ಅದರ ಮೇನ್ಟೇನೆನ್ಸ್ ಮಾತ್ರ ಕಳೆದ ...
ತುಮಕೂರು: ಬಿಜೆಪಿ ಪಕ್ಷದಲ್ಲಿ ನಮ್ಮನ್ನ ಕಡೆಗಣಿಸಲಾಗ್ತಿದೆ, ಹೀಗೆ ಮುಂದುವರೆದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂ ಎಚ್ಚರಿಕೆ ನೀಡಿದ್ದು, ಸ್ವಪಕ್ಷದ ...
ಮೈಸೂರು: ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮನೆಮಾಡಿದ್ದು, ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಿದೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗಿದ್ದು, ...
ಕೋಲ್ಕತ: ದುಬೈನ ಪ್ರಸಿದ್ಧ ಬುರ್ಜ್ ಖಲೀಫಾದ ಲೇಸರ್ ಶೋ ನೋಡಲು ಸಾವಿರಾರು ಜನರು ನೆರೆಯುತ್ತಾರೆ. ಇದರಿಂದ ಸ್ಪೂರ್ತಿ ಪಡೆದು ಈ ವರ್ಷ ಕೋಲ್ಕತದಲ್ಲಿ ಬುರ್ಜ್ ಖಲೀಫಾ ಮಾದರಿಯ ...
ನೆಲಮಂಗಲ: ಜನವಸತಿ ಪ್ರದೇಶದಲ್ಲಿ ಬಾರ್ ಓಪನ್ ಮಾಡಿದಕ್ಕೆ ಸ್ಥಳೀಯರು ಗಾಂಧಿ ಪೋಟೊ ಹಿಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಾರ್ ತೆರೆದವರಿಗೆ ಒಲ್ಳೆಯ ಬುದ್ದಿ ...
ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ರಚಿಸಿದ್ದು, ಆಯೋಗದ ಅಧ್ಯಕ್ಷರಾಗಿ ಎಂ. ಲಕ್ಷ್ಮೀ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ...
ಬೆಂಗಳೂರು: ಕಾಂಗ್ರೆಸ್ ನವರ ಲೆಗೆಸಿ ಭ್ರಷ್ಟಾಚಾರ ಅಲ್ಲದೆ ಮತ್ತೆನಿಲ್ಲ. ತಮ್ಮದೇ ಪಕ್ಷದ ಮುಖಂಡರ ಮುಖವಾಡವನ್ನು ತಮ್ಮದೇ ಪಕ್ಷದವರು ಕಳಚಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ...
ಬೆಂಗಳೂರು: ಕೇಂದ್ರ ವಲಯದ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಗಾಂಜಾ ಪ್ರಕರಣದಲ್ಲಿ ಪೊಲೀಸ್ ಇಲಾಖೆಗೆ ದೊಡ್ಡದಾದ ಜಯ ಸಿಕ್ಕಿದ್ದು ಗಾಂಜಾ ಮತ್ತು ಡ್ರಗ್ಸ್ ಮಾರಿ ಸಂಪಾದಿಸಿದ್ದ ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುರಿತು ಕೆಪಿಸಿಸಿ ಮಾಜಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ವಿ.ಎಸ್. ಉಗ್ರಪ್ಪ ಆಡಿದ್ದ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ...
ಬೆಂಗಳೂರು: ಸಿಟಿ ಮಾರ್ಕೆಟ್ ಬಳಿ ಸ್ಕೂಟರ್ ನಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಪದ ಪತ್ತೆಯಾಗಿ, ಜನರ ಆತಂಕಕ್ಕೆ ಕಾರಣವಾಗಿತ್ತು. ಇಂದು ಮಧ್ಯಾಹ್ನ ಸಿಟಿ ಮಾರ್ಕೆಟ್ ಸಮೀಪ ಇರುವ ಬಳೆಪೇಟೆಯ ಟೆಂಪೋ ...
ಮುಂಬೈ: ಐಪಿಎಲ್ ಟೂರ್ನಿ ಮುಗಿದ ಬೆನ್ನಲ್ಲೇ ಪ್ರಾರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ನೂತನ ಜರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ಇಂದು ಬಿಸಿಸಿಐ ಟೀಂ ಇಂಡಿಯಾದ ...
ಬೆಂಗಳೂರು: ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನವೂ ಗಂಗಾ ಆರತಿ ಮಾಡಲಾಗುತ್ತದೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಗಂಗೆ ಕಾವೇರಿ ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕುರಿತು ಆರೋಪ ಮಾಡಿರುವ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ವಿ.ಎಸ್. ಉಗ್ರಪ್ಪಗೆ ಕಾಂಗ್ರೆಸ್ ಶಿಸ್ತು ಸಮಿತಿ ಶಾಕ್ ...
ಬೆಂಗಳೂರು: ಕಿಚ್ಚ ಸುದೀಪ್ ಮತ್ತೆ ಬಾಲಿವುಡ್ಗೆ ಹೋಗ್ತಾರಂತೆ, ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡ್ತಾರಂತೆ.. ಆದ್ರೆ, ಈ ಸಲ ಸಲ್ಲು ಜೊತೆ ಸುದೀಪ್ ನಟಿಸೋದಿಲ್ಲ, ಬದಲಿಗೆ ಆ್ಯಕ್ಷನ್ ...
ಬೆಂಗಳೂರು: ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ನ ಮತ್ತೊಬ್ಬ ನಟೋರಿಯಸ್ ರೌಡಿಶೀಟರ್ ನನ್ನು ಕಮಿಷನರ್ ಏರಿಯಾದಿಂದ ಗಡಿಪಾರು ಮಾಡಲಾಗಿದೆ. ಇದನ್ನೂ ಓದಿ: ನೆಲಮಂಗಲ ಸಮೀಪ ರೌಡಿಶೀಟರ್ ಕೊಲೆ ಪ್ರಕರಣ… ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಅವರ ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ...
ಬೆಂಗಳೂರು: ಬೆಂಗಳೂರಿಗೆ ಇನ್ನೂ ಕಟ್ಟಡ ಕಂಟಕ ನಿಂತೇ ಇಲ್ಲ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕಟ್ಟಡ ಕುಸಿತದ ದೃಶ್ಯ ಇನ್ನೂ ಕಣ್ಣಲ್ಲಿ ಹಸಿರಾಗಿರುವಾಗಲೇ ಕಮಲಾನಗರದ NGO ಲೇಔಟ್ನಲ್ಲಿ ಮೂರು ಅಂತಸ್ತಿನ ...
ಬೆಂಗಳೂರು: ಆಟೋದವರು ಲ್ಯಾಪ್ ಟಾಪ್ ಮತ್ತು ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಪೊಲೀಸರು ಲ್ಯಾಪ್ ಟಾಪ್ ಮತ್ತು ಹಣವನ್ನು ...
ಬೆಂಗಳೂರು: ಕನ್ನಡದ ಶಾರ್ದೂಲ ಸಿನಿಮಾ ರಿಲೀಸ್ ಆದ ಮೂರೇ ದಿನಕ್ಕೆ ಪೈರಸಿ ಆಗಿದೆ ಎಂದು ಚಿತ್ರದ ನಿರ್ಮಾಪಕ ರೋಹಿತ್ ಬೆಂಗಳೂರು ಕೇಂದ್ರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ...
ನೆಲಮಂಗಲ: ಒಂದು ವಾರದ ಹಿಂದೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಡುಹಗಲೇ 9 ಜನರ ತಂಡ ಬೈಕ್ ನಲ್ಲಿ ಹೋಗುತ್ತಿದ್ದ ರೌಡಿಶೀಟರ್ ಜೈ ಶ್ರೀರಾಮನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ...
ನೆಲ್ಲೂರು: ದಸರಾ ಹಬ್ಬದ ಪ್ರಯುಕ್ತ ನಾಡಿನಾದ್ಯಂತ ಸಗಡರ, ಪೂಜೆ ಎಲ್ಲೇಲ್ಲೂ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಅಲಂಕಾರಗಳಿಂದ ಭಕ್ತರ ಮನಸೂರೆಗೊಳ್ಳುತ್ತಿದೆ. ಆಂಧ್ರಪ್ರದೇಶದ ನೆಲ್ಲೂರಿನ ಕನ್ನಿಕಾ ಪರಮೇಶ್ವರಿ ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಈಚಲುಹೊಳೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸರಿಯಾದ ರಸ್ತೆ ಇಲ್ಲದ ಕಾರಣ 70 ವರ್ಷದ ಅನಾರೋಗ್ಯ ಪೀಡಿತೆಯನ್ನು ಜೋಳಿಗೆಯಲ್ಲಿ ಹೊತ್ತು ಆಸ್ಪತ್ರೆಗೆ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.