ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್…
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋನಿಯಾ ಗಾಂಧಿ ಅವರಿಗೆ 2 ತಿಂಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು. ಕೋವಿಡ್ ...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋನಿಯಾ ಗಾಂಧಿ ಅವರಿಗೆ 2 ತಿಂಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿತ್ತು. ಕೋವಿಡ್ ...
ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಹಿನ್ನಡೆಯಾಗಿದ್ದು, ಉಪನಾಯಕ ಕೆ.ಎಲ್. ರಾಹುಲ್ ಗೆ ಕೊರೋನಾ ಪಾಸಿಟಿವ್ ಆಗಿದೆ. ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಪ್ರವಾಸದಿಂದ ...
ಬೆಂಗಳೂರು: ದೇಶದಲ್ಲಿ ಕೊರೋನಾ ಮೀಟರ್ ಏರುತ್ತಲಿದ್ದು, ದಿನದ ಕೇಸ್ 20 ಸಾವಿರದ ಸನಿಹಕ್ಕೆ ಬಂದಿದೆ. ಕರ್ನಾಟಕದಲ್ಲೇ ಸೋಂಕು 5 ಸಾವಿರಕ್ಕೆ ಏರಿದೆ. 12 ರಾಜ್ಯಗಳಲ್ಲಿ ಕೇಸ್ ಹೆಚ್ಚಳದಿಂದ ...
ಬೆಂಗಳೂರು: ದಿನದ ಕೊರೋನಾ ಕೇಸ್ 10 ಸಾವಿರದ ಗಡಿಗೆ ಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 8822 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದೆ. ಡೈಲಿ ಕೇಸ್ ಒಂದೇ ದಿನಕ್ಕೆ ...
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಜೊತೆಗೆ ಇಂದು ಬೆಂಗಳೂರಿನ 2 ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ...
ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ಸೋಂಕು ಕಂಡು ಬಂದರೆ ಶಾಲೆಗಳನ್ನು ಕ್ಲೋಸ್ ಮಾಡಿ ಎಂದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ಧಾರೆ. ಇದನ್ನೂ ಓದಿ: ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ನಿರಂತರವಾಗಿ ಏರಿಕೆಯಾಗುತ್ತಿದ್ದು, ಈಗ ಕೊರೋನಾ ವೈರಸ್ ಮಕ್ಕಳಿಗೂ ಶಾಕ್ ಕೊಟ್ಟಿದೆ. ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈಗಷ್ಟೇ ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಮಾರ್ಷಲ್ ಗಳು ಮತ್ತೆ ಫೀಲ್ಡ್ ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು 525 ಕೇಸ್ ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ 494 ಕೇಸ್ ಗಳೂ ಪತ್ತೆಯಾಗಿವೆ. ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂದು 376 ಹೊಸ ಕೇಸ್ ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ ಬಹುಪಾಲು ಕೇಸ್ ಗಳು ಪತ್ತೆಯಾಗಿದ್ದು, ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ಇಂದು 259 ಹೊಸ ಕೇಸ್ ಗಳು ಪತ್ತೆಯಾಗಿವೆ. ಅದರಲ್ಲೂ ಬೆಂಗಳೂರಿನಲ್ಲೇ 243 ಕೊರೋನಾ ಕೇಸ್ ...
ಬೆಂಗಳೂರು: ಕೊರೋನಾಗೂ ಟೊಮ್ಯಾಟೋ ಜ್ವರಕ್ಕೂ ಸಂಬಂಧ ಇಲ್ಲ,ಕೇರಳದ ಕೆಲ ಜಿಲ್ಲೆಗಳಲ್ಲಿ ಟೊಮ್ಯಾಟೋ ಜ್ವರ ಕಾಣಿಸಿಕೊಂಡಿದೆ. ಅಲ್ಲಿನ ಸರ್ಕಾರ ಈಗಾಗಲೇ ಸೂಕ್ತ ಟ್ರೀಟ್ಮೆಂಟ್ ನೀಡ್ತಿದೆ, ನಮ್ಮಲ್ಲೂ ಗಡಿ ಭಾಗದಲ್ಲಿ ...
ಮಂಡ್ಯ: ಬಿಜೆಪಿ ಸರ್ಕಾರ ನೀಚಗೆಟ್ಟ ಸರ್ಕಾರ, ಹೆಣಗಳ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಬಿಜೆಪಿಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ...
ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಕೋವಿಡ್ ಆತಂಕ ಕಡಿಮೆ ಆಗಿದೆ ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಗೆ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 4 ನೇ ಅಲೆಯ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಕಂಟ್ರೋಲ್ ಗೆ ರಾಜ್ಯ ಸರ್ಕಾರವು 3T ಸೂತ್ರವನ್ನು ಸಿದ್ದಪಡಿಸಿದೆ. ಆರೋಗ್ಯ ಇಲಾಖೆಯು ಟೆಸ್ಟಿಂಗ್, ...
ನವದೆಹಲಿ: ಕೊರೋನಾ ಸವಾಲು ಇನ್ನೂ ಅಂತ್ಯವಾಗಿಲ್ಲ ಓಮಿಕ್ರಾನ್ ಉಪತಳಿಗಳನ್ನು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಎಲ್ಲಾ ರಾಜ್ಯಗಳ ...
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಜಾರಿ ಮಾಡುವುದಿಲ್ಲ, ಆದರೆ ಬೆಂಗಳೂರಿನ ಮೇಲೆ ಹೆಚ್ಚು ನಿಗಾ ಇಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ...
ಮಂಗಳೂರು: ಕೊರೋನಾ ನಾಲ್ಕನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ವರ್ಚುವಲ್ ಸಭೆ ನಡೆಸಲಿದ್ದು, ಮುಖ್ಯಮಂತ್ರಿ ಬಸವರಾಜ ...
ಬೆಂಗಳೂರು: ಕೊರೋನಾ 4ನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಮತ್ತು ಮಾಸ್ಕ್ ಕಡ್ಡಾಯ ರೂಲ್ಸ್ ಅನ್ನು ತಂದಿದೆ. ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ಇಂದು 139 ಕೊರೋನಾ ಕೇಸ್ ಗಳು ಪತ್ತೆಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 132 ...
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೋವಿಡ್ ಭೂತ ಬೆನ್ನು ಬಿದ್ದಿದ್ದು, ಈಗ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಕುಟುಂಬದ ಸದಸ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ...
ಮುಂಬೈ: ಐಪಿಎಲ್ 15 ನೇ ಸೀಸನ್ ಗೂ ಕೊರೋನಾ ಆತಂಕ ಎದುರಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಐವರಿಗೆ ಕೊರೋನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ನಾಳೆ ಡೆಲ್ಲಿ ಕ್ಯಾಪಿಟಲ್ಸ್ ...
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಮಿಚೆಲ್ ಮಾರ್ಚ್ ಅವರಿಗೆ RTPCR ಟೆಸ್ಟ್ ನಲ್ಲಿ ಕೊರೋನಾ ನೆಗೆಟಿವ್ ಬಂದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ...
ಮುಂಬೈ: ಐಪಿಎಲ್ ನ 15 ನೇ ಸೀಸನ್ ಮೇಲೆ ಕೊರೋನಾ ಕರಿನೆರಳು ಬಿದ್ದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತಿಬ್ಬರಿಗೆ ಕೊರೋನಾ ಪಾಸಿಟಿವ್ ಆಗಿದೆ. ಕಳೆದ ವಾರ ಡೆಲ್ಲಿ ...
ಮುಂಬೈ: 15 ನೇ ಆವೃತ್ತಿಯ ಐಪಿಎಲ್ ಟೂರ್ನಿಯೂ ಕೋವಿಡ್ ಭೀತಿ ಎದುರಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ...
ನವದೆಹಲಿ: ಕೊರೋನಾ ಸೋಂಕು ಒಂದಲ್ಲಾ ಒಂದು ರೂಪದಲ್ಲಿ ವಿಶ್ವದ ಹಲವು ರಾಷ್ಟ್ರಗಳಲ್ಲಿ ಜನರನ್ನು ಇನ್ನೂ ಕಾಡುತ್ತಿದೆ. ಭಾರತ ಕೊರೋನಾ ಸೋಂಕು ಮುಕ್ತವಾಗಿದೆ ಎಂದು ನಿಟ್ಟುಸಿರು ಬಿಡುವ ಸಮಯದಲ್ಲೇ ...
ಮುಂಬೈ: ಇಂಗ್ಲೆಂಡ್ ನಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ XE ಈಗ ಭಾರತಕ್ಕೂ ಕಾಲಿಟ್ಟಿದ್ದು, ಮುಂಬೈನಲ್ಲಿ ಮೊದಲ ಓಮಿಕ್ರಾನ್ XE ರೂಪಾಂತರಿ ವೈರಸ್ ಪ್ರಕರಣ ಪತ್ತೆಯಾಗಿದೆ. ...
ಹೈದರಾಬಾದ್: ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಜಾರಿಯಲ್ಲಿದ್ದ ಕಡ್ಡಾಯ ಮಾಸ್ಕ್ ಧರಿಸುವ ನಿಯಮವನ್ನು ತೆಲಂಗಾಣ ಸರ್ಕಾರ ಹಿಂಪಡೆದಿದೆ. ...
ಬೆಂಗಳೂರು: ಕಳೆದ 2 ವರ್ಷದಿಂದ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದ ಕೊರೋನಾ ಸೋಂಕು ಈಗ ಬಹುತೇಕ ಹತೋಟಿಗೆ ಬಂದಿದೆ. ಆದರೂ ಕೆಲವೊಂದು ರಾಷ್ಟ್ರಗಳು ಕೊರೋನಾ ವಿರುದ್ಧದ ಹೋರಾಟವನ್ನು ಮುಂದುವರೆಸಿವೆ. ...
ನವದೆಹಲಿ: ಕೊರೋನಾ ಸೋಂಕಿನಿಂದಾಗಿ ಮೃತಪಟ್ಟ 123 ಪತ್ರಕರ್ತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ಸೋಂಕಿನಿಂದಾಗಿ ಮೃತಪಟ್ಟ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಇಂದು 4452 ಹೊಸ ಕೇಸ್ ಗಳು ಪತ್ತೆಯಾಗಿವೆ. ಆದರೆ 51 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲೂ ಕೊರೋನಾ ಕೇಸ್ ...
ಮುಂಬೈ: ಕೊರೋನಾದಿಂದಾಗಿ ದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ಧಾರೆ. ಅದರಲ್ಲೂ ಸಣ್ಣ ವಯಸ್ಸಿನಲ್ಲೇ ಸಾವಿರಾರು ಕೊರೋನಾಗೆ ಬಲಿಯಾಗಿದ್ಧಾರೆ. ಹೀಗೆ ಕೊರೋನಾದಿಂದ ಮೃತಪಟ್ಟ ಅಣ್ಣನ ಪತ್ನಿಗೆ ವ್ಯಕ್ತಿಯೊಬ್ಬ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 14,950 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. 53 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 6,039 ಕೇಸ್ ...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದರೂ ಸೋಂಕಿನಿಂದ ಬಲಿಯಾಗುತ್ತಿರುವವ ಸಂಖ್ಯೆ ಹೆಚ್ಚಾಗಿದೆ. ಕೊರೋನಾ ವೈರಸ್ ಕಳೆದ 24 ಗಂಟೆಗಳಲ್ಲಿ 81 ಬಲಿ ಪಡೆದಿದ್ದು, ಬೆಂಗಳೂರು ಒಂದರಲ್ಲೇ ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳೆಕೆಯ ಹಾದಿಯಲ್ಲಿ ಸಾಗಿದ್ದ ಕೊರೋನಾ ಕೇಸ್ ಗಳ ಸಂಖ್ಯೆ ಇಂದು ಏರಿಕೆಯಾಗಿದ್ದು,, ರಾಜ್ಯದಲ್ಲಿ ಇಂದು 20,505 ಕೇಸ್ ಗಳು ಪತ್ತೆಯಾಗಿವೆ. 81 ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3 ನೇ ಅಲೆ ಇಳಿಮುಖವಾಗಿದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಮೇಕೆದಾಟು ಪಾದಯಾತ್ರೆಯನ್ನು ...
ನವದೆಹಲಿ: ಕೊರೋನಾ ಸೋಂಕಿನ ಬಳಿಕ ಸಾಕಷ್ಟು ಜನರಲ್ಲಿ ಮಾನಸಿಕ ಅನಾರೋಗ್ಯ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜನರ ಮಾನಸಿಕ ಆರೋಗ್ಯ ಕಾಪಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, 28,264 ಕೇಸ್ ಗಳು ಪತ್ತೆಯಾಗಿವೆ. ಆದರೆ ಕೊರೋನಾದಿಂದಾಗಿ 68 ಜನರು ಮೃತಪಟ್ಟಿದ್ಧಾರೆ. ಇನ್ನು ಬೆಂಗಳೂರಿನಲ್ಲಿ ...
ಮೈಸೂರು: ರಾಜ್ಯ ಸರ್ಕಾರವು ಥಿಯೇಟರ್ ಗಳಿಗೆ 50-50 ರೂಲ್ಸ್ ನಿಂದ ರಿಲ್ಯಾಕ್ಸ್ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಥಿಯೇಟರ್ ಗಳಲ್ಲಿ 100 % ಆಸನ ಭರ್ತಿಗೆ ಅವಕಾಶ ನೀಡುವಂತೆ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆ ಸ್ವಲ್ಪ ಏರಿಕೆ ಕಂಡಿದ್ದು, ಇಂದು 33,337 ಕೇಸ್ ಗಳು ಪತ್ತೆಯಾಗಿವೆ. ಇದೇ ವೇಳೆ ರಾಜ್ಯದಲ್ಲಿ 70 ಜನರು ...
ಬೆಂಗಳೂರು: ರಾಜ್ಯ ಸರ್ಕಾರವು ಇಂದು ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಹಲವು ಕೊರೋನಾ ರೂಲ್ಸ್ ಗಳನ್ನು ತೆರವುಗೊಳಿಸಿದೆ. ಆದರೆ ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ 50-50 ...
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಬಹುತೇಕ ರೂಲ್ಸ್ ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಜನವರಿ 31 ರಿಂದ ಇಡೀ ರಾಜ್ಯದಲ್ಲಿ ಫುಲ್ ರಿಲ್ಯಾಕ್ಸ್ ನೀಡಲಾಗಿದೆ. ಮುಖ್ಯಮಂತ್ರಿ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದ್ದು, ಇಂದು 31,198 ಕೇಸ್ ಗಳು ಪತ್ತೆಯಾಗಿವೆ. ಇದೇ ವೇಳೆ ಇಂದು ಕೊರೋನಾಘೆ 50 ಜನರು ಬಲಿಯಾಗಿದ್ದಾರೆ. ...
ನವದೆಹಲಿ: ಕಳೆದ ಎರಡು ವರ್ಷಗಳಿಂದ ಕೊರೋನಾ ವೈರಸ್ ಮತ್ತು ಅದರ ರೂಪಾಂತರಿಗಳು ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು, ಲಕ್ಷಾಂತರ ಜನರನ್ನು ಬಲಿ ಪಡೆದಿವೆ. ಈಗ ಈ ಕೊರೋನಾವೈರಸ್ ಗಿಂತಲೂ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದಲ್ಲಿ ಇಂದು 41,400 ಕೇಸ್ ಗಳು ಪತ್ತೆಯಾಗಿವೆ. ಆದರೆ ಇಂದು 52 ಜನರು ಕೊರೋನಾಗೆ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಕೇಸ್ ಗಳಲ್ಲಿ ಏರಿಕೆ ಕಂಡು ಬಂದಿದ್ದು, 46,426 ಹೊಸ ಕೇಸ್ ಗಳು ಪತ್ತೆಯಾಗಿವೆ. ಆದರೆ ಇಂದು ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 32 ...
ವಿಜಯಪುರ: ವಿಜಯಪುರ ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಅಬ್ಬರ ಹೆಚ್ಚುತ್ತಿದ್ದು, ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೇ ವೇಳೆ ವಿಜಯಪುರ ಜಿಲ್ಲೆಯ ಪೊಲೀಸರಲ್ಲೂ ಕೊರೋನಾ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 3 ನೇ ಅಲೆಯಲ್ಲಿ ಮೊದಲ ಬಾರಿಗೆ 50 ಸಾವಿರದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 50,210 ...
ಹೈದರಾಬಾದ್: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಇಂದು ಕೊರೋನಾ ಪಾಸಿಟಿವ್ ಆಗಿದ್ದು, ಅವರು ಒಂದು ವಾರ ಐಸೊಲೇಷನ್ ಗೆ ಒಳಗಾಗಲಿದ್ದಾರೆ. ವೆಂಕಯ್ಯ ನಾಯ್ಡು ಅವರು ಇಂದು ಹೈದರಾಬಾದ್ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಓಮಿಕ್ರಾನ್ ಸೋಂಕಿನಲ್ಲಿಯೂ ಭಾರಿ ಏರಿಕೆ ಕಂಡು ಬಂದಿದೆ. ಇಂದು 165 ಜನರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. 165 ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿದ್ದು, ಇಂದೂ ಸಹ ರಾಜ್ಯದಲ್ಲಿ 48 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 48,049 ಕೊರೋನಾ ಕೇಸ್ ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜನವರಿ 29 ರವರೆಗೆ ಶಾಲೆಗಳು ಬಂದ್ ಆಗಿರಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ...
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ವೀಕೆಂಡ್ ಕರ್ಫ್ಯೂ ವನ್ನು ತಜ್ಞರ ಸಲಹೆಯಂತೆ ತೆಗೆದುಹಾಕಲಾಗಿದೆ. ನೈಟ್ ಕರ್ಫ್ಯೂ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ...
ಮೈಸೂರು: ಮೈಸೂರಿನಲ್ಲಿ ಜನರಿಗೆ ಶೀತ, ನೆಗಡಿ ಮತ್ತು ಜ್ವರದ ಸಮಸ್ಯೆ ಕಾಡುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಜನರು ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಚಕಿತ್ಸೆ ಪಡೆಯಲು ಸಾಲು ...
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ನಾಳೆಯಿಂದ ಯಾವ ರೂಲ್ಸ್ ಗಳನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊರೋನಾ ಸಲಹಾ ಸಮಿತಿ ತಜ್ಞರ ...
ರಾಮನಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಬಗ್ಗೆ ಬಿಜೆಪಿ ಪಕ್ಷದಲ್ಲೇ ಗೊಂದಲವಿದೆ, ಅವರು ಮೊದಲು ಅದನ್ನು ಸರಿಪಡಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 47,754 ಕೇಸ್ ಗಳು ಪತ್ತೆಯಾಗಿದ್ದು, 29 ಜನರು ಕೊರೋನಾ ಸೋಂಕಿಗೆ ...
ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ಜನರನ್ನು ಸಾಯಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ...
ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಯಲಿದೆ. ತಜ್ಞರ ಸಮಿತಿಯ ಸಲಹೆಗಳ ಆಧಾರದ ಮೇಲೆ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಇಂದೂ ಮುಂದುವರೆದಿದ್ದು, ಸತತ ಎರಡನೇ ದಿನ 40 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 40,449 ಕೇಸ್ ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಕೊಂಚ ಇಳಿಕೆಯಾಗಿದ್ದ ಕೊರೋನಾ ಕೇಸ್ ಗಳ ಸಂಖ್ಯೆ ಇಂದು ಭಾರಿ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 41,457 ಹೊಸ ಕೇಸ್ ಗಳು ...
ಬೆಳಗಾವಿ: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ತಡೆಗೆ ಹಲವು ಕಠಿಣ ನಿಯಮಗಳನ್ನು ರೂಪಿಸಿದೆ. ಕೊರೋನಾ ನಿಯಮಗಳನ್ನು ಜನರು ಮುರಿದರೆ ಅವರಿಗೆ ದಂಡ, ಕೇಸ್ ಹಾಕಲಾಗುತ್ತಿದೆ. ಆದರೆ ಆಡಳಿತ ...
ಬೆಂಗಳೂರು: ಕೊರೋನಾ ಸೋಂಕಿನ ಬಗ್ಗೆ ಕೆಲವು ವೈದ್ಯರು ನೀಡುತ್ತಿರುವ ಹೇಳಿಕೆಗಳಿಂದ ಜನರಲ್ಲಿ ಗೊಂದಲ ಮೂಡಿದೆ. ಹಾಗಾಗಿ ಎಲ್ಲಾ ವೈದ್ಯರೂ ಕೊರೋನಾ ಬಗ್ಗೆ ಮಾತನಾಡುವಂತಿಲ್ಲ ಎಂದು ಆರೋಗ್ಯ ಮತ್ತು ...
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು ಮತ್ತು ವಿವಿಧ ವಲಯಗಳಿಂದ ವಿರೋಧ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯುವ ಸಭೆಯಲ್ಲಿ ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆಯಾಗಿದ್ದು, ಇಂದು ರಾಜ್ಯದಲ್ಲಿ 27,156 ಹೊಸ ಕೊರೋನಾ ಕೇಸ್ ಗಳು ಪತ್ತೆಯಾಗಿವೆ. ಇನ್ನು ...
ಕೋಲಾರ: ಕೊರೋನಾ 3 ನೇ ಅಲೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಸರಿಸುತ್ತಿದ್ದು, ಕೋಲಾರದಲ್ಲಿ ಇಂದು ಒಂದೇ ದಿನದಲ್ಲಿ 500 ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿವೆ. ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ 34,047 ಹೊಸ ಕೇಸ್ ಗಳು ಪತ್ತೆಯಾಗಿದ್ದು, 13 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಇದನ್ನೂ ...
ಯಾದಗಿರಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಯಾದಗಿರಿ ನಗರದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಮಾಸ್ಕ್ ವಿತರಿಸುವ ಮೂಲಕ ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ಸೋಂಕನ್ನು ಹತೋಟಿ ಮಾಡಲು ರಾಜ್ಯ ಸರ್ಕಾರ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಆಡಳಿತಾರೂಢ ಪಕ್ಷದ ಶಾಸಕರೇ ಸರ್ಕಾರದ ನಿಯಮಗಳನ್ನು ಬ್ರೇಕ್ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3 ನೇ ಅಲೆ ಶರವೇಗದಲ್ಲಿ ಹಬ್ಬುತ್ತಿದ್ದು, ಇಂದು 32 ಸಾವಿರದ 700 ಕ್ಕೂ ಹೆಚ್ಚು ಹೊಸ ಕೇಸ್ ಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಸಹ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದ್ದು, ಇಂದು ಒಂದೇ ದಿನ 32,793 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೋನಾ ...
ಬೆಳಗಾವಿ: ಕೊರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ...
ಬಳ್ಳಾರಿ: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಜೊತೆಯಲ್ಲೇ ಇತರೆ ಹಲವು ಜಿಲ್ಲೆಗಳಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಬಳ್ಳಾರಿಯಲ್ಲೂ ಕೊರೋನಾ ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ 3 ನೇ ಅಲೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿಯ ಮಾರುಕಟ್ಟೆಗಳು ಕೊರೋನಾ ಸೂಪರ್ ಸ್ಪ್ರೆಡರ್ ಗಳಾಗಿ ಬದಲಾಗಿವೆ. ಈ ಹಿನ್ನೆಲೆಯಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಒಂದೇ ದಿನ 28,723 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಹದಿನಾಲ್ಕು ಜನರು ಕೊರೋನಾಗೆ ಬಲಿಯಾಗಿದ್ದಾರೆ. ...
ಲಂಡನ್: ಬ್ರಿಟನ್ (ಯುನೈಟೆಡ್ ಕಿಂಗ್ ಡಮ್) ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರು ವಿವಾದದ ಸುಳಿಗೆ ಸಿಲುಕಿಕೊಂಡಿದ್ದು, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಅವರ ಮೇಲೆ ...
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಮಹಾ ಸ್ಪೋಟವಾಗಿದ್ದು, ಇಂದು ಒಂದೇ ದಿನ ಕರ್ನಾಟಕದಲ್ಲಿ 25000 ಜನರಿಗೆ ಹಾಗೂ ಬೆಂಗಳೂರಿನಲ್ಲಿ 18,374 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಕೊರೋನಾಗೆ ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕು ವೇಗವಾಗಿ ಹಬ್ಬುತ್ತಿದ್ದು, ಮೆಟ್ರೋ ನಿಗಮದಲ್ಲಿ ಸೋಂಕು ಸ್ಫೋಟವಾಗಿದ್ದು, 7 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದನ್ನೂ ಓದಿ: #Flashnews ಕೊರೋನಾ ಹೊತ್ತಲ್ಲಿ ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಗಳಿಗೆ ನೀಡಿದ್ದ ರಜೆಯನ್ನು ವಿಸ್ತರಿಸಲಾಗಿದ್ದು, ಜನವರಿ 31 ರವರೆಗೂ ರಜೆಯನ್ನು ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವ ...
ಬೆಂಗಳೂರು: ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ತಬ್ಲಿಘಿಗಳು ಕೊರೋನಾ ಹರಡಿದ್ದರು, ಈಗ ಕಾಂಗ್ರೆಸ್ ನವರು ತಬ್ಲಿಘಿಗಳ ರೀತಿ ಕೊರೋನಾ ಹರಡುತ್ತಿದ್ದಾರೆ ಎಂದು ಇಂಧನ ಮತ್ತು ಕನ್ನಡ ಮತ್ತು ...
ಮುಂಬೈ: ದೇಶದಲ್ಲಿ ಕೊರೋನಾ ಸೋಂಕಿನ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 15 ನೇ ಆವೃತ್ತಿಯ ಐಪಿಎಲ್ ಟೂರ್ನಿ ಈ ವರ್ಷವೂ ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತ ...
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಕಾಣಿಸಿಕೊಂಡಿದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಒಂದೇ ದಿನ 12 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ಕು ಜನರು ಕೊರೋನಾಗೆ ಬಲಿಯಾಗಿದ್ದಾರೆ. ...
ನವದೆಹಲಿ: ದೇಶದಾದ್ಯಂತ ಕೊರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವ ಬೆನ್ನಲ್ಲೇ ಸಂಸತ್ ಭವನಕ್ಕೂ ಕೊರೋನಾ ಸೋಂಕು ಕಾಲಿಟ್ಟಿದೆ. ಪಾರ್ಲಿಮೆಂಟ್ ನಲ್ಲಿ ಕಾರ್ಯನಿರ್ವಹಿಸುವ 400 ಕ್ಕೂ ಹೆಚ್ಚು ಜನರಿಗೆ ಕೊರೋನಾ ...
ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನಾದ ಅಬ್ಬರ ಇಂದೂ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 8,449 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು, ನಾಲ್ವರು ಕೊರೋನಾಗೆ ಬಲಿಯಾಗಿದ್ದಾರೆ. ...
ನವದೆಹಲಿ: ದೇಶದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಗರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.