ರಾಜ್ಯದ ಜನರ ಆಶೀರ್ವಾದ ಇದ್ರೆ ನಾನು 1 ದಿನ ಸಿಎಂ ಆಗ್ತೇನೆ… ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಚಿವ ಉಮೇಶ್ ಕತ್ತಿ…
ಉಡುಪಿ: ಅರಣ್ಯ ಮತ್ತು ಆಹಾರ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಆಸೆ ಬಿಚ್ಚಿಟ್ಟಿದ್ದು, ರಾಜ್ಯದ ಜನರ ಆಶೀರ್ವಾದ ಇದ್ರೆ ನಾನು ಮುಂದೊಂದು ದಿನ ಸಿಎಂ ಆಗ್ತೇನೆ ...
ಉಡುಪಿ: ಅರಣ್ಯ ಮತ್ತು ಆಹಾರ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಆಸೆ ಬಿಚ್ಚಿಟ್ಟಿದ್ದು, ರಾಜ್ಯದ ಜನರ ಆಶೀರ್ವಾದ ಇದ್ರೆ ನಾನು ಮುಂದೊಂದು ದಿನ ಸಿಎಂ ಆಗ್ತೇನೆ ...
ಕೋಲಾರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತಿಲ್ಲ ಅಂತ ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಇದೆಲ್ಲಾ ನಮ್ಮ ನಾಯಕರೇ ನಮ್ಮ ವರಿಷ್ಠರು. ...
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕುಮಾರಸ್ವಾಮಿ ಪ್ರಭಾವ ಹೆಚ್ಚು ಎಂಬ ವಿಚಾರದ ಬಗ್ಗೆ ಸಚಿವ ಅಶ್ವಥ್ ನಾರಾಯಣ ಪ್ರತಿಕ್ರಯಿಸಿ ಅವರು ಜನಪ್ರತಿನಿಧಿ ಇದ್ದಾರೆ, ಹಾಗಾಗಿ ಅವರ ...
ಹೊಸಪೇಟೆ: ಅಲ್ಪಸಂಖ್ಯಾತರಲ್ಲಿ ಅಮಾಯಕರಿದ್ದಾರೆ. ಕೆಲ ಬುದ್ಧಿವಂತ ಲೀಡರ್ಗಳು ಪ್ರಚೋದನೆ ಮಾಡ್ತಿದ್ದಾರೆ. ಇಂಥಾ ಗಲಭೆಗಳಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ...
ಬೆಂಗಳೂರು : ಬುಲ್ಡೋಜರ್ ಮಾದರಿ ಕರ್ನಾಟಕದಲ್ಲೂ ಬರಬೇಕು ಎಂಬ ವಿಚಾರದ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಬುಲ್ಡೋಜರ್ ಕಾರ್ಯಾಚರಣೆ ಬೇಕು ಅಂತ ಜನಾಭಿಪ್ರಾಯವಾದರೆ ಅದಕ್ಕೆ ...
ಬೆಂಗಳೂರು : ಕೆಲವು ರಾಜ್ಯಗಳಲ್ಲಿ ಕೊರೋನಾ ಹೆಚ್ಚಾಗುತ್ತಾ ಇದ್ದು, ಕರ್ನಾಟಕದಲ್ಲಿ ಈವರೆಗೂ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಆದರೂ ಮುಂಜಾಗ್ರತೆ ವಹಿಸಲು ಸೂಚಿಸಿದ್ದೇನೆ. 4ನೇ ಅಲೆ ಬರುವ ಆತಂಕ ...
ಬೆಂಗಳೂರು: ಮತ್ತೊಬ್ಬ ಸಚಿವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪವಿದ್ದು, 2000 ಕೋಟಿ ರೂಪಾಯಿ ಹಗರಣದಲ್ಲಿ 40% ಕಮಿಷನ್ ಪಡೆದಿದ್ದಾರೆ . ಕಮಿಷನ್ ಪಡೆದ ಸಂಪೂರ್ಣ ದಾಖಲಾತಿಗಳು ನನ್ನ ...
ಬೆಂಗಳೂರು: ನನ್ನ ಮೇಲೆ ಆರೋಪಗಳು ಹೆಚ್ಚಾಗುತ್ತಿವೆ, ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಸೂಕ್ತ ದಾಖಲೆಗಳಿದ್ದರೆ ಕಂಪ್ಲೇಂಟ್ ನೀಡಲಿ ಎಂದು ಸಚಿವ ಡಾಕ್ಟರ್ ಕೆ ಸುಧಾಕರ್ ಟ್ವಿಟರ್ನಲ್ಲಿ ...
ಬೆಂಗಳೂರು : ಅಂಬೇಡ್ಕರ್ ಒಬ್ಬ ಮಹಾನ್ ವ್ಯಕ್ತಿ. ನನ್ನಂತ ಸಾಮಾನ್ಯ ವ್ಯಕ್ತಿ ಸಚಿವನಾಗಲು ಕಾರಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಂದು ಸಮಾಜ ಕಲ್ಯಾಣ ...
ಚಾಮರಾಜನಗರ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಇದರ ಬಗ್ಗೆ ಗಮನ ಹರಿಸಿದ್ದಾರೆ. ಪೊಲೀಸ್ ವರದಿ ಬಂದ ನಂತರ ...
ಕಲಬುರಗಿ : 40% ಕಮಿಷನ್ ಕೇಸ್ಗೆ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಸಿಕ್ಕಿದ್ದು, ಈ ಬಗ್ಗೆ ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಣ್ಣ ಶೇಗಜಿ ಪ್ರತಿಕ್ರಿಯಿಸಿ ಬಿಲ್ ಪಾಸ್ ...
ಮೈಸೂರು: ಬೆಳಗಾವಿ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ, ಕಾನೂನು ಮಂತ್ರಿ ಗಮನಕ್ಕೆ ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ರಿಸೈನ್ ಮಾಡೋದು ಕನ್ಫರ್ಮ್ ಆಗಿದ್ದು, ರಿಸೈನ್ ಮಾಡದೇ ಇದ್ರೆ ಸಂಪುಟದಿಂದ ಕಿಕ್ಔಟ್ ಗ್ಯಾರೆಂಟಿಯಾಗಿದೆ. ಡಿವೈಎಸ್ಪಿ ಗಣಪತಿ ...
ಮೈಸೂರು : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಮುಖಾಮುಖಿಯಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ...
ಬೆಂಗಳೂರು: 40 ಪರ್ಸೆಂಟ್ ಕಮಿಷನ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಚಿವ ಈಶ್ವರಪ್ಪ ಮೇಲೆ ಕಾಂಟ್ರಾಕ್ಟರ್ ವಾಟ್ಸಾಪ್ ಕಿಡಿಕಾರಿದ್ದಾರೆ. ನನ್ನ ಸಾವಿಗೆ ನೇರ ಕಾರಣ ಸಚಿವ ಈಶ್ವರಪ್ಪ ...
ಬೆಂಗಳೂರು : ಸಚಿವ R.ಅಶೋಕ್ ನೇತೃತ್ವದಲ್ಲಿ ರಾಮನವಮಿ ಪ್ರಯುಕ್ತ ರಾಮ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸಿಎಂ ಬೊಮ್ಮಾಯಿ, ಬಿಎಸ್ವೈ ಸೇರಿ ಹಲವರ ಉಪಸ್ಥಿತಿ ಇರಲಿದ್ದಾರೆ. ರಾಮರಾಜ್ಯದ ಕನಸಿಗಾಗಿ ಅಶೋಕ್ ...
ಬೆಂಗಳೂರು : ಇನ್ನು ಮೂರು ತಿಂಗಳ ಒಳಗೆ ಗೋಶಾಲೆ ಜಿಲ್ಲೆಗೊಂದು ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಗುಡುಗಿದ್ದಾರೆ. ಪಶು ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಈಶ್ವರಪ್ಪ ...
ಬಾಗಲಕೋಟೆ : ಲಿಂಗಾಯತರನ್ನು ಒಡೆಯೋ ಸಂಚಾಯ್ತು, ಈಗ ಹಿರಿಯ-ಕಿರಿಯ ಸ್ವಾಮೀಜಿಗಳನ್ನು ಒಡೆಯಲು ಸಿದ್ದು ಯತ್ನ ಮಾಡಲಾಗುತ್ತಿದೆ. ಸ್ವಾಮೀಜಿಗಳಲ್ಲಿ ಹಿರಿಯರು-ಕಿರಿಯರು ಅನ್ನೋದೆಲ್ಲಿ ಎಂದು ಸಿದ್ದು ವಿರುದ್ಧ ಸಚಿವ ಈಶ್ವರಪ್ಪ ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ PCR ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಹಿಂಸಾಚಾರಕ್ಕೆ ಈಶ್ವರಪ್ಪ ಕಾರಣ ಎಂಬ ಆರೋಪದ ಹಿನ್ನೆಲೆ ಈಶ್ವರಪ್ಪ ವಿರುದ್ಧ FIR ದಾಖಲಿಸುವಂತೆ ಕೋರ್ಟ್ನಲ್ಲಿ PCR ಹಾಕಲಾಗಿದೆ. ...
ಬೆಂಗಳೂರು: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ವಿಶೇಷವಾಗಿ ಆಚರಿಸಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ...
ಕಲಬುರಗಿ: ಜೇಮ್ಸ್ ಸಿನಿಮಾಗೆ ಥಿಯೇಟರ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಾಶ್ಮೀರ ಫೈಲ್ಸ್ಗಾಗಿ ಇದೆಲ್ಲಾ,ಜೇಮ್ಸ್ ತಗೆದು ಕಾಶ್ಮೀರಿ ಫೈಲ್ಸ್ ಹಾಕಲು ಕೆಲವರು ...
ಬೆಂಗಳೂರು : ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಇಂದು ...
ಮೈಸೂರು: ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವುದಿಲ್ಲ, ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನು ಅಳವಡಿಸುವ ಚಿಂತನೆ ಸರ್ಕಾರ ನಡೆಸಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ...
ಹೊಸನಗರ: ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರದ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ್ದಾರೆ. ಪೂಜ್ಯ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಗಳ ಆಶೀರ್ವಾದವನ್ನು ಪಡೆದಿದ್ದಾರೆ. ...
ಮಂಡ್ಯ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಅವರ ದೊಡ್ಡಪ್ಪ ಹೆಚ್.ಡಿ. ರೇವಣ್ಣ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಗೌಡ ಆರೋಪಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕೆ.ಸಿ. ನಾರಾಯಣ ...
ಮೈಸೂರು: ಅವಧಿಗೆ ಮುನ್ನ ಚುನಾವಣೆ ನಡೆಯಲ್ಲ, ನನಗಿರುವ ಮಾಹಿತಿ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯುತ್ತೆ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ಧಾರೆ. ಈ ಬಗ್ಗೆ ...
ಬೆಂಗಳೂರು: ನಮ್ಮನ್ನು ಕೊಂದು ಬಿಡ್ತಾರೆ, ರಕ್ಷಣೆ ಕೊಡಿ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ತಮಿಳುನಾಡಿನ ಸಚಿವರು ಮಗಳು ಬಂದಿದ್ದು, ಕನ್ನಡ ಸಂಘಟನೆಗಳ ಸಹಕಾರ ಪಡೆದು ಜೀವ ...
ಚಾಮರಾಜನಗರ : ಚಾಮರಾಜನಗರದಲ್ಲಿ ಅಕ್ರಮ ಗಣಿಗೆ ಸೋಮಣ್ಣ ಗುನ್ನಾ ಕೊಟ್ಟಿದ್ದು, ಇಂದಿನಿಂದ ಒಂದು ತಿಂಗಳ ಕಾಲ ಚಾಮರಾಜನಗರ ಜಿಲ್ಲೆಯ ಎಲ್ಲಾ ಗಣಿಗಳು ಸ್ಥಗಿತ ಗೊಳಿಸಲಾಗುತ್ತದೆ ಎಂದು ಚಾಮಜರಾನಗರ ...
ಚಾಮರಾಜನಗರ : ಕಲ್ಲು ಗಣಿ ದುರಂತ ಸ್ಥಳಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದು, ಘಟನೆ ಬಗ್ಗೆ ಸಚಿವ ವಿ.ಸೋಮಣ್ಣ ಮಾಹಿತಿ ಪಡೆಯುತ್ತಿದ್ದಾರೆ. ಉಸ್ತುವಾರಿ ಸಚಿವ ಸೋಮಣ್ಣಗೆ ದೂರುಗಳ ...
ರುಮೇನಿಯಾ : ತವರಿನತ್ತ 219 ಭಾರತೀಯರ ರವಾನೆಯಾಗುತ್ತಿದ್ದು , ಉಕ್ರೇನ್ನಲ್ಲಿದ್ದವರಲ್ಲಿ 219 ಮಂದಿ ರಕ್ಷಣೆ ಪಡೆದಿದ್ದಾರೆ. ರುಮೇನಿಯಾದಿಂದ ಮೊದಲ ಬ್ಯಾಚ್ ಹೊರಟಿದೆ ಎಂದು ವಿದೇಶಾಂಗ ಸಚಿವ ಜಯಶಂಕರ್ ...
ಶಿವಮೊಗ್ಗ: ಹರ್ಷ ಕೊಲೆ ಯನ್ನು ನಾವು ಘೋರವಾಗಿ ಖಂಡಿಸುತ್ತೇವೆ, ಘೋರ ನಿಂದನೆ ಮಾಡುತ್ತೇವೆ. ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳಬಾರದು, ನಮ್ಮ ಸಮುದಾಯದ ಬಗ್ಗೆ ಸಚಿವ ಈಶ್ವರಪ್ಪ ...
ಮುಂಬೈ : ಮಹಾರಾಷ್ಟ್ರ ಸಚಿವ, NCP ಮುಖಂಡ ನವಾಬ್ ಮಲಿಕ್ರನ್ನ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಸಚಿವ ನವಾಬ್ ...
ನವದೆಹಲಿ: ರಾಷ್ಟ್ರಧ್ವಜ ಕುರಿತು ಸಚಿವ ಕೆಎಸ್ ಈಶ್ವರಪ್ಪ ನೀಡಿದ ವಿವಾದಿತ ಹೇಳಿಕೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಫುಲ್ ಗರಂ ಆಗಿದ್ದು, ಈಶ್ವರಪ್ಪಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ...
ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ‘ಕೈ’ ಸಮರ ಮುಂದುವರೆದಿದ್ದು, ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕೈ ನಾಯಕರು ಪಟ್ಟು ಕಳೆದ 5 ದಿನದಿಂದ ಸದನದಲ್ಲಿ ಪ್ರೊಟೆಸ್ಟ್ ಮಾಡುತ್ತಿದ್ದಾರೆ. ಸಿದ್ದು-ಡಿಕೆಶಿ ...
ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆಗೆ ನಾನು ಬಗ್ಗಲ್ಲ, ಜಗ್ಗಲ್ಲ, ರಾಷ್ಟ್ರ ಧ್ವಜಕ್ಕೆ ನಾನು ಅಪಮಾನ ಮಾಡಿಲ್ಲ ರಾಷ್ಟ್ರಧ್ವಜ ನನ್ನ ತಾಯಿಗೆ ಸಮಾನ ಧ್ವಜದ ವಿಚಾರ ಇಲ್ಲಿಗೇ ಬಿಡಿ ಎಂದು ...
ಉಡುಪಿ: ಉಡುಪಿಯ ಆರೂರು ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ವಾಸ್ತವ್ಯ ನಡೆಸಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ ಸಚಿವರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ...
ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಜತೆ ಮುಸ್ಲಿಂ ಶಾಸಕರು ಚರ್ಚೆ ನಡೆಸುತ್ತಿದ್ದಾರೆ. ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಚೇರಿಯಲ್ಲಿ ಸಲೀಂ ಅಹ್ಮದ್, ...
ಬೆಂಗಳೂರು : ಕಾಂಗ್ರೆಸ್ ವಿಧಾನಸಭೆಯಲ್ಲಿ ಕೋಲಾಹಲ ಎಬ್ಬಿಸಿದ್ದು , ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟುಹಿಡಿದಿದ್ದರು. ಈಶ್ವರಪ್ಪ ರಾಜೀನಾಮೆ ನೀಡುವಂತೆ ಬಾವಿಗಿಳಿದು ಕಾಂಗ್ರೆಸ್ ಪ್ರೊಟೆಸ್ಟ್ ಮಾಡಿದ್ದು, ರಾಷ್ಟ್ರಧ್ವಜ ಹಿಡಿದು ...
ಬೆಂಗಳೂರು: ಪಿಯುಸಿ, ಡಿಗ್ರಿ ಕಾಲೇಜು ತರಗತಿಗಳಿಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದಲೇ ಪಿಯು, ಡಿಗ್ರಿ ಕಾಲೇಜುಗಳಿ ರೀಓಪನ್ ಆಗಲಿದೆ. ಈ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ...
ಕಾರವಾರ : ರಮೇಶ್ ಜಾರಕಿಹೊಳಿ ಸಂಪುಟ ಸೇರಲು ನಿರೀಕ್ಷಿಸುವುದು ತಪ್ಪೇನಿಲ್ಲ , ಬಿಜೆಪಿ ಸರ್ಕಾರ ಬರಲು ಜಾರಕಿಹೊಳಿ ಅವರು ಕೂಡಾ ಒಬ್ಬರು ಎಂದು ಸಚಿವ ಶಿವರಾಂ ಹೆಬ್ಬಾರ್ ಬ್ಯಾಟಿಂಗ್ ...
ಬೆಂಗಳೂರು: ಈಗ ಪರಿಸ್ಥಿತಿ ಶಾಂತವಾಗಿದೆ. ಹಿಜಾಬ್ ಪ್ರಕರಣದ ಬಗ್ಗೆ ಹೆಚ್ಚೇನೂ ಮಾತಾಡಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ, ರಾಷ್ಟ್ರಧ್ವಜದ ವಿಚಾರದಲ್ಲಿ ನಾನು ...
ಚಿತ್ರದುರ್ಗ: ಕೇಸರಿ ಪೇಟ ಕಿತ್ತೆಸೆದಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ತಲೆಯಲ್ಲಿ ಸಗಣಿ ಇತ್ತಾ..?, ಕೇಸರಿ ತ್ಯಾಗ, ಬಲಿದಾನದ ಸಂಕೇತ, ರಾಷ್ಟ್ರಧ್ವಜದ ಮೇಲೆ ಗೌರವ ಇದೆ. ಉಡುಪಿಯಲ್ಲಿ 6 ...
ಮೈಸೂರು : ಮುಂದಿನ ಮೂರು ತಿಂಗಳ ಸಂಪುಟ ವಿಚಾರ ಚರ್ಚೆ ಇಲ್ಲ, ಐದು ರಾಜ್ಯಗಳ ಎಲೆಕ್ಷನ್ ನಂತರವೇ ಸಂಪುಟ ವಿಸ್ತರಣೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ...
ಬೆಂಗಳೂರು: ಕಮಲ ಪಾಳಯದಲ್ಲಿ ಸಂಪುಟ ಫೈಟ್ ಜೋರಾಗುತ್ತಿದ್ದು, ಮಂತ್ರಿ ಮಾಡಿ ಎನ್ನುತ್ತಿರೋ ರೇಣುಕಾಚಾರ್ಯಗೆ ಬಿಗ್ ಶಾಕ್ ಎದರಾಗಿದೆ. ರೇಣುಕಾ ಮಂತ್ರಿ ಮಾಡ್ಬೇಡಿ ಅಂತಾ ಬಿಜೆಪಿಯಲ್ಲೇ ಒತ್ತಡ ಹೆಚ್ಚಾಗುತ್ತಿದೆ. ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಯಾಗಿದ್ದು, ಡಿಕೆಶಿಯನ್ನು ಸಚಿವ ಆನಂದ್ ಸಿಂಗ್ ರಹಸ್ಯವಾಗಿ ಭೇಟಿ ಮಾಡಿದ್ದಾರೆ. ರಹಸ್ಯವಾಗಿ ಸಣ್ಣ ಕಾರಿನಲ್ಲೇ ಡಿಕೆಶಿ ಮನೆಗೆ ಆನಂದ್ ಸಿಂಗ್ ...
ಬೆಂಗಳೂರು: ಸೋಮವಾರದಿಂದ ರಾಜ್ಯದಲ್ಲಿ ಸಂಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗಲಿದೆ. 1 ರಿಂದ 9 ನೇ ತರಗತಿ ಶಾಲೆಗಳು ಶುರುವಾಗಲಿದ್ದು, ಯಾವುದೇ ಭಯಪಡದೇ ಶಾಲೆಗೆ ಮಕ್ಕಳನ್ನ ಕಳುಹಿಸಿ, ನಮಗೆ ...
ಬೆಂಗಳೂರು : ಇಂದು ಸಚಿವರ ಜೊತೆ ಸಿಎಂ ಮೀಟಿಂಗ್ ನಡೆಸುತ್ತಿದ್ದು, ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಹಾಗೂ ಕೊರೋನಾ ಗೈಡ್ಲೈನ್ಸ್ನಲ್ಲಿ ಭಾರೀ ಮಾರ್ಪಾಡು ಮಾಡುವ ಸಾಧ್ಯತೆಗಳು ಹೆಚ್ಚಿದೆ. ...
ಚಾಮರಾಜನಗರ : ರಾಜ್ಯದೆಲ್ಲೆಡೆ 73ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಿದ್ದಾರೆ. ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ...
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನ ...
ಮೈಸೂರು: ದೇವರಾಣೆ.. ನಮ್ಮಪ್ಪನಾಣೆ ಮೇಕೆದಾಟು ಯೋಜನೆಯನ್ನು ನಾವೇ ಮಾಡ್ತೇವೆ, ಮೇಕೆದಾಟು ಯೋಜನೆ ನಮ್ಮಿಂದಲೇ ಜಾರಿ ಆಗುತ್ತೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ಧಾರೆ. ಈ ಬಗ್ಗೆ ...
ಬೆಂಗಳೂರು: 3ನೇ ಅಲೆ ಇಳಿಕೆ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸುಳಿವು ಕೊಟ್ಟಿದ್ದು, ಬೆಂಗಳೂರಲ್ಲಿ ಶೇ.25 ರಿಂದ ಶೇ.19ಕ್ಕೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಬೆಂಗಳೂರಲ್ಲಿ ಕಳೆದ ...
ಬೆಂಗಳೂರು: ಭಂಡತನ, ಭಂಡತನ, ಬಂಡೆತನ ಬೇಡ, ಎಲ್ಲದಕ್ಕೂ ಸಮರ್ಥವಾಗಿಯೇ ಉತ್ತರ ಕೊಡುತ್ತೇನೆ ಎಂದು ಸಚಿವ ಅಶ್ವಥ್ ನಾರಾಯಣ್ ಗುಡುಗಿದ್ದಾರೆ. ಈ ಬಗ್ಗೆ ಬೆಂಗಳೂರಲ್ಲಿ ಮಾತನಾಡಿದ ಸಚಿವ ಅಶ್ವಥ್ ...
ರಾಮನಗರ : ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಗಂಡಸ್ತನದ ವಾರ್ ಜೋರಾಗುತ್ತಿದ್ದು, ನಿಮ್ಮ ಗಂಡಸ್ತನ ಇದ್ರೆ ಮೇಕೆದಾಟು ಯೋಜನೆ ಜಾರಿ ಮಾಡಿ ತೋರಿಸಿ ಎಂದು ಸಚಿವ ಅಶ್ವತ್ಥ್ನಾರಾಯಣ್ ...
ಬೆಂಗಳೂರು: ಕಂದಾಯ ಸಚಿವ ಆರ್ ಅಶೋಕ್ಗೆ ಕೊರೋನಾ ಸೋಂಕು ದೃಢ ಪಟ್ಟಿದೆ. ಈ ಹಿನ್ನೆಲೆ ಅಶೋಕ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಸಚಿವ ಸಂಪುಟ ಸಭೆಗೂ ಅಶೋಕ್ ...
ರಾಮನಗರ: ಸಿಎಂ ಬಸವರಾಜ ಬೊಮ್ಮಾಯಿ ಎದುರೇ ಬಿಗ್ ಫೈಟ್ ಆಗಿದ್ದು, ಸಂಸದರು-ಸಚಿವರ ನಡುವೆ ಮಾತಿನ ಜಟಾಪಟಿ ನಡೆದಿದೆ. ಸಚಿವ ಅಶ್ವಥ್ ನಾರಾಯಣ್ ಮಾತು ಕೇಳಿದ ಸಂಸದ ಡಿಕೆ ...
ಬೀದರ್ : ಇಂದಿನಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚೌವಾಣ್ ಲಸಿಕಾ ಅಭಿಯಾನಕ್ಕೆ ಚಾಲನೆ ...
ಬೆಂಗಳೂರು: ರಾಜ್ಯದಲ್ಲಿ ಕೇವಲ 10 ದಿನಕ್ಕೆ ನೈಟ್ ಕರ್ಫ್ಯೂ ಮುಗಿಯಲ್ವಾ ಅನ್ನೋ ಚರ್ಚೆ ಶುರುವಾಗಿದ್ದು, ಜನವರಿ 7ರ ಬಳಿಕವೂ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿ ಇರೋ ಬಗ್ಗೆ ...
ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೂ ಸಚಿವರ ಮನೆ ರಿಪೇರಿಗೆ 42 ಕೋಟಿ ಖರ್ಚು ಮಾಡಲಾಗಿದ್ದು, ಆರ್ಥಿಕ ಸಂಕಷ್ಟ ಇದ್ದರೂ ಎರಡು ವರ್ಷದಲ್ಲಿ ಕೋಟಿ-ಕೋಟಿ ಹಣದಲ್ಲಿ ಮಂತ್ರಿ ಮನೆ ...
ಬೆಂಗಳೂರು: ಸಂಕ್ರಾಂತಿ ಬೆನ್ನಲ್ಲೇ ಸಚಿವ ಸಂಪುಟಲ್ಲಿ ಮಹಾಕ್ರಾಂತಿಯಾಗುವ ಸಾಧ್ಯತೆಯಿದೆ. ಹೈಕಮಾಂಡ್ ಅಧಿವೇಶನ ಮುಗಿಯುತ್ತಿದ್ದಂತೆ ಸಚಿವ ಸಂಪುಟ ಸರ್ಜರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಹೈಕಮಾಂಡ್ಗೆ ಸಿಎಂ ಐವರು ...
ಬೆಳಗಾವಿ : ಭೂ ಸುಳಿಯಲ್ಲಿ ಸಿಲುಕಿರೋ ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ವಿಪಕ್ಷನಾಯಕ ಸಿದ್ದರಾಮಯ್ಯ, ...
ಬೆಂಗಳೂರು : ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಅವರು ಮತಾಂತರ ನಿಷೇಧ ಕಾಯ್ದೆಯ ವಿಚಾರವಾಗಿ ಗುಡುಗಿದ್ದಾರೆ. ಮತಾಂತರ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ...
ನವದೆಹಲಿ: ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ದುರಂತದ ಬಗ್ಗೆ ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವರಣೆ ನೀಡಿದ್ದು, ಸಿಂಗ್ ಹೇಳಿಕೆ ಬಳಿಕ ಸಂಸದರು ಎದ್ದುನಿಂತು ಹೆಲಿಕಾಪ್ಟರ್ ...
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಕೇಸ್ ಪತ್ತೆಯಾದಾಗಿನಿಂದ ಆತಂಕ ಶುರುವಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಪೋಷಕರು ಶಾಲೆ-ಕಾಲೇಜುಗಳನ್ನು ಬಂದ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ...
ಬೆಂಗಳೂರು: MLC ಎಲೆಕ್ಷನ್ ಗೆಲ್ಲಲು ಮುನಿರತ್ನ ಭರ್ಜರಿ ಸ್ಟ್ರಾಟರ್ಜಿ ಮಾಡುತ್ತಿದ್ದು, ಸ್ಟ್ರಾಟರ್ಜಿ ಮೀಟಿಂಗ್ಗಾಗಿ ಬೆಳ್ಳಂಬೆಳಗ್ಗೆ ಸ್ಕೂಟರ್ ಓಡಿಸಿಕೊಂಡು ಸದಾಶಿವನಗರದಲ್ಲಿರೋ ಸಚಿವ ಸುಧಾಕರ್ ಮನೆಗೆ ಮುನಿರತ್ನ ಭೇಟಿ ನೀಡಿದ್ದಾರೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರಿ ಪತ್ತೆಯಾಗಿದ್ದು, ಈಗಾಗಲೇ ರಾಜ್ಯಾದ್ಯಂತ ಭಾರೀ ಆತಂಕ ಶುರುವಾಗಿದೆ. ಈ ಹಿನ್ನೆಲೆ ಇಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹಿರಿಯ ಅಧಿಕಾರಿಗಳ ...
ಬೆಂಗಳೂರು : ಸರ್ಕಾರವು ಮಕ್ಕಳಿಗೆ ಕೋಳಿ ಮೊಟ್ಟೆ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು. ಈ ಯೋಜನೆಗೆ ಹಲವು ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಾಗಿ ಪ್ರಾಥಮಿಕ ...
ಬೆಂಗಳೂರು: ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಫೊಟಕ ಹೇಳಿಕೆ ನೀಡಿದ್ದರು. ಆ ಹೇಳಿಕೆ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ ...
ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದು, ರಾಜ್ಯಕ್ಕೆ ಇನ್ನೂ ಹೊಸ ತಳಿ ಎಂಟ್ರಿ ...
ಮೈಸೂರು: ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ, ಚಾಮುಂಡಿ ಬೆಟ್ಟ ಉಳಿಸಿ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ...
ಹಾಸನ: ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಹಾಸನ ಕ್ಷೇತ್ರದಿಂದ ಹೆಚ್. ಡಿ. ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದ್ದು ಈ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಚಿವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ...
ಬೆಳಗಾವಿ: ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ಒಂದು ಗಂಟೆಗೂ ಹೆಚ್ಚಿನ ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದಾಗಿ ಬಹಳಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ಬೆಳೆ ಪರಿಹಾರವಾಗಿ 130 ಕೋಟಿ ರೂ. ಹಣ ಬಿಡುಗಡೆ ಮಾಡಲಾಗುವುದು ಎಂದು ...
ನವದೆಹಲಿ: ನೆನ್ನೆ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೆ ಒಳಗಾಗಿದ್ದರು ಈ ವೇಳೆ ಅವರ ಸಹಾಯಕ್ಕೆ ಕೇಂದ್ರ ಸಚಿವ ಡಾ.ಭಾಗವತ್ ಕೃಷ್ಣ ರಾವ್ ...
ಹಾವೇರಿ: ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹವಾ ಶುರುವಾಗಿದೆ. ಕೃಷಿ ಇಲಾಖೆಯ ರಾಯಭಾರಿ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಚಿವ ಬಿ.ಸಿ.ಪಾಟೀಲ್ ಜೊತೆಯಲ್ಲಿ ರೈತರೊಂದಿಗೆ ...
ಬೆಂಗಳೂರು: ಮೊದಲ ಅಲೆ.. ಎರಡನೇ ಅಲೆ... ಡೆತ್ ಆಡಿಟ್ ವರದಿ ಬಿಡುಗಡೆ ಮಾಡಲು ಪಾಲಿಕೆ ಸಿದ್ದತೆ ಮಾಡಿಕೊಂಡಿದ್ದು, ಮುಂದಿನ ವಾರ ಆರೋಗ್ಯ ಸಚಿವರ ಸಮ್ಮುಖದಲ್ಲಿ ಕೊರೊನಾ ಡೆತ್ ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ದಂಧೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ವಿಪಕ್ಷ ನಾಯಕರ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದು, ದಂಧೆಯಲ್ಲಿ ಭಾಗಿಯಾಗಿದ್ದ ಯಾರನ್ನೂ ಬಿಟ್ಟಿಲ್ಲ ...
ಬೆಂಗಳೂರು: ಸಚಿವ ಮುನಿರತ್ನ ಬಿಬಿಎಂಪಿ ಚುನಾವಣೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಬಗ್ಗೆ ನಮ್ಮ ಕೇಂದ್ರ ವರಿಷ್ಠರು, ನಾಯಕರು ಸಭೆ ಕರೆದಿದ್ದು, ಬಿಬಿಎಂಪಿ ...
ಕೊಪ್ಪಳ: ಪ್ರಿಯಾಂಕ್ ಬೆನ್ನಲ್ಲೇ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಸಿಎಂ ಬೊಮ್ಮಾಯಿ ಅಧಿಕಾರ ಅವಧಿಯ ಬಗ್ಗೆ ಬಾಂಬ್ ಸಿಡಿಸಿದ್ದು, 2022ರ ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಅಧಿಕಾರ ...
ಬೆಳಗಾವಿ : ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿದ ಹಸು ಹಾಗೂ ಕರುವಿಗೆ ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಗೋಧೂಳಿ ಶುಭ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸುವ ...
ಉಡುಪಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ದರ ಕಡಿಮೆಯಾಗಿದೆ ಅದು ಹಾಗೆಯೇ ಉಳಿಯಬೇಕು, ಪ್ರಧಾನಿಯವರು ಒಳ್ಳೆಯ ಕೊಡುಗೆ ...
ಉಡುಪಿ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಿದ್ದು, ಚುನಾವಣೆಯ ಫಲಿತಾಂಶ ಈಗ ವಿಶ್ಲೇಷಣೆ ಮಾಡಲು ಸಾಧ್ಯವಿಲ್ಲ ಎರಡು ಪಕ್ಷಗಳು ತಲಾ ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು 5ನೇ ಬಾರಿಗೆ ಉತ್ತರಾಖಂಡ್ನ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ. ಉತ್ತರಾಖಂಡದಲ್ಲಿ 400 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇನ್ನೂ ಮೋದಿ ಕೇದಾರನಾಥಕ್ಕೆ ...
ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರಿಗೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಇನ್ಸ್ಪೆಕ್ಟರ್ ಗಳು ಬೊಕೆ ಕೊಟ್ಟು, ಪ್ರೋಟೋಕಾಲ್ ಉಲ್ಲಂಘಿಸಿದ್ದಾರೆಂದು ಕಂಟ್ರೋಲರ್ ಶ್ರೀರೂಪ ಇಬ್ಬರು ಇನ್ಸ್ಪೆಕ್ಟರ್ಗಳನ್ನು ಸಸ್ಪೆಂಡ್ ...
ನವದೆಹಲಿ: ನಾರ್ಮಲ್ ಟ್ರಾಫಿಕ್ನಲ್ಲೇ ಪ್ರಧಾನಿ ಮೋದಿ ಸಂಚರಿಸಿದ್ದು, ಜೀರೋ ಟ್ರಾಫಿಕ್ ಇಲ್ಲದೆ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದ ನೌಷೇರಾಗೆ ಹೊರಟಿದ್ದಾರೆ. ನರೇಂದ್ರ ಮೋದಿ ಅವರು ಇಂದು ಯೋಧರೊಂದಿಗೆ ...
ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಅಂಗರಕ್ಷಕನಿಗೆ ಇಲಾಖೆಯಲ್ಲಿ ಅಸಿಸ್ಟೆಂಟ್ ರಿಸರ್ವ್ ಸಬ್ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಸಿಕ್ಕಿದೆ. ಹಾಗಾಗಿ ಶ್ರೀ ಮೈಲಾರಪ್ಪ ಅವರಿಗೆ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.