ದೇವೇಗೌಡರ ಆರೋಗ್ಯದ ಬಗ್ಗೆ ಮಾತನಾಡುವುದು ಸರಿಯಲ್ಲ… ರಾಜಣ್ಣ ಹೇಳಿಕೆಗೆ ಡಿಕೆಶಿ ಖಂಡನೆ…
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರ ಕುರಿತು ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಯನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ...
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರ ಕುರಿತು ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಯನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಮತ್ತೆ ED ಸಂಕಷ್ಟ ಎದುರಾಗಿದ್ದು, ಇಡಿಡಿ.ಕೆ.ಶಿವಕುಮಾರ್ ಜಾಮೀನು ರದ್ದು ಕೋರಿದೆ. ಆಕ್ಷೇಪಣೆ ಸಲ್ಲಿಸಲು ಇಡಿಗೆ ಕೋರ್ಟ್ ಕಾಲಾವಕಾಶ ನೀಡಿದೆ. ಜಾಮೀನು ರದ್ದು ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇವತ್ತು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಐದು ಜನ ಆರೋಪಿಗಳಿಗೆ ಸಮನ್ಸ್ ನೀಡಲಾಗಿದ್ದು ...
ನವದೆಹಲಿ: ಮಾಜಿ ಶಾಸಕ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಇವರು ದೆಹಲಿಯಲ್ಲಿ ಎಐಸಿಸಿ ವರಿಷ್ಠರಾದ ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಕಾಂಗ್ರೆಸ್ ನ ನಾಯಕರ ವಿರುದ್ಧ ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಅವರು ತಿರುಗಿ ಬಿದ್ದಿದ್ದಾರೆ. ಮಾಜಿ ...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಜಾರಿ ನಿರ್ದೆಶನಾಲಯ ಸಮನ್ಸ್ ಕೊಟ್ಟಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ಧಾರೆ. ಡಿ.ಕೆ.ಶಿವಕುಮಾರ್ ಅವರು ED ಮುಂದೆ ಜುಲೈ 1 ರಂದು ...
ಬೆಂಗಳೂರು: ಡಿಕೆಶಿ-ಸಿದ್ದರಾಮಯ್ಯಗೆ ವರಿಷ್ಠರ ಬುಲಾವ್ ಕೊಟ್ಟಿದ್ದು, ಇಂದು ದೆಹಲಿಗೆ ಸಿದ್ದು-ಡಿಕೆಶಿ ತೆರಳುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದ್ದು, ರಾಹುಲ್ ಗಾಂಧಿ ಸಿದ್ದು-ಡಿಕೆಶಿ ಜತೆ ಮಾತುಕತೆ ನಡೆಸಲಿದ್ದಾರೆ. ಮಧ್ಯಾಹ್ನ 3 ...
ದೊಡ್ಡಬಳ್ಳಾಪುರ: ಅಗ್ನಿಪಥ್ ಯೋಜನೆ ಇವತ್ತಿನದಲ್ಲ, ಹತ್ತು ಹನ್ನೆರಡು ವರ್ಷಗಳಿಂದ ಯೋಜನೆ ಮಾಡಬೇಕು ಎಂದು ಯೋಚನೆ ಇದೆ ಎಂದು ಅಗ್ನಿಪಥ್ ಯೋಜನೆ ವಿರೋಧಿಸ್ತಿರೋ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಂದಾಯ ...
ಬೆಂಗಳೂರು : ಅಗ್ನಿಪಥ್ ಯೋಜನೆ ವಿರೋಧಿಸಿ ನಾಳೆ ಹೋರಾಟ ನಡೆಸಲಾಗುತ್ತಿದ್ದು, ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ...
ಬೆಂಗಳೂರು: ಜಾರಿ ನಿರ್ದೇಶನಾಲಯವು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಜಾರಿ ನಿರ್ದೇಶನಾಲಯದ ಸಮನ್ಸ್ ...
ಬೆಂಗಳೂರು: ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಐದನೇ ದಿನವೂ ರಾಹುಲ್ ಗಾಂಧಿ (Rahul Gandhi) ಯ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ...
ಬೆಂಗಳೂರು: ಸಚಿವರು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಯಲ್ಲಿ ಸೇನೆಗೆ ಸೇರಿಸಲಿ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ಧಾರೆ. ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜುಗಳಿಗೆ ...
ಬೆಂಗಳೂರು: ಮೋದಿ ಪ್ರಯಾಣಿಸೋ ರಸ್ತೆಯಲ್ಲಿರೋ ಕಾಲೇಜುಗಳಿಗೆ ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು...? ವಿದ್ಯಾರ್ಥಿಗಳು ಏನು ಗಲಾಟೆ ಮಾಡ್ತಾರಾ...? ಎಂದು ಸರ್ಕಾರದ ...
ಬೆಂಗಳೂರು: ಕಾಂಗ್ರೆಸ್ ನಾಯಕರ ಬಂಧಿಸಿದ್ದಕ್ಕೆ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯವರು ಹೊಸ ಸಂಪ್ರದಾಯ ಶುರು ಮಾಡಿದ್ದಾರೆ, ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ಪ್ರತಿಭಟನೆ ಮಾಡಲೂ ಅವಕಾಶ ನೀಡದೇ ...
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ರದಲ್ಲಿ ‘ಪಠ್ಯ ಪುಸ್ತಕ ...
ಬೆಂಗಳೂರು: ರಾಕೇಶ್ ಟಿಕಾಯತ್ ಮೇಲೆ ಆಗಿರುವ ಹಲ್ಲೆ ಅನ್ನದಾತ ಮುಖಂಡನಿಗೆ ಆಗಿರುವ ಅವಮಾನ, ಇಂತಹ ಘಟನೆಗಳು ರಾಜ್ಯಕ್ಕೆ ಶೋಭೆ ತರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ವಿಜಯಪುರ: ದೇಶದ ಭೂಮಿ ಮತ್ತು ಹಣ ಲೂಟಿ ಮಾಡಿರುವವರು ಶಿಕ್ಷೆ ಅನುಭವಿಸಲೇ ಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿಕುಮಾರ್ ...
ಬಾಗಲಕೋಟೆ: ಭಗತ್ ಸಿಂಗ್ ಪಠ್ಯವನ್ನು ತೆಗೆದಿದ್ದಾರೆ ಎಂಬುದೆಲ್ಲಾ ಸುಳ್ಳು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗರಂ ...
ಬೆಂಗಳೂರು: ಜಾರಿ ನಿರ್ದೇಶನಾಲಯದ ಜಾರ್ಜ್ಶೀಟ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಿಯಾಕ್ಷನ್ ಮಾಡಿದ್ದು , ಬಿಜೆಪಿಗೆ ಸರೆಂಡರ್ ಆಗುವ ಪ್ರಶ್ನೆಯೇ ಇಲ್ಲ. ನಾವು ತಪ್ಪು ಮಾಡಿಲ್ಲ, ಹೆದರುವುದೂ ...
ಬೆಂಗಳೂರು: ಚಾರ್ಜ್ ಶೀಟ್ ಗೆ ನಾವು ಅಂಜುವುದಿಲ್ಲ, ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ಷಡ್ಯಂತ್ರ ಆಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಶತ ಚಂಡಿಕಾ ಯಾಗ ಮಾಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಚಂಡಿಕಾ ಯಾಗವನ್ನು ಮಾಡಿಸಿದ್ದಾರೆ. ಕುಟುಂಬ ಸಮೇತ ಚಂಡಿಕಾ ಯಾಗ ಪೂಜೆಯಲ್ಲಿ ...
ನವದೆಹಲಿ: ಪರಿಷತ್ ಟಿಕೆಟ್ ಫೈಟ್ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ರಾತ್ರೋರಾತ್ರಿ ಡಿಕೆಶಿಯನ್ನು ವರಿಷ್ಠರು ದೆಹಲಿಗೆ ಕರೆಸಿಕೊಂಡಿದ್ದಾರೆ. ರಾತ್ರಿ 11 ಗಂಟೆಗೆ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತೆರಳಿದ್ದು, ...
ಬೆಂಗಳೂರು: ರಾಜ್ಯಸಭೆ ಟಿಕೆಟ್ ವಿಚಾರವಾಗಿ ಸಿದ್ದು ವಿರುದ್ಧ ಡಿಕೆಶಿ ಗೆದ್ದಿದ್ದು, S.R ಪಾಟೀಲ್ಗೆ ಟಿಕೆಟ್ ಕೊಡಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಸಿದ್ದರಾಮಯ್ಯ ವಿರೋಧದ ನಡುವೆ ಡಿ.ಕೆ ಶಿವಕುಮಾರ್ ಗೆದ್ದಿದ್ದು, ...
ಉಡುಪಿ: ಪ್ರಮೋದ್ ಮಧ್ವರಾಜ್ ಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿತ್ತು, ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪಕ್ಷ ...
ಉಡುಪಿ: ನಾನು ಮತ್ತು ಜಿ.ಟಿ. ದೇವೇಗೌಡ ಮಾತ್ರ ನನಗೆ ಲೆಕ್ಕ. ಎಸ್. ಟಿ. ಸೋಮಶೇಖರ್ ಅವರು ತಮ್ಮ ಪಕ್ಷದ ವಿಚಾರ ಹೇಳಿಕೊಂಡರೆ ಅದಕ್ಕೂ ನನಗೂ ಸಂಬಂಧ ಇಲ್ಲ ...
ಉಡುಪಿ: ಉಡುಪಿಯ ಉಪ್ಪುಂದ ದುರ್ಗಾಪರಮೇಶ್ವರಿ ದೇವಳದ ರಾಜಗೋಪುರ ಸಮರ್ಪಣಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಉದ್ಯಮಿ ಯು.ಬಿ. ಶೆಟ್ಟಿ ಕುಟುಂಬದವರು ನಡೆಸಿದ ಉಪ್ಪುಂದ ದುರ್ಗಾಪರಮೇಶ್ವರಿ ...
ಮೈಸೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರಿಗೂ ಮುಸ್ಲಿಮರೇ ಬೇಕು ಎಂದು ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲಿ ಮದುವೆಯಾಗಬೇಕಿದ್ದ ಜೋಡಿ ಸಾವು… ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಯಲಾಟ ಬೀದಿಗೆ ಬಂದಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ರಮ್ಯಾ ವೇದಿಕೆ ಸಿದ್ದಪಡಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ರಮ್ಯಾ ...
ಉದಯಪುರ: ರಾಜ್ಯದಲ್ಲಿ ರಮ್ಯಾ ಟ್ವೀಟ್ ವಾರ್ ಮಧ್ಯೆಯೂ ನಾಯಕರು ಜುಗಲ್ಬಂದಿ ನಡೆಸಿದ್ದು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ಒಟ್ಟಿಗೆ ಕಾಣಿಸಿಕೊಳ್ಳುವುದರ ಮೂಲಕ ಹೈಕಮಾಂಡ್ ಮುಂದೆ ...
ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ರಾಜಕೀಯ ನಾಯಕರು ಬಿಬಿಎಂಪಿ ಚುನಾವಣೆಗೆ ...
ಬೆಂಗಳೂರು: ಬಿಜೆಪಿ ಸರ್ಕಾರಿ ಪೋಸ್ಟ್ ರೇಟ್ ಫಿಕ್ಸ್ ಮಾಡಿದೆ, ಶೀಘ್ರದಲ್ಲೇ ಕಾಂಗ್ರೆಸ್ ಆ ಪಟ್ಟಿ ರಿಲೀಸ್ ಮಾಡುತ್ತೆ. ಇದು ಸಂಫೂರ್ಣ ಭ್ರಷ್ಟ, ದುರಾಡಳಿತದ ಸರ್ಕಾರ ಎಂದು ಕೆಪಿಸಿಸಿ ...
ನೆಲಮಂಗಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಿದ್ದಾರೆ. ನೆಲಮಂಗಲದಲ್ಲಿ ನಡೆದ ದಯಾನಂದಪುರಿ ಸ್ವಾಮೀಜಿಯವರ 33ನೇ ಪೀಠಾರೋಹಣ ವಾರ್ಷಿಕೋತ್ಸವ, ...
ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತೊಡೆ ತಟ್ಟಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಜ್ಜಾಗಿದ್ದು, ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುತ್ತಿಗೆದಾರ ...
ಬೆಳಗಾವಿ: ಮೆಂಟಲ್ ಯತ್ನಾಳ್ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ...
ಬೆಳಗಾವಿ: ಸಾಹುಕಾರ್ ಗಳು ಭಿಕ್ಷುಕರಾಗುತ್ತಿದ್ದಾರೆ ಎಂದು ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರು ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ...
ಹುಬ್ಬಳ್ಳಿ: ನಮ್ಮ ಸರ್ಕಾರದಲ್ಲಿ ಅಕ್ರಮ ಆಗಿದ್ರೂ ತನಿಖೆ ಮಾಡಿ, ನನ್ನ ಕಾಲದ ನೇಮಕಾತಿಗಳನ್ನೂ ಬೇಕಿದ್ರೆ ತನಿಖೆ ಮಾಡಿ ನನ್ನ ಹೆಸರನ್ನು ಯಾರಾದ್ರೂ ಹೇಳಿದ್ರೆ ಕೇಸ್ ಹಾಕಿ ಎಂದು ...
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ನಿರ್ಲಕ್ಷ ಮಾಡುವಂತಿಲ್ಲ, ಇದೊಂದು ದೊಡ್ಡ ಆರೋಪ, ತನಿಖೆ ನಡೆಯಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ಬೆಂಗಳೂರು: PSI ಅಭ್ಯರ್ಥಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಮರು ಪರೀಕ್ಷೆ ನಡೆಸದಂತೆ ಒತ್ತಡ ಹೇರಲು ಮನವಿ ಮಾಡಿದ್ದಾರೆ. ಪಿಎಸ್ ಐ ಪರೀಕ್ಷೆ ಬರೆದು ...
ಬೆಂಗಳೂರು: ಕಿಚ್ಚ ಸುದೀಪ್ ಬೆಂಬಲಕ್ಕೆ ಡಿ.ಕೆ.ಶಿವಕುಮಾರ್ ನಿಂತಿದ್ದು, ಮೊದಲು ನಮ್ಮ ಪ್ರಾತಿನಿಧ್ಯ ಕನ್ನಡಕ್ಕೆ, ನಮ್ಮ ದೇಶ ಅನೇಕ ಭಾಷೆಗಳ ಗೂಡಾಗಿದೆ, ಕನ್ನಡಿಗರಿಗೆ ಕನ್ನಡ ಭಾಷೆ, ಕನ್ನಡ ಧ್ವಜವೇ ...
ಬೆಂಗಳೂರು: ಮುಂದಿನ ಚುನಾವಣೆಗೆ ಕಾಂಗ್ರೆಸ್ ಪೂರ್ವ ತಯಾರಿ ಮಾಡಿಕೊಳ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಾಲು ಸಾಲು ಸಭೆ ನಡೆಸಿ ಮೆಗಾ ಪ್ಲಾನ್ ಮಾಡ್ತಿದ್ದಾರೆ. ರಾಜ್ಯದಲ್ಲಿ ಶತಾಯ-ಗತಾಯ ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದಿನಿಂದ ಎರಡು ದಿನ ಮ್ಯಾರಥಾನ್ ಸಭೆ ನಡೆಯುತ್ತಿದ್ದು, ನೂತನ ಪದಾಧಿಕಾರಿಗಳು ಹಿರಿಯ ನಾಯಕರು ಚುನಾವಣಾ ಪಾಠ ಮಾಡಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ...
ಬೆಂಗಳೂರು: ಡಿಕೆಶಿ ಜೊತೆ ದಿವ್ಯಾ ಹಾಗರಗಿ ಇರುವ ಫೋಟೋ ವೈರಲ್ ಆಗಿದೆ. ಈ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿಐಡಿಗೆ ನನಗೆ ...
ಬೆಂಗಳೂರು: ಪಿಎಸ್ ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಇದರ ನಡುವೆಯೇ ಆಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ಬೆಂಗಳೂರು: ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧ ಪ್ರಿಯಾಂಕ್ ಖರ್ಗೆ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ. ವಿಚಾರಣೆಗೆ ಹಾಜರಾಗದಂತೆ ಪಕ್ಷದಿಂದ ಸೂಚನೆ ನೀಡಿದ್ದೇವೆ ಎಂದು ಕೆಪಿಸಿಸಿ ...
ಬೆಂಗಳೂರು: PSI ಪ್ರಕರಣದ ಕಿಂಗ್ಪಿನ್ ಬಂಧಿಸಲು ಸರ್ಕಾರ ವಿಫಲವಾಗಿದ್ದು, ಅಕ್ರಮ ಬಯಲಿಗೆ ತಂದವರಿಗೇ ನೋಟಿಸ್ ಕೊಡ್ತಿದೆ. ಇದು ಭ್ರಷ್ಟ ಬಿಜೆಪಿ ಸರ್ಕಾರ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ...
ಚಿಕ್ಕಮಗಳೂರು: ರಾಜ್ಯದಲ್ಲಿ ನಮ್ ಸರ್ಕಾರ ಇದೆಯಾ..?, ಕಾಂಗ್ರೆಸ್ಗೂ ಇದ್ಕೂ ಏನ್ ಸಂಬಂಧ..? ಪಿಎಸ್ಐ ಪರೀಕ್ಷೆ ಅಕ್ರಮದ ಯಾರ್ ಮಾಡಿದ್ದು..? ಈ ಹಗರಣ ಹೊರಗೆ ತಂದಿದ್ದೇ ಕಾಂಗ್ರೆಸ್ ಎಂದು ...
ಬೆಂಗಳೂರು: ಬಿಜೆಪಿ ನಾಯಕರ ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ, ಏನೇ ಆದ್ರೂ ಅದ್ಕೆಲ್ಲಾ ಕಾಂಗ್ರೆಸ್ ಕಾರಣ ಅಂತಾ ಹೇಳ್ತಾರೆ. ಹುಬ್ಬಳ್ಳಿ ಘಟನೆಯಲ್ಲಿ ಜಿಲ್ಲಾಧ್ಯಕ್ಷ ಅಲ್ತಾಫ್ ಪಾತ್ರ ಇಲ್ಲ ...
ಬೆಂಗಳೂರು : ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯಾವ ಕಾಲದಲ್ಲೂ ಇಂಥಾ ಅಕ್ರಮ ನಡೆದಿರಲಿಲ್ಲ. ನನ್ನ ಕಾಲದಲ್ಲಿ ಪ್ರಾಮಾಣಿಕವಾಗಿ ...
ಬೆಂಗಳೂರು: ಕೈ ನಾಯಕರ ಮೇಲೆ FIRಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಸಿಎಂ ನಿವಾಸ ಮುಂದೆ ಪ್ರತಿಭಟಿಸಿದ್ದಕ್ಕೆ FIR ದಾಖಲಿಸಿದ್ದಾರೆ, ಆದ್ರೆ ಬಿಜೆಪಿ ನಾಯಕರ ವಿರುದ್ಧ ಯಾವ್ದೇ ಕ್ರಮ ಕೈಗೊಳ್ಳಲ್ಲ ...
ಬೆಂಗಳೂರು : ಹುಬ್ಬಳ್ಳಿ ಹಿಂಸಾಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಹಾಗೂ ಮುಸ್ಲಿಂ ವ್ಯಾಪಾರ ನಿರ್ಬಂಧಿಸಿದ್ದೇ ಗಲಭಗೆ ಕಾರಣವಾಗಿದ್ದು, ಹೊಟ್ಟೆಮೇಲೆ ಹೊಡೆದಿದ್ದಕ್ಕೆ ಅವರು ಆಕ್ರೋಶಗೊಂಡಿದ್ದಾರೆಂದು ...
ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಕರಣವನ್ನು ಬೇರೆಡೆಗೆ ಸೆಳೆಯಲು ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪೋಟಕ ಹೇಳಿಕೆ ನೀಡಿದ್ಧಾರೆ. ಬೆಂಗಳೂರಿನಲ್ಲಿ ...
ಬೆಂಗಳೂರು: ಈಶ್ವರಪ್ಪ ಅವ್ರನ್ನ ಸಿಎಂ ರಕ್ಷಣೆ ಮಾಡ್ತಾಇದ್ದಾರೆ, ಬೊಮ್ಮಾಯಿ ಮತ್ತು ಬಿಎಸ್ವೈ ಅವರು ಈಶ್ವರಪ್ಪ ತಪ್ಪು ಮಾಡಿಲ್ಲ ಅಂತಾರೆ. ತನಿಖೆಗೂ ಮುನ್ನವೇ ಈಶ್ವರಪ್ಪಗೆ ಕ್ಲೀನ್ಚಿಟ್ ಕೊಡ್ತಾರೆ ಎಂದು ...
ಬೆಂಗಳೂರು: ಈಶ್ವರಪ್ಪರನ್ನು ಅಲ್ಲ ಡಿಕೆಶಿಯನ್ನು ಜೈಲಿಗೆ ಹಾಕ್ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ...
ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೈವಾಡವಿರಬಹುದು ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಅರೆಸ್ಟ್ ಮಾಡಬೇಕು ಎಂದು ...
ಬೆಂಗಳೂರು : ಸಚಿವ ಈಶ್ವರಪ್ಪ ಈ ಕೂಡಲೇ ರಾಜೀನಾಮೆ ಕೊಡ್ಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಲಾದರೂ ಈಶ್ವರಪ್ಪ ರಾಜೀನಾಮೆ ಪಡೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ...
ಬೆಂಗಳೂರು: ಧರ್ಮ ಸಂಸತ್ ಸಮಾನತಾ ದಿನ ಕಾರ್ಯಕ್ರಮದಲ್ಲಿ ಮುರುಘಾ ಶ್ರೀಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹೊಗಳಿದ್ದು, ಡಿಕೆಶಿ ನಮ್ಮ ನಡುವಿನ ಆಶಾಕಿರಣ, ಡಿಕೆಶಿ ಈ ...
ಬೆಂಗಳೂರು: ಧರ್ಮ ಸಂಘರ್ಷಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೇಸರ ವ್ಯಕ್ತ ಪಡಿಸಿದ್ದು, ಧರ್ಮ ಸಂಘರ್ಷ ತಪ್ಪಿಸಲು ಎಲ್ಲಾ ಸ್ವಾಮೀಜಿಗಳು ಮುಂದಾಗಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ...
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನರ ಭಾವನೆ ಅರ್ಥ ಮಾಡಿಕೊಂಡು ನಡೆಯುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ಧಾರೆ. ...
ಮಂಡ್ಯ: ಚಂದ್ರು ಕೊಲೆ ಸಂಬಂಧ ಎಡವಟ್ಟಿನ ಹೇಳಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬಂಧಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ಧಾರೆ. ...
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲಲೇ ಬೇಕು ಎಂದು ಒಂದು ಸ್ಥಾನವೂ ಕಡಿಮೆ ಆಗಬಾರದು ಎಂದು ಎಐಸಿಸಿ ಮಾಜಿ ...
ಬೆಂಗಳೂರು: 2 ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರ ಕುರ್ಚಿಯಲ್ಲಿ ಕೂರಿಸಿ ಖುಷಿ ...
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ...
ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಇಂದು ಮಧ್ಯಾಹ್ನ ದೇವನಹಳ್ಳಿಯ ಕೆಂಪೆಗೌಡ ...
ಬೆಂಗಳೂರು: ಪೆಟ್ರೋಲ್-ಡೀಸೆಲ್ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಹೋರಾಟ ಮಾಡ್ತಿದೆ. ರಾಜ್ಯದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೋರಾಟಕ್ಕೆ ಕರೆ ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ಇರುವ ವಿಚಾರಗಳಿಗೆ ಬೆಲೆ ಕೊಡುತ್ತದೆ. ಸಂವಿಧಾನದಲ್ಲಿ ಇರುವ ವಿಚಾರಗಳೇ ನಮ್ಮ ಭಗವದ್ಗೀತೆ, ನಮ್ಮ ಬೈಬಲ್, ನಮ್ಮ ಕುರಾನ್, ಎಂದು ಕೆಪಿಸಿಸಿ ಅಧ್ಯಕ್ಷ ...
ಬೆಂಗಳೂರು: ವಿದ್ಯಾಭ್ಯಾಸ ಬಹಳ ಮುಖ್ಯ, ಹಿಜಾಬ್ ವಿಚಾರದಲ್ಲಿ ತಂದೆ ತಾಯಿಗಳು ಮತ್ತು ಗುರುಗಳು ಮಕ್ಕಳ ಮನವೊಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹಿಜಾಬ್ ...
ಕಲಬುರಗಿ: ಜೇಮ್ಸ್ ಸಿನಿಮಾಗೆ ಥಿಯೇಟರ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾಶ್ಮೀರ ಫೈಲ್ಸ್ಗಾಗಿ ಇದೆಲ್ಲಾ,ಜೇಮ್ಸ್ ತಗೆದು ಕಾಶ್ಮೀರಿ ಫೈಲ್ಸ್ ಹಾಕಲು ಕೆಲವರು ...
ಕಲಬುರಗಿ : ಜಾತ್ರೆಗಳಲ್ಲಿ ಒಂದು ಧರ್ಮದವರಿಗೆ ನಿರ್ಬಂಧ ಸರಿಯಲ್ಲ, ಎಲ್ಲಾ ಕಡೆಯೂ ಎಲ್ಲರಿಗೂ ವ್ಯಾಪಾರಕ್ಕೆ ಅವಕಾಶ ನೀಡ್ಬೇಕು, ಹಾಗಾದ್ರೆ ಚರ್ಚ್, ಮಸೀದಿ ಮುಂದೆ ನಿರ್ಬಂಧ ಹೇರಿದ್ರೆ ಏನಾಗುತ್ತೆ ...
ಬೆಂಗಳೂರು: ಮೇಕೆದಅಟು ಯೋಜನೆ ಅನುಷ್ಠಾನ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆ ಅಂತ್ಯವಾಗಿದ್ದು, ಪ್ರಧಾನ ಮಂತ್ರಿ ಬಳಿ ಸರ್ವ ಪಕ್ಷ ...
ಬೆಂಗಳೂರು: ಈಗಾಗಲೇ ಪಠ್ಯದಲ್ಲಿ ಎಲ್ಲಾ ಧರ್ಮದ ಸಾರ ಇದೆ, ಹೊಸದಾಗಿ ವೈಭವೀಕರಿಸುವುದು ಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ಧಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ...
ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತನ್ನ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಕೋಮುಸೌಹಾರ್ದತೆಯ ಜವಾಬ್ದಾರಿ ಕರ್ನಾಟಕ ಸರ್ಕಾರದ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ...
ಬೆಂಗಳೂರು : ದುಡ್ಡು ಇದ್ದವರೇ ನಾಯಕ ಆಗುತ್ತಾರೆ ಅನ್ನೋದು ತಪ್ಪು. ಪರಿಶ್ರಮ ಇದ್ರೆ ಏನು ಬೇಕಾದ್ರು ಸಾಧನೆ ಮಾಡಬಹುದು. ಮೊಹಮ್ಮದ್ ನಲಪಾಡ್ ಪರಿಶ್ರಮದಿಂದ ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆಂದು ...
ಬೆಂಗಳೂರು: ಅತಂತ್ರ ಗೋವಾ ‘ಕೈ’ವಶಕ್ಕೆ ಪ್ಲಾನ್ ಶುರುವಾಗಿದ್ದು, ಅಘಾಡಿ ಮಾದರಿ ಮೈತ್ರಿಗೆ ಈಗಿನಿಂದಲೇ ರಣತಂತ್ರ ಸ್ಟಾರ್ಟ್ ಮಾಡಲಾಗಿದೆ. ಮೈತ್ರಿ ರೂಪಿಸಲು ಖುದ್ದು ಡಿಕೆಶಿ ಹೋಗುತ್ತಿದ್ದು, ಫಲಿತಾಂಶ ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ಆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡಿ ಕೆ ಶಿವಕುಮಾರ್ ಅವರಿಗೆ ಬೃಹತ್ ಸೇಬಿನ ...
ಬೆಂಗಳೂರು: ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ ನಲ್ಲಿ 1000 ಕೋಟಿ ರೂ. ಅನುದಾನ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇದನ್ನೂ ...
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಎರಡನೇ ಹಂತದ ಪಾದಯಾತ್ರೆ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಪಾದಯಾತ್ರೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ...
ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯ ಎರಡನೇ ಹಂತದ ನಡಿಗೆ ನಾಳೆ ಶುರುವಾಗಲಿದೆ. ರಾಮನಗರದಲ್ಲಿ ಮಧ್ಯಾಹ್ನ 2 ಗಂಟೆಗೆ ಪಾದಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ...
ನವದೆಹಲಿ: ಇಂದು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿದ್ದು, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಸೂಚನೆ ನೀಡಿದ್ಧಾರೆ. ಹೈಕಮಾಂಡ್ ...
ನವದೆಹಲಿ: ರಾಜ್ಯ ಕೈನಾಯಕರಿಗೆ ಹೈಕಮಾಂಡ್ ಬುಲಾವ್- ಡಿಕೆಶಿ-ಸಿದ್ದರಾಮಯ್ಯ ಸೇರಿ 15 ಮಂದಿ ಜೊತೆ ರಾಹುಲ್ ಗಾಂಧಿ ನಿವಾಸದಲ್ಲಿ ಮೀಟಿಂಗ್ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಜತೆ ಇಂದು ...
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನಾಳೆ ಕೈ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ...
ತುಮಕೂರು: ಗೃಹ ಸಚಿವರು ಅಸಮರ್ಥರು, ಶಿವಮೊಗ್ಗದಲ್ಲಿ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ ಇದನ್ನು ನಾನು ಅಭಿನಂದಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ಬೆಂಗಳೂರು : ಬಿಜೆಪಿಯವರಿಗೆ ಈಗಲಾದರೂ ಅರಿವಾಗಿದ್ದು ,ಸಚಿವ ಕೆ ಎಸ್ ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಿವಿ ಹಿಂಡಿದ್ದಾರೆ . ಈಗಲಾದರೂ ಈಶ್ವರಪ್ಪ ಮೇಲೆ ಕ್ರಮ ...
ಬೆಂಗಳೂರು: ಅಧಿವೇಶನ ಮೊಟಕು ಮಾಡಿದರೂ ಹೋರಾಟ ನಿಲ್ಲಲ್ಲ,ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೋರಾಟ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ...
ಬೆಂಗಳೂರು : ಶಿವಮೊಗ್ಗ ಹಿಂಸೆಗೆ ಸಚಿವ ಈಶ್ವರಪ್ಪ ಹೊಣೆ, ಖುದ್ದು ಮಂತ್ರಿಯೇ ಮುಂದೆ ನಿಂತು ಮೆರವಣಿಗೆ ಮಾಡಿಸಿದರು, ಮೆರವಣಿಗೆಯುದ್ದಕ್ಕೂ ಕಲ್ಲು ಹೊಡೆಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿದ ಮಂತ್ರಿ ಅರೆಸ್ಟ್ ...
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಅರ್ಧಕ್ಕೇ ನಿಂತಿದ್ದ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಫೆಬ್ರವರಿ 27 ರಿಂದ ಮತ್ತೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.