ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ..! 8ನೇ ಯೋಗಾದಿನ ಹಿನ್ನೆಲೆ ಮೈಸೂರಿಗೆ ನಮೋ..!
ಹಾಸನ; ಪ್ರಧಾನಿ ನರೇಂದ್ರ ಮೋದಿಯವರು 8ನೇ ಯೋಗಾ ದಿನಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸದ ಪ್ರತಾಪ್ ...
ಹಾಸನ; ಪ್ರಧಾನಿ ನರೇಂದ್ರ ಮೋದಿಯವರು 8ನೇ ಯೋಗಾ ದಿನಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸದ ಪ್ರತಾಪ್ ...
ಮೈಸೂರು: ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ...
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ವರುಣನ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಹುಣಸೂರು ನಗರದ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ತಗ್ಗು ಪ್ರದೇಶದ ಬಡಾವಣೆಗಳಿಗೂ ಮಳೆ ನೀರು ...
ಮೈಸೂರು: ನರಸೀಪುರ ತಾಲ್ಲೂಕಿನ ಹೋಟೆಲ್ ಗಳಲ್ಲಿ ಆಹಾರ ದಂಧೆ ಶುರುವಾಗಿದ್ದು, ವಾರದ ಹಿಂದೆ ಮಾಡಿದ್ದ ಅಡುಗೆ, ಊಟ ತಿನಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನರಸೀಪುರ ಹೋಟೆಲ್ ಗಳಲ್ಲಿ ...
ಮೈಸೂರು: ಮೈಸೂರಿನಲ್ಲಿ ಮತ್ತೊಂದು ಐತಿಹಾಸಿಕ ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಮೂವರು ಸಾರ್ವಜನಿಕರು ಪಾರಾಗಿದ್ದಾರೆ. ನಿರಂತರ ಮಳೆಯಿಂದ ವಾಣಿವಿಲಾಸ ಮಾರುಕಟ್ಟೆ ಕುಸಿದಿದ್ದು, ವಾಣಿವಿಲಾಸ ರಸ್ತೆ ಭಾಗದ ಕಟ್ಟಡದ ಮೇಲ್ಛಾವಣಿ ...
ಮೈಸೂರು: ಮೈಸೂರಿನಲ್ಲೂ ಆಜಾನ್ v/s ಸುಪ್ರಭಾತ ಧರ್ಮ ದಂಗಲ್ ಆಗಿದ್ದು, ಹನುಮಾನ್ ಚಾಲೀಸಾ ಪಠಣೆಗೆ ಪ್ರಮೋದ್ ಮುತಾಲಿಕ್ ಚಾಲನೆ ನೀಡಿದ್ದಾರೆ. ಮೈಸೂರಿನ ಶಿವರಾಂ ಪೇಟೆಯಲ್ಲಿರುವ ಶ್ರೀ ತ್ರಿಪುರ ...
ಮೈಸೂರು: ಒಂದೇ ಪರೀಕ್ಷಾ ಕೇಂದ್ರದ ಮೇಲೆ ಮಾತ್ರ ಯಾಕೆ ಎಫ್ಐಆರ್ ಹಾಕಲಾಗಿದೆ. ಬೇರೆ ಪರೀಕ್ಷಾ ಕೇಂದ್ರಗಳ ಮೇಲೂ ತನಿಖೆ ಆಗಲಿ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ...
ಮೈಸೂರು: ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ. ಟಿ. (76) ಅವರು ನಿಧನಹೊಂದಿದ್ದಾರೆ. ಪುಷ್ಪಾ ಅವರು ತಾರಾ ಜೊತೆ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿ್ದರು. ಈ ...
ಮೈಸೂರು: ಬೆಳಗಾವಿ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ, ಕಾನೂನು ಮಂತ್ರಿ ಗಮನಕ್ಕೆ ...
ಮೈಸೂರು : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಮುಖಾಮುಖಿಯಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ...
ಮೈಸೂರು: ಹಿಜಾಬ್ ವಿಚಾರ ಬಂದಾಗ ಪ್ರತಿಪಕ್ಷಗಳು ಯಾಕೆ ಆ ಸಮುದಾಯಕ್ಕೆ ಬುದ್ಧಿ ಹೇಳಲಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ವಿಪಕ್ಷಗಳಿಗೆ ಪ್ರಶ್ನೆ ಕೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ...
ಮೈಸೂರು: ಹಲಾಲ್ ಮತ್ತು ಜಟ್ಕಾ ಕಟ್ ಮಾಂಸದ ವಿವಾದದ ಹಿನ್ನೆಲೆಯಲ್ಲಿ ಸಾಹಿತಿ ಪದ್ಮಶ್ರೀ ಪುರಸ್ಕೃತ ದೇವನೂರು ಮಹಾದೇವ ಅವರ ನೇತೃತ್ವದಲ್ಲಿ ಪ್ರಗತಿಪರರು ಹಲಾಲ್ ಮಾಂಸ ಖರೀದಿ ಅಭಿಯಾನ ...
ಮೈಸೂರು : ಮೈಸೂರಲ್ಲೂ ಹಲಾಲ್ ನಿಷೇಧ ಅಭಿಯಾನಕ್ಕೆ ಬೆಂಬಲ ಸಿಕ್ಕಿದ್ದು, ಹಿಂದೂಗಳ ಮಟನ್ ಶಾಪ್ಗಳಲ್ಲಿ ಜನವೋ ಜನರಿದ್ದಾರೆ. ಆದರೆ ಮುಸ್ಲಿಂರ ಅಂಗಡಿಗಳಲ್ಲಿ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಗ್ರಾಹಕರ ನಿರೀಕ್ಷೆಯಲ್ಲಿದ್ದ ...
ಮೈಸೂರು: SSLC ಪರೀಕ್ಷೆ ಮೊದಲ ದಿನವೇ ಬ್ಯಾಡ್ ನ್ಯೂಸ್ ಬಂದಿದ್ದು, ಪರೀಕ್ಷೆ ಬರೆಯುವ ಸಂದರ್ಭದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿದ್ದು, ಆಕೆ ಮೃತಪಟ್ಟಿದ್ದಾಳೆ. ಟಿ. ನರಸೀಪುರದ ವಿದ್ಯೋದಯ ಪರೀಕ್ಷಾ ...
ಮೈಸೂರು: ಮೈಸೂರಿನಲ್ಲೂ ಸೂಕ್ತ ಭದ್ರತೆ ನಡುವೆ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೆಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮೈಸೂರಿನ ಒಟ್ಟು 149 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ...
ಚಿಕ್ಕಮಗಳೂರು: ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ , ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ...
ಮೈಸೂರು: ACB ಅಧಿಕಾರಿಗಳು ಮೈಸೂರಲ್ಲಿ ಭ್ರಷ್ಟರ ನಿದ್ದೆಗಡಿಸಿದ್ದು, ಮೈಸೂರು ಎಕ್ಸಿಬಿಷನ್ CEO ಮನೆ ಮೇಲೆ ACB ದಾಳಿ ನಡೆಸಿದ್ದಾರೆ. CEO ಗಿರೀಶ್ ಮನೆಯಲ್ಲಿ ACB ಅಧಿಕಾರಿಗಳ ಪರಿಶೀಲನೆ ...
ಮೈಸೂರು : ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೊದಲ ಬಲಿಯಾಗಿದ್ದು, ಮೈಸೂರಿನ ಹನಸೋಗೆ ಗ್ರಾಮದಲ್ಲಿ ಸಿಡಿಲುಬಡಿದು ವ್ಯಕ್ತಿ ಸಾವಾಗಿದೆ. ಹನಸೋಗೆ ಗ್ರಾಮದಲ್ಲಿ 72 ವರ್ಷದ ಸಿದ್ಧಲಿಂಗ ನಾಯಕ ಸಿಡಿಲು ...
ಮೈಸೂರು: ಅಪ್ಪು ಇಲ್ಲದ ಹುಟ್ಟು ಹಬ್ಬ ನನಗೆ ದುಃಖ ತಂದಿದೆ, ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್ ಶೇರ್ ಮಾಡಿಕೊಳ್ತಿದ್ವಿ.ಜೇಮ್ಸ್ ಡಬ್ಬಿಂಗ್ ಮಾಡುವ ವೇಳೆ ತುಂಬಾ ನೋವಾಯ್ತು ಎಂದು ನಟ ...
ಮೈಸೂರು: ಮೈಸೂರಿನ ಇನ್ಸ್ಪೆಕ್ಟರ್ ಬಾಲಕೃಷ್ಣಗೂ ಎಸಿಬಿ ಶಾಕ್ ಎದುರಾಗಿದ್ದು, ವಿಜಯನಗರ ಇನ್ಸ್ಪೆಕ್ಟರ್ ಬಾಲಕೃಷ್ಣ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಚನ್ನರಾಯಪಟ್ಟಣ, ಮೈಸೂರು ನಿವಾಸ, ಕಚೇರಿ ಮೇಲೆ ದಾಳಿ ...
ಮೈಸೂರು: ಅವಧಿಗೆ ಮುನ್ನ ಚುನಾವಣೆ ನಡೆಯಲ್ಲ, ನನಗಿರುವ ಮಾಹಿತಿ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯುತ್ತೆ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ಧಾರೆ. ಈ ಬಗ್ಗೆ ...
ಮೈಸೂರು: ಮೈಸೂರಿನಲ್ಲಿ ಹುಚ್ಚು ನಾಯಿ ಕಚ್ಚಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ಈ ಘಟನೆ ನಡೆದಿದೆ. ಸಾಂದರ್ಭಿಕ ಚಿತ್ರ ...
ಮೈಸೂರು: ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳ ಜೊತೆ ನೇರ ಸಂಪರ್ಕದಲ್ಲಿದ್ದೇವೆ, ಇದಕ್ಕಾಗಿ ನಾನು ಮತ್ತು ಸಂಸದ ತೇಜಸ್ವಿ ಸೂರ್ಯ ವಾಟ್ಸ್ ಆ್ಯಪ್ ಗ್ರೂಪ್ ಮಾಡಿದ್ದೇವೆ ...
ಮೈಸೂರು: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಸಿಲುಕಿ ಮೃತಪಟ್ಟ ನವೀನ್ ಸಾವು ಮೈಸೂರಿನ ನಂಜನಗೂಡಿಗೂ ಶಾಕ್ ಕೊಟ್ಟಿದೆ. ಕಳೆದ 3-4 ವರ್ಷಗಳ ಹಿಂದೆ ನವೀನ್ ಮತ್ತು ನವೀನ್ ...
ಮೈಸೂರು: ಬಿಜೆಪಿ ಸರ್ಕಾರ ಒಂದೂ ಮನೆಯನ್ನು ನೀಡಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು, ಪದೇಪದೇ ನನ್ನನ್ನು ಕೆಣಕಬೇಡಿ,ನೂರು ಬಾರಿ ಸುಳ್ಳು ಹೇಳಿದ್ರೂ ಅದು ...
ಮೈಸೂರು: ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಿಸಿ ಈಗ ಸಾಂಸ್ಕೃತಿಕ ನಗರಿ ಮೈಸೂರಿಗೂ ಹಬ್ಬಿದ್ದು, ಇಂದು ನೂರಾರು ವಿದ್ಯಾರ್ಥಿನಿಯರು ಬುರ್ಖಾ ...
ಮೈಸೂರು: ಸಿದ್ದರಾಮಯ್ಯ ಹಿಂದೂನೋ ಅಥವ ಮುಸ್ಲಿಮರಾಗಿ ಬದಲಾಗಿದ್ದಾರೋ? ಇದು ಜಾತ್ಯಾತೀತ ಲಕ್ಷಣವಲ್ಲ, ಕೇವಲ ಒಂದು ವರ್ಗವನ್ನು ತಲೆ ಮೇಲೆ ಕೂರಿಸಿಕೊಂಡರೆ ದೇಶದ ಪರಿಸ್ಥಿತಿ ಏನು? ಎಂದು ಶಾಸಕ ...
ಬೆಂಗಳೂರು: ಉಡುಪಿಯ ಕುಂದಾಪುರದ ಜೂನಿಯರ್ ಕಾಲೇಜಿನ ಬಳಿಕ ರಾಜ್ಯದ ಹಲವೆಡೆಗೆ ಹಿಜಾಬ್ ವಿವಾದ ಹಬ್ಬಿದ್ದು, ಮೈಸೂರಿನಲ್ಲಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಿದ್ದಾರೆ. ಕರಾವಳಿಯ ಬಳಿಕ ...
ಮೈಸೂರು: ವಿಶ್ರಾಂತಿ ಹೆಸರಲ್ಲಿ ಸಿದ್ದರಾಮಯ್ಯ ಗುಪ್ತ ಮೀಟಿಂಗ್ ನಡೆಸಿದ್ದು, ಜಂಗಲ್ ರೆಸಾರ್ಟ್ನಲ್ಲಿ ಭರ್ಜರಿ ಸಭೆ ನಡೆಸಿದ್ದಾರೆ. ಜಂಗಲ್ ಲಾಡ್ಜಸ್ ರೆಸಾರ್ಟ್ನಲ್ಲಿ ಸಿದ್ದು ಫುಲ್ ರಿಲ್ಯಾಕ್ಸ್ ಮಾಡಿದ್ದು, ...
ಮೈಸೂರು: ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ಘೋಷಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿಎಂ ಇಬ್ರಾಹಿಂ ...
ಮೈಸೂರು: ಮೈಸೂರಿನ ಹಾಡ್ಯ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮಾರಾಮಾರಿಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಮೈಸೂರು ಜಿಲ್ಲೆ ...
ಮೈಸೂರು: ರಾಜ್ಯ ಸರ್ಕಾರವು ಥಿಯೇಟರ್ ಗಳಿಗೆ 50-50 ರೂಲ್ಸ್ ನಿಂದ ರಿಲ್ಯಾಕ್ಸ್ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಥಿಯೇಟರ್ ಗಳಲ್ಲಿ 100 % ಆಸನ ಭರ್ತಿಗೆ ಅವಕಾಶ ನೀಡುವಂತೆ ...
ಮೈಸೂರು: ಗ್ಯಾಸ್ ಪೈಪ್ ಲೈನ್ ಯೋಜನೆ ವಿಚಾರವಾಗಿ ರಾಜಕೀಯ ಮುಖಂಡರ ನಡುವೆ ವಾಗ್ಯುದ್ದ ನಡೆಯುತ್ತಿದ್ದು, ಇಂದು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಅಭಿವೃದ್ಧಿ ಮಾಡಿರುವುದು ನಾನು, ...
ಮೈಸೂರು: ಆರ್ಥಿಕ ಸಂಕಷ್ಟದಿಂದ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ ...
ಮೈಸೂರು : ಮೈಸೂರಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ತೆರೆದ ...
ಮೈಸೂರು: ದೇವರಾಣೆ.. ನಮ್ಮಪ್ಪನಾಣೆ ಮೇಕೆದಾಟು ಯೋಜನೆಯನ್ನು ನಾವೇ ಮಾಡ್ತೇವೆ, ಮೇಕೆದಾಟು ಯೋಜನೆ ನಮ್ಮಿಂದಲೇ ಜಾರಿ ಆಗುತ್ತೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ಧಾರೆ. ಈ ಬಗ್ಗೆ ...
ಮೈಸೂರು: ಮೈಸೂರಿನಲ್ಲಿ ಜಿಲ್ಲಾಡಳಿತದ ಆದೇಶ ಗೊಂದಲ ಉಂಟುಮಾಡುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ 52% ಹಾಗೂ ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರ ಗಡಿಯ ಅಂಚಿನಲಿದ್ದರೂ ಶಾಲೆಗಳ ಪುನರಾರಂಭಕ್ಕೆ ...
ಮೈಸೂರು: 65 ವರ್ಷದ ಫಾತಿಮಾ ಬೇಗಂ ರನ್ನು 85 ವರ್ಷದ ಮುಸ್ತಫಾ ಕೈ ಹಿಡಿದಿದ್ದು, ದಾಂಪತ್ಯ ಜೀವನಕ್ಕೆ ಅಜ್ಜ, ಅಜ್ಜಿ ಕಾಲಿಟ್ಟಿದ್ದಾರೆ. ಇಳಿ ವಯಸ್ಸಿನಲ್ಲಿ ಮದುವೆಯಾಗಿ ಅಚ್ಚರಿ ...
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು ದಾನ ಮಾಡಲಾಗಿದೆ. ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. ...
ಮೈಸೂರು: ಮೈಸೂರಿನಲ್ಲಿ ಜನರಿಗೆ ಶೀತ, ನೆಗಡಿ ಮತ್ತು ಜ್ವರದ ಸಮಸ್ಯೆ ಕಾಡುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಜನರು ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಚಕಿತ್ಸೆ ಪಡೆಯಲು ಸಾಲು ...
ಮೈಸೂರು: ಕೊರೋನಾ ತಡೆಯಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲು ತಯಾರಿ ನಡೆಸುತ್ತಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು , ಮೈಸೂರಿಗೆ ...
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದು, ಮೈಸೂರಿಗೆ ಬಂದು ಕೆಲಸ ಮಾಡಬೇಕೆಂಬುದು ಪ್ರತಿಯೊಬ್ಬ ಅಧಿಕಾರಿಗಳ ಕನಸು, ನಾನು ಕೂಡ ಅದೇ ...
ಮೈಸೂರು: ಮೈಸೂರಿನಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆ ಮೈಸೂರು ನಗರ ಮತ್ತು ಮೈಸೂರು ತಾಲ್ಲೂಕಿನ ಶಾಲೆಗಳು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಮೈಸೂರಲ್ಲಿ ಕೇಸ್ ಹೆಚ್ಚಾಗ್ತಿದ್ದಂತೆ ...
ಮೈಸೂರು: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಅಣ್ಣನ ಕುಟುಂಬದ ಮೇಲೆ ತಮ್ಮ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೆಚ್ ಡಿಕೋಟೆ ತಾಲೂಕಿನ ಟೈಗರ್ ಬ್ಲಾಕ್ ಗ್ರಾಮದ ನಿವಾಸಿ ...
ಮೈಸೂರು: ರಾಮನಗರ ಜಿಲ್ಲೆ ಮಾಡಿ ಅದನ್ನು ಅಭಿವೃದ್ಧಿ ಮಾಡಿದವನು ನಾನು ಮತ್ತು ಅದನ್ನು ಅಭಿವೃದ್ಧಿ ಮಾಡಿದವನು ನಾನು… ಇಲ್ಲಿದ್ದೇನೆ. ಆದರೆ ವೇದಿಕೆ ಮೇಲೆ ಇನ್ಯಾರೋ ರಾಮನಗರ ಅಭಿವೃದ್ಧಿ ...
ಮೈಸೂರು : ಇಂದಿನಿಂದ 15-18 ವರ್ಷದ ಮಕ್ಕಳಿಗೆ ಕೊರೋನಾ ವ್ಯಾಕ್ಸಿನ್ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಕ್ಕಳ ಲಸಿಕಾ ಅಭಿಯಾನಕ್ಕೆ ...
ಮೈಸೂರು: ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ಸಿಗಬೇಕಿದೆ, ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸಬಹುದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಇದನ್ನೂ ಓದಿ: ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಓಮಿಕ್ರಾನ್ ಸೋಂಕಿನ ಆತಂಕ ಹೆಚ್ಚಿದೆ. ಇದನ್ನೂ ಓದಿ: ಪ್ರಧಾನಿಗಾಗಿ ಹೊಸ ಕಾರು ...
ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಕ್ಕಳ ಜೊತೆ ಖೋ ಖೋ ಆಟವಾಡಿದ್ದು, ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಮೈಸೂರಿನಲ್ಲಿರುವ ಶಕ್ತಿಧಾಮಕ್ಕೆ ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ನೋವಿಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೆ ಹೋಗ್ತಾರೆ ಅನ್ನೋ ಸುದ್ದಿ ಹರಡಿತ್ತು. ಆ ಸುದ್ದಿಗಳಿಗೆಲ್ಲಾ ಸಿಎಂ ಅವರೇ ಬ್ರೇಕ್ ಹಾಕಿದ್ದು, ...
ಮೈಸೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಫೆಬ್ರವರಿಯಲ್ಲಿ ಸೋಂಕು ಹೆಚ್ಚಾಗುತ್ತೆ ಅನ್ನೋದು ಅಂದಾಜು ಮಾತ್ರವಿದೆ. ಓಮಿಕ್ರಾನ್ ಹೆಚ್ಚಾಗುವ ಕುರಿತು ಯಾವುದೇ ಪುರಾವೆ ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್ಮಸ್ ಸಂಭ್ರಮ ಜೋರಾಗಿದ್ದು, ಯೇಸುಮೂರ್ತಿ ಪ್ರತಿಷ್ಠಾಪಿಸಿ ಚರ್ಚ್ನಲ್ಲಿ ಪ್ರಾರ್ಥನೆ ಮಾಡಲಾಗಿದೆ. ದೇಶಾದ್ಯಂತ ಓಮಿಕ್ರಾನ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆ ಎಲ್ಲಡೆ ...
ಮೈಸೂರು : ಕೊರೋನಾ ರೂಪಾಂತರಿ ಓಮಿಕ್ರಾನ್ ವೈರಸ್ ರಾಜ್ಯದಲ್ಲೆಡೆ ಆರ್ಭಟ ಜೋರಾಗಿದ್ದು, ಬೆಂಗಳೂರು, ಬೆಳಗಾವಿ, ಉಡುಪಿ, ಶಿವಮೊಗ್ಗ,ಧಾರವಾಡ, ಮಂಗಳೂರು ನಂತರ ಮೈಸೂರಿನಲ್ಲಿ ಕಾಣಿಸಿಕೊಂಡಿದೆ. ಓಮಿಕ್ರಾನ್ ವೈರಸ್ ಮೈಸೂರಿಗೆ ಎಂಟ್ರಿ ...
ಮೈಸೂರು: ಸ್ಕೂಲ್ ಬಸ್ ವೊಂದು ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಶಾಲಾ ಮಕ್ಕಳಲು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ DPML ಶಾಲೆಯಲ್ಲಿ ಘಟನೆ ನಡೆದಿದೆ. ಇಂದು ...
ಮೈಸೂರು: ಪಾದ್ರಿಗಳು ಮತಾಂತರ ನಿಷೇಧ ಕಾಯ್ದೆ ಕುರಿತು ಮಾತನಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರಲಿಲ್ಲ. ಸಮಾಧಿಗೆ ಜಾಗ ಕೇಳಲು ಹೋಗಿದ್ದೆವು ಎಂದು ಬಿಷಪ್ ಡಾ. ...
ಮೈಸೂರು : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ ಉಂಟುಮಾಡಿದ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದು, MES ಪುಂಡರು ಉದ್ಧಟತನ ತೋರಿದ್ದಾರೆ. ಇದನ್ನು ...
ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬೆಳಗಾವಿ, ಮೈಸೂರಿನಲ್ಲಿ ಸೋತಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪನವರು ಪ್ರತಿಕ್ರಿಯೆ ನೀಡಿದ್ದು, ಪರಿಷತ್ ಚುನಾವಣೆಯಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ ಎಂದು ...
ಮೈಸೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಸೋತಿರುವ ಹಿನ್ನಲೆ ಮೈಸೂರು ಸೋಲಿಗೆ ಉಸ್ತುವಾರಿ ಸಚಿವ STS ಕಾರಣ. ಉಸ್ತುವಾರಿ ಮಂತ್ರಿ ಸೋಮಶೇಖರ್ ವೈಫಲ್ಯದಿಂದ ...
ಮೈಸೂರು: ಮೈಸೂರು ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಸಿ.ಎನ್. ಮಂಜೆಗೌಡ ರೋಚಕ ಗೆಲುವು ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಮತ ಎಣಿಕೆ ...
ಮೈಸೂರು: ಕಾಡಿನಿಂದ ನಾಡಿಗೆ ಬಂದ ಆನೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಆಕ್ರೋಶವನ್ನು ಹೊರಹಾಕಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಹುಣಸೂರು-ಹೆಚ್.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್ ಕ್ಯಾಂಪ್ ...
ಮೈಸೂರು: ಮೈಸೂರಿನ ಹೆಚ್.ಡಿ ಕೋಟೆಯ ಬೀಚನಹಳ್ಳಿ ಬಳಿ ಎರಡು ಮರಿ ಚಿರತೆ ಸೆರೆಸಿಕ್ಕಿವೆ. ನೀರಾವರಿ ಇಲಾಖೆಯ ಪಾಳುಬಿದ್ದ ಕಟ್ಟಡದ ಸಮೀಪ ಮರಿ ಚಿರತೆಗಳು ಬೋನಿಗೆ ಬಿದ್ದಿವೆ. ಹಲವು ...
ಮೈಸೂರು: ಯಲಹಂಕ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, MLAಯನ್ನು ಕೊಲೆ ಮಾಡೋ ಹಂತಕ್ಕೆ ...
ಮೈಸೂರು: ಧಾರವಾಡ, ಬೆಂಗಳೂರಿನ ಕಾಲೇಜುಗಳ ವಿದ್ಯಾರ್ತಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಮೈಸೂರಿನಲ್ಲೂ ಮತ್ತೆ ಕೊರೊನಾ ಆತಂಕ ಪ್ರಾರಂಭವಾಗಿದೆ. ಮೈಸೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ...
ಮೈಸೂರು: ನಾಡಿನ ಧಾರ್ಮಿಕ ಪ್ರವಾಸ ಕೇಂದ್ರ ಮೈಸೂರಿನ ಚಾಮುಂಡಿಬೆಟ್ಟದ ಆವರಣವನ್ನು ಅಮೂಲಾಗ್ರವಾಗಿ ಬದಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಶೀಘ್ರವೇ ಹಂಪಿ ಮಾದರಿಯಲ್ಲಿ ಹೊಸ ಸ್ಪರ್ಶ ಸಿಗಲಿದೆ. ಮಹಿಷಾಸುರನ ...
ಮೈಸೂರು: ಕೋವ್ಯಾಕ್ಸಿನ್ ಮಹತ್ವವನ್ನ 6ರ ಬಾಲೆ ಸಾರಿದ್ದು, ಪುಟಾಣಿಯ ಕೋವ್ಯಾಕ್ಸಿನ್ ಕತೆ ಈಗ ಫುಲ್ ವೈರಲ್ ಆಗಿದೆ. ಪುಟಾಣಿಯ ವೀಡಿಯೋಗೆ ಭಾರತ್ ಬಯೋಟೆಕ್ ಕಂಪನಿ ಸಹ ಮೆಚ್ಚುಗೆ ...
ಮೈಸೂರು: ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕುರಿ ಮಂಡಿಯಲ್ಲಿ ಇರ್ಫಾನ್ ಎಂಬ ಯುವಕನಿಗೆ ಮೂರರಿಂದ ನಾಲ್ಕು ಜನರಿದ್ದ ದುಷ್ಕರ್ಮಿಗಳ ತಂಡ ...
ಮೈಸೂರು: ಪುನೀತ್ ರಾಜ್ಕುಮಾರ್ಗೆ ಎಲ್ಲೆಲ್ಲೂ ಅಭಿಮಾನಿ ಬಳಗವಿದ್ದು, ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಅಭಿಮಾನವನ್ನ ಅಪ್ಪುವಿಗಾಗಿ ವ್ಯಕ್ತ ಪಡಿಸುತ್ತಿದ್ದಾರೆ. ಇದೀಗ ಮೈಸೂರಿನ ಹೋಟೆಲ್ ಸಂಘದಿಂದ ಅಪ್ಪು ಸ್ಮರಣೆ ...
ಮೈಸೂರು: ಮೈಸೂರಿನಲ್ಲಿ ಯುವತಿಯೊಬ್ಬಳು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಬಳಿ ಈ ಘಟನೆ ನಡೆದಿದ್ದು, ದೋಣಿ ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಮಿ ಕುಸಿದಿದೆ. ಹದಿನೈದು ದಿನಗಳ ಅಂತರದಲ್ಲಿ ಮೂರು ಬಾರಿ ನಂದಿಗೆ ಹೋಗುವ ರಸ್ತೆಯಲ್ಲಿ ಭೂಮಿ ಕುಸಿದು ದೊಡ್ಡ ಬಿರುಕು ಕಾಣಿಸಿಕೊಂಡಿದೆ. ...
ಮೈಸೂರು: ಹಣಕ್ಕಾಗಿ ಪುಟ್ಟ ಬಾಲಕನನ್ನು ಕಿಡ್ನಾಪ್ ಮಾಡಿದ್ದ ಕಿಡ್ನಾಪರ್ ಬಾಲಕನ ತಂದೆ ಹಣ ನೀಡದ ಹಿನ್ನೆಲೆಯಲ್ಲಿ ಬಾಲಕನನ್ನು ಕೊಂದು ಪೊದೆಯಲ್ಲಿ ಎಸೆದಿದ್ದಾನೆ. ಹುಣಸೂರಿನ ದಾಸನಪುರ ನಿವಾಸಿಯಾದ ಜವರಯ್ಯ ...
ಮೈಸೂರು: ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ ಆಗುತ್ತೆ ಅದಕ್ಕೆ ಅವರು ವೇದಿಕೆಗೆ ಬಂದಾಗಲೆಲ್ಲಾ ಶಿಳ್ಳೆ, ಚಪ್ಪಾಳೆ ಹೊಡಿತಾರೆ, ಎಂದು ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯರ ...
ಮೈಸೂರು: ಜಮೀರ್ ಅಹ್ಮದ್ ವಿರುದ್ಧ ಮತ್ತೆ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದು, ಫಾರೂಕ್ರನ್ನ ಚುನಾವಣೆಗೆ ನಿಲ್ಲಿಸಿ ಕತ್ತು ಕೊಯ್ದವರು ಯಾರು? ಎಂದು ಜಮೀರ್ಗೆ ಮಾತ್ ಮಾತಲ್ಲೇ ಮಾಜಿ ಮುಖ್ಯಮಂತ್ರಿ ...
ಮೈಸೂರು: ಮೈಸೂರಿನಲ್ಲಿ ಮಳೆಯಿಂದ ಹಲವು ಅವಾಂತರಗಳಾಗಿದ್ದು, ಆನಂದನಗರ ಆಶ್ರಯ ಬಡಾವಣೆಯ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಹೈರಾಣಾಗಿದ್ದಾರೆ. ಕಾಲುವೆ ಒತ್ತುವರಿಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮೈಸೂರಲ್ಲಿ ...
ಮೈಸೂರು: ಮೈಸೂರಿನಲ್ಲಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಸುಮಾರು 10 ಅಡಿಯಷ್ಟು ಭೂಮಿ ಕುಸಿದಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸೃಷ್ಟಿಯಾಗುತ್ತಿವೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ರಸ್ತೆಗಳೆಲ್ಲವು ...
ಮೈಸೂರು: ನಂಜನಗೂಡು ತಾಲೂಕಿನ ಗಟ್ಟವಾಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ, ಪ್ರತಿಷ್ಠಾಪಿಸುವ ಉದ್ದೇಶದಿಂದ ಬೃಹತ್ ಏಕಶಿಲಾ ಸುಬ್ರಹ್ಮಣ್ಯ ಮೂರ್ತಿಯನ್ನು ತಯಾರಿಸಲಾಗಿದ್ದು, ಸುಬ್ರಹ್ಮಣ್ಯ ಮೂರ್ತಿಗೆ ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ...
ಮೈಸೂರು: ಅರಮನೆ ನಗರಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ ನೋಡಲು ನಾಡಿನ ಕಣ್ತುಂಬಿಕೊಳ್ಳಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. ಇನ್ನು ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ಮುಖ್ಯಮಂತ್ರಿ ...
ಮೈಸೂರು: ಇಂದು ನವರಾತ್ರಿಯ ಕೊನೆಯ ದಿನ ವಿಜಯದಶಮಿಯ ಯಾಗಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ರಾಮ ರಾವಣನೊಂದಿಗೆ ಯುದ್ಧ ಮಾಡಿ ವಿಜಯಿಯಾದ ದಿನ, ಚಾಮುಂಡೇಶ್ವರಿ ಮಹಿಷಾಸುರನನ್ನ ವಧಿಸಿದ ...
ಮೈಸೂರು: ಮುಂದಿನ ವಿಧಾನಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಈಗಿನಿಂದಲೇ ಭರ್ಜರಿ ಸಿದ್ದತೆ ಆರಂಭಿಸಿದ್ದು, ಮುಂದಿನ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್, ಸ್ವತಂತ್ರವಾಗಿ ...
ಮೈಸೂರು: ಮೈಸೂರಿನ ಸೋಷಿಯಲ್ಸ್ ಕ್ಲಬ್ ಮತ್ತೆ ಸುದ್ದಿಯಾಗಿದ್ದು, ಇಲ್ಲಿ ಆಯೋಜನೆಯಾಗಿದ್ದ ಪಾರ್ಟಿಯೊಂದರಲ್ಲಿ ರೌಡಿ ಶೀಟರ್ ಗಳು ಮದ್ಯದ ಬಾಟಲಿಗಳಿಂದ ಬಡಿದಾಡಿಕೊಂಡಿದ್ದಾರೆ. ಇದನ್ನೂ ಓದಿ: ಡೆಪ್ಯುಟಿ ಕಲೆಕ್ಟರ್ ಮನೆಗೆ ...
ಮೈಸೂರು: ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಮಳವಳ್ಳಿಯ ನಾಗಪ್ರಸಾದ್ ಎಂಬಾತನನ್ನ ಮಂಡ್ಯ ಜಿಲ್ಲೆ ಮದ್ದೂರು ...
ಮೈಸೂರು: ಬೆಂಗಳೂರಲ್ಲಿ BSY ಆಪ್ತರಿಗೆ IT ದಾಳಿ ಮಾಡಿ ಶಾಕ್ ಕೊಟ್ಟಿದ್ದು, ಮೈಸೂರಿನಲ್ಲಿರೋ ಸಿಎಂಗೆ ಟೆನ್ಷನ್ ಶುರುವಾದಂತಿದೆ. ಫುಲ್ ಟೆನ್ಷನ್ನಲ್ಲಿರೋ ಸಿಎಂ ಬಸವರಾಜ ಬೊಮ್ಮಾಯಿ, ಪದೇ ಪದೇ ...
ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆಮಾಡಿದ್ದು, ಸತತ 2ನೇ ವರ್ಷ ಅರಮನೆಯಲ್ಲಿ ತೀರಾ ಸರಳ ಆಚರಣೆ ಮಾಡಲಾಗುತ್ತಿದೆ. ಮುಂಜಾನೆಯಿಂದ ಅರಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಶುರುವಾಗಿದ್ದು, ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ...
ಮೈಸೂರು: ಶಾಪಗ್ರಸ್ತ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತ ಚಾಮರಾಜನಗರಕ್ಕೆ ಭೇಟಿ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನಿಡಿದ್ದು, ನಾನು ನಾಳೆ ಮಾತ್ರವಲ್ಲ ಇನ್ನೂ ...
ಮೈಸೂರು: ಕೃಷಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುವುದರೊಂದಿಗೆ ಭಾರತ್ ಬಂದ್ಗೆ ರಾಜ್ಯದಲ್ಲಿಯೂ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಇದೇ ಹಿನ್ನೆಲೆ ಮೈಸೂರಿನಲ್ಲಿ ಬಸ್ ಏರಿದ್ದ ...
ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಜನರು ತಮ್ಮ ...
ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಹೇರಲಾಗಿರುವ ನೈಟ್ ಕರ್ಫ್ಯೂ ಹೆಸರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಹೋಟೆಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.