11 ದಿನದಲ್ಲಿ ಪತ್ತೆಯಾದವು 11 ವಿವಿಧ ಬಗೆಯ ಉಪ ತಳಿ..! ಭಾರತಕ್ಕೂ ಶಾಕ್ ಕೊಡುತ್ತಾ ಕೊರೋನಾ..?
ಬೆಂಗಳೂರು:11 ದಿನದಲ್ಲಿ 11 ವಿವಿಧ ಬಗೆಯ ಉಪ ತಳಿಪತ್ತೆಯಾಗಿದ್ದು, ಒಮಿಕ್ರಾನ್ನ 11 ವೇರಿಯಂಟ್ನಿಂದ ಆತಂಕ ಹೆಚ್ಚಾಗಿದೆ. ಹೀಗಾಗಿ ಭಾರತಕ್ಕೂ ಶಾಕ್ ಕೊಡುತ್ತಾ ಕೊರೋನಾ ಎಂಬ ಭೀತಿ ಎದುರಾಗಿದೆ. ...
ಬೆಂಗಳೂರು:11 ದಿನದಲ್ಲಿ 11 ವಿವಿಧ ಬಗೆಯ ಉಪ ತಳಿಪತ್ತೆಯಾಗಿದ್ದು, ಒಮಿಕ್ರಾನ್ನ 11 ವೇರಿಯಂಟ್ನಿಂದ ಆತಂಕ ಹೆಚ್ಚಾಗಿದೆ. ಹೀಗಾಗಿ ಭಾರತಕ್ಕೂ ಶಾಕ್ ಕೊಡುತ್ತಾ ಕೊರೋನಾ ಎಂಬ ಭೀತಿ ಎದುರಾಗಿದೆ. ...
ನವದೆಹಲಿ: ಕೊರೋನಾ ಸವಾಲು ಇನ್ನೂ ಅಂತ್ಯವಾಗಿಲ್ಲ ಓಮಿಕ್ರಾನ್ ಉಪತಳಿಗಳನ್ನು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಎಲ್ಲಾ ರಾಜ್ಯಗಳ ...
ಬೆಂಗಳೂರು: ಮತ್ತೆ ರೀ ಎಂಟ್ರಿ ಕೊಡೋಕೆ ಡೆಡ್ಲಿ ವೈರಸ್ ಸಜ್ಜಾಗುತ್ತಿದ್ದು, ಕೊರೋನಾ ಬಗ್ಗೆ ನಿರ್ಲಕ್ಷ್ಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಓಮಿಕ್ರಾನ್ ಅಬ್ಬರಕ್ಕೆ ಹಲವು ರಾಷ್ಟ್ರಗಳು ತತ್ತರಿಸುತ್ತಿದ್ದು, ಒಮಿಕ್ರೋನ್ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಇಂದು 4452 ಹೊಸ ಕೇಸ್ ಗಳು ಪತ್ತೆಯಾಗಿವೆ. ಆದರೆ 51 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲೂ ಕೊರೋನಾ ಕೇಸ್ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 14,950 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. 53 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 6,039 ಕೇಸ್ ...
ಬೆಂಗಳೂರು: ಓಮಿಕ್ರಾನ್ ಸೋಂಕು ಯುವಕರನ್ನೇ ಹಿಂಡಿ- ಹಿಪ್ಪೆ ಮಾಡುತ್ತಿದ್ದು, ಮೂರನೇ ಅಲೆಯಲ್ಲಿ ವಯಸ್ಕರೇ ಹೆಚ್ಚು ಟಾರ್ಗೆಟ್ ಆಗುತ್ತಿದ್ದಾರೆ. 44 ವರ್ಷದೊಳಗಿನವರಲ್ಲೇ ಹೆಚ್ಚು ಸೋಂಕು ಪತ್ತೆಯಾಗುತ್ತಿದ್ದು, ಭಾರತದ ಯುವ ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳೆಕೆಯ ಹಾದಿಯಲ್ಲಿ ಸಾಗಿದ್ದ ಕೊರೋನಾ ಕೇಸ್ ಗಳ ಸಂಖ್ಯೆ ಇಂದು ಏರಿಕೆಯಾಗಿದ್ದು,, ರಾಜ್ಯದಲ್ಲಿ ಇಂದು 20,505 ಕೇಸ್ ಗಳು ಪತ್ತೆಯಾಗಿವೆ. 81 ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, 28,264 ಕೇಸ್ ಗಳು ಪತ್ತೆಯಾಗಿವೆ. ಆದರೆ ಕೊರೋನಾದಿಂದಾಗಿ 68 ಜನರು ಮೃತಪಟ್ಟಿದ್ಧಾರೆ. ಇನ್ನು ಬೆಂಗಳೂರಿನಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆ ಸ್ವಲ್ಪ ಏರಿಕೆ ಕಂಡಿದ್ದು, ಇಂದು 33,337 ಕೇಸ್ ಗಳು ಪತ್ತೆಯಾಗಿವೆ. ಇದೇ ವೇಳೆ ರಾಜ್ಯದಲ್ಲಿ 70 ಜನರು ...
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಬಹುತೇಕ ರೂಲ್ಸ್ ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಜನವರಿ 31 ರಿಂದ ಇಡೀ ರಾಜ್ಯದಲ್ಲಿ ಫುಲ್ ರಿಲ್ಯಾಕ್ಸ್ ನೀಡಲಾಗಿದೆ. ಮುಖ್ಯಮಂತ್ರಿ ...
ಬೆಂಗಳೂರು: ಚೀನಾ ಸಂಶೋಧಕರು ಹೊಸ ವೈರಸ್ ಪತ್ತೆ ಹಚ್ಚಿದ್ದು, ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ನಿಯೋಕೋವ್ ವೈರಸ್ ಪತ್ತೆಯಾಗಿದ್ದು, ಓಮಿಕ್ರಾನ್, ಬೆನ್ನಲ್ಲೇ ನಿಯೋಕೋವ್ ಬರುತ್ತಾ ಎಂಬ ಆತಂಕ ಶುರುವಾಗಿದೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದ್ದು, ಇಂದು 31,198 ಕೇಸ್ ಗಳು ಪತ್ತೆಯಾಗಿವೆ. ಇದೇ ವೇಳೆ ಇಂದು ಕೊರೋನಾಘೆ 50 ಜನರು ಬಲಿಯಾಗಿದ್ದಾರೆ. ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದಲ್ಲಿ ಇಂದು 41,400 ಕೇಸ್ ಗಳು ಪತ್ತೆಯಾಗಿವೆ. ಆದರೆ ಇಂದು 52 ಜನರು ಕೊರೋನಾಗೆ ...
ಬೆಂಗಳೂರು : ದೇಶಕ್ಕೆ ಕೊರೋನಾ ಸೋಂಕು ಕೊಂಚ ರಿಲೀಫ್ ಕೊಟ್ಟಿದ್ದು, ಒಂದೇ ದಿನ 50 ಸಾವಿರದಷ್ಟು ಕೇಸ್ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2.55 ಲಕ್ಷ ಕೇಸ್ ...
ಬೆಂಗಳೂರು : ಓಮಿಕ್ರಾನ್ ಕೊರೋನಾದ ಕೊನೆಯ ರೂಪಾಂತರಿಯಲ್ಲ. ಇನ್ನೂ ರೂಪಾಂತರಿಗಳು ಬರಬಹುದು ಅಂತಾ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಪಂಚದಾದ್ಯಂತ ಓಮಿಕ್ರಾನ್ ಕೇಸ್ ಹೆಚ್ಚಾಗುತ್ತಿದ್ದು, ಹೀಗಾಗಿ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಕೇಸ್ ಗಳಲ್ಲಿ ಏರಿಕೆ ಕಂಡು ಬಂದಿದ್ದು, 46,426 ಹೊಸ ಕೇಸ್ ಗಳು ಪತ್ತೆಯಾಗಿವೆ. ಆದರೆ ಇಂದು ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 32 ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 3 ನೇ ಅಲೆಯಲ್ಲಿ ಮೊದಲ ಬಾರಿಗೆ 50 ಸಾವಿರದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 50,210 ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಓಮಿಕ್ರಾನ್ ಸೋಂಕಿನಲ್ಲಿಯೂ ಭಾರಿ ಏರಿಕೆ ಕಂಡು ಬಂದಿದೆ. ಇಂದು 165 ಜನರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. 165 ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿದ್ದು, ಇಂದೂ ಸಹ ರಾಜ್ಯದಲ್ಲಿ 48 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 48,049 ಕೊರೋನಾ ಕೇಸ್ ...
ರಾಮನಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಬಗ್ಗೆ ಬಿಜೆಪಿ ಪಕ್ಷದಲ್ಲೇ ಗೊಂದಲವಿದೆ, ಅವರು ಮೊದಲು ಅದನ್ನು ಸರಿಪಡಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 47,754 ಕೇಸ್ ಗಳು ಪತ್ತೆಯಾಗಿದ್ದು, 29 ಜನರು ಕೊರೋನಾ ಸೋಂಕಿಗೆ ...
ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ಜನರನ್ನು ಸಾಯಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಇಂದೂ ಮುಂದುವರೆದಿದ್ದು, ಸತತ ಎರಡನೇ ದಿನ 40 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 40,449 ಕೇಸ್ ...
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಕೊಂಚ ಇಳಿಕೆಯಾಗಿದ್ದ ಕೊರೋನಾ ಕೇಸ್ ಗಳ ಸಂಖ್ಯೆ ಇಂದು ಭಾರಿ ಏರಿಕೆಯಾಗಿದೆ. ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 41,457 ಹೊಸ ಕೇಸ್ ಗಳು ...
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು ಮತ್ತು ವಿವಿಧ ವಲಯಗಳಿಂದ ವಿರೋಧ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯುವ ಸಭೆಯಲ್ಲಿ ...
ಬೆಂಗಳೂರು : ಹಳ್ಳಿ-ಹಳ್ಳಿಗಳಿಗೂ ಡೆಡ್ಲಿ ವೈರಸ್ ವ್ಯಾಪಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕೇಸ್ ಹೆಚ್ಚಳದಿಂದ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆಯಾಗಿದ್ದು, ಇಂದು ರಾಜ್ಯದಲ್ಲಿ 27,156 ಹೊಸ ಕೊರೋನಾ ಕೇಸ್ ಗಳು ಪತ್ತೆಯಾಗಿವೆ. ಇನ್ನು ...
ಬೆಂಗಳೂರು: ಶುಕ್ರವಾರದವರೆಗೂ ಈಗಿರುವ ರೂಲ್ಸ್ ಗಳನ್ನು ಮುಂದುವರೆಸಲಾಗುವುದು, ನೈಟ್ ಕರ್ಫ್ಯೂ ನಲ್ಲೂ ಸಹ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ರಾಜ್ಯದ ...
ಕೋಲಾರ: ಕೊರೋನಾ 3 ನೇ ಅಲೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಸರಿಸುತ್ತಿದ್ದು, ಕೋಲಾರದಲ್ಲಿ ಇಂದು ಒಂದೇ ದಿನದಲ್ಲಿ 500 ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿವೆ. ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ 34,047 ಹೊಸ ಕೇಸ್ ಗಳು ಪತ್ತೆಯಾಗಿದ್ದು, 13 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಇದನ್ನೂ ...
ಯಾದಗಿರಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಯಾದಗಿರಿ ನಗರದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಮಾಸ್ಕ್ ವಿತರಿಸುವ ಮೂಲಕ ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ಸೋಂಕನ್ನು ಹತೋಟಿ ಮಾಡಲು ರಾಜ್ಯ ಸರ್ಕಾರ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಆಡಳಿತಾರೂಢ ಪಕ್ಷದ ಶಾಸಕರೇ ಸರ್ಕಾರದ ನಿಯಮಗಳನ್ನು ಬ್ರೇಕ್ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಸಹ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದ್ದು, ಇಂದು ಒಂದೇ ದಿನ 32,793 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೋನಾ ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ 3 ನೇ ಅಲೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿಯ ಮಾರುಕಟ್ಟೆಗಳು ಕೊರೋನಾ ಸೂಪರ್ ಸ್ಪ್ರೆಡರ್ ಗಳಾಗಿ ಬದಲಾಗಿವೆ. ಈ ಹಿನ್ನೆಲೆಯಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಒಂದೇ ದಿನ 28,723 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಹದಿನಾಲ್ಕು ಜನರು ಕೊರೋನಾಗೆ ಬಲಿಯಾಗಿದ್ದಾರೆ. ...
ಬೆಂಗಳೂರು: ದಿನದಿಂದ ದಿನಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇದ್ದು, ಅದರಲ್ಲೂ ಹೆಚ್ಚಾಗಿ ಅಪಾರ್ಟ್ಮೆಂಟ್ ಗಳು ಕೊರೋನಾ ಹಾಟ್ ಸ್ಪಾಟ್ ಗಳಾಗಿ ಬದಲಾಗುತ್ತಿದೆ. ಈ ಹಿನ್ನೆಲೆ ಕೊರೋನಾ ...
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೋನಾ , ಓಮಿಕ್ರಾನ್ ಕುರಿತಾಗಿ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿದರು . ಸಭೆ ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕು ವೇಗವಾಗಿ ಹಬ್ಬುತ್ತಿದ್ದು, ಮೆಟ್ರೋ ನಿಗಮದಲ್ಲಿ ಸೋಂಕು ಸ್ಫೋಟವಾಗಿದ್ದು, 7 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದನ್ನೂ ಓದಿ: #Flashnews ಕೊರೋನಾ ಹೊತ್ತಲ್ಲಿ ...
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಗಳಿಗೆ ನೀಡಿದ್ದ ರಜೆಯನ್ನು ವಿಸ್ತರಿಸಲಾಗಿದ್ದು, ಜನವರಿ 31 ರವರೆಗೂ ರಜೆಯನ್ನು ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವ ...
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕು ನಿಯಂತ್ರಣ ತಪ್ಪಿದ್ದು, ನೆನ್ನೆ ಒಂದೇ ದಿನ 14 ಸಾವಿರ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಡೇಂಜರ್ ಹಂತಕ್ಕೆ ಕೊರೋನಾ ಹೋಗುತ್ತಿದ್ದು, 24 ಗಂಟೆಯಲ್ಲಿ ...
ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆ ಸಚಿವಾಲಯ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ರಾಜ್ಯ ಸರ್ಕಾರ ತಾತ್ಕಾಲಿಕ ವಿನಾಯಿತಿ ...
ಬೆಂಗಳೂರು: ಡೆಡ್ಲಿ ವೈರಸ್ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಫೆಬ್ರವರಿಗೆ ನಿತ್ಯ ಲಕ್ಷ ಕೇಸ್ ಬರಲಿದ್ದು, ಕೋವಿಡ್ ಜೊತೆಗೆ ಓಮಿಕ್ರಾನ್ ಟೆನ್ಷನ್ ಹೆಚ್ಚಾಗಿದೆ. ಪಾಸಿಟಿವಿಟಿ ರೇಟ್ ನಿಯಂತ್ರಣವಿಲ್ಲದೆ ...
ಬೆಂಗಳೂರು: ದೇಶದಲ್ಲಿ ಇಂದಿನಿಂದ ಬೂಸ್ಟರ್ ಡೋಸ್ ವಿತರಣೆ ಮಾಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, ಹೆಲ್ಪ್ಲೈನ್ ವರ್ಕರ್ಸ್ಗಳಿಗೆ ಮೊದಲ ಹಂತವಾಗಿ ಬೂಸ್ಟರ್ ಡೋಸ್ ಸಿಗಲಿದೆ. 60 ವರ್ಷ ಮೇಲ್ಪಟ್ಟ ಕೊಮಾರ್ಬಿಟೀಸ್ ...
ಮುಂಬೈ: ದೇಶದಲ್ಲಿ ಕೊರೋನಾ ಸೋಂಕಿನ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 15 ನೇ ಆವೃತ್ತಿಯ ಐಪಿಎಲ್ ಟೂರ್ನಿ ಈ ವರ್ಷವೂ ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತ ...
ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಕಾಣಿಸಿಕೊಂಡಿದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಒಂದೇ ದಿನ 12 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ಕು ಜನರು ಕೊರೋನಾಗೆ ಬಲಿಯಾಗಿದ್ದಾರೆ. ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಸ್ಫೋಟ ಮುಂದುವರೆದಿದ್ದು, ಪ್ರತಿನಿತ್ಯ 8 ಸಾವಿರಕ್ಕೂ ಅಧಿಕ ಕೇಸ್ ದಾಖಲಾಗುತ್ತಿದೆ. ನಿನ್ನೆ ಒಂದೇ ದಿನ 8,906 ಕೊರೋನಾ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ ...
ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 70 ಹೊಸ ಕೇಸ್ಗಳು ಪತ್ತೆಯಾಗಿದೆ. ಭಾರತದಲ್ಲಿ ಈ ವರೆಗೂ 3071 ಓಮಿಕ್ರಾನ್ ಕೇಸ್ಗಳು ...
ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನಾದ ಅಬ್ಬರ ಇಂದೂ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 8,449 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು, ನಾಲ್ವರು ಕೊರೋನಾಗೆ ಬಲಿಯಾಗಿದ್ದಾರೆ. ...
ನವದೆಹಲಿ: ದೇಶದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಗರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್ ...
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೇರಿರುವ ವೀಕೆಂಡ್ ಕರ್ಫ್ಯೂ ಇಂದು ರಾತ್ರಿ 8 ಗಂಟೆಯಿಂದ ಪ್ರಾರಂಭವಾಗಲಿದ್ದು, 8 ಗಂಟೆ ಬಳಿಕ ಎಲ್ಲವೂ ಬಂದ್ ಆಗಲಿದೆ. ವೀಕೆಂಡ್ ...
ಬೆಂಗಳೂರು: ಬೆಂಗಳೂರಿಗೆ ಅಷ್ಟ ದಿಕ್ಕಿನಿಂದಲೂ ಡೇಂಜರ್ ಎದುರಾಗುತ್ತಿದ್ದು, ಒಂದು ಕಡೆ ಓಮಿಕ್ರಾನ್, ಮತ್ತೊಂದು ಕಡೆ ಕೊರೋನಾ ಆಭರ್ಟ ಜೋರಾಗಿದೆ. ಕೊರೋನಾ ವೈರಸ್ ಓಟ ಕ್ಷಣ-ಕ್ಷಣಕ್ಕೂ ಜೋರಾಗುತ್ತಲೇ ಇದ್ದು, ...
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಸ್ಫೋಟ ಹೆಚ್ಚಾಗುತ್ತಲೇ ಇದ್ದು, ಓಮಿಕ್ರಾನ್ ಪಟ್ಟಿಯಲ್ಲಿ ಕರ್ನಾಟಕ 3ನೇ ಸ್ಥಾನಕ್ಕೇರಿದೆ. ದೇಶದಲ್ಲಿ ಕಳೆದ ...
ಬೆಂಗಳೂರು: ರಾಜ್ಯಕ್ಕೆ ಲಾಕ್ಡೌನ್ ಇಲ್ಲ, ಲಾಕ್ ಇಲ್ಲದೇ ಇದ್ದರೂ ಟಫ್ ರೂಲ್ಸ್ ಹಾಕಿ ಕೊರೋನಾ ನಿಯಂತ್ರಣ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವೀಕೆಂಡ್ ನಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿದ್ದು, ನಾಳೆ ರಾತ್ರಿ 8 ಗಂಟೆಯಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ರಾಜ್ಯಾದ್ಯಂತ ವೀಕೆಂಡ್ ...
ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನಾದ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇಂದು ಒಂದೇ ...
ಅಮೃತಸರ: ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಆಗಮಿಸಿದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 125 ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು ಮಧ್ಯಾಹ್ನ 1.35 ಕ್ಕೆ ಇಟಲಿಯ ಮಿಲಾನ್ ನಿಂದ ...
ಬೆಂಗಳೂರು : ದೇಶದಲ್ಲಿ ಕೊರೋನಾ ರೂಪಾಂತರಿ ಓಮಿಕ್ರಾನ್ ವೈರಸ್ ತೀವ್ರವಾಗಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲರಲ್ಲೂ ಆತಂಕವನ್ನು ಹೆಚ್ಚಿಸಿದೆ. ಹೆಜ್ಜೆ-ಹೆಜ್ಜೆಗೂ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ದೇಶದಲ್ಲಿ 2630 ಮಂದಿಗೆ ಹೊಸ ...
ಬೆಂಗಳೂರು: ರಾತ್ರಿಯಿಂದಲೇ ಟೈಟ್ ರೂಲ್ಸ್ ಶುರುವಾಗಿದ್ದು, ಇವತ್ತಿನಿಂದ ರಾಜ್ಯಾದ್ಯಂತ 50-50 ರೂಲ್ಸ್ ಜಾರಿಯಾಗಲಿದೆ. ನಾಳೆ ರಾತ್ರಿಯಿಂದ ಎರಡು ದಿನ ವೀಕೆಂಡ್ ಲಾಕ್ ಆಗಲಿದ್ದು, ವಾರಾಂತ್ಯದ ಕರ್ಫ್ಯೂ ಇದ್ರೂ ...
ಬೆಂಗಳೂರು: ನಾವು ಕೊರೋನಾ ನಿಯಮಗಳನ್ನು ಪಾಲಿಸಿಯೇ ಮೇಕೆದಾಟು ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆ ನಡೆಸೇ ನಡೆಸುತ್ತೇವೆ. ಸರ್ಕಾರದ ನಿಮಯಗಳಿಗೆ ಅಗೌರವ ತೋರಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ...
ಬೆಂಗಳೂರು: ರಾಜ್ಯದಲ್ಲಿ ಕಿಲ್ಲರ್ ಕೊರೋನಾದ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆ ದ್ವಿಗುಣಗೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ...
ಬೆಂಗಳೂರು: ಕೊರೋನಾ ಮತ್ತು ಓಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವೀಕೆಂಡ್ ಲಾಕ್ ಡೌನ್ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ವೇಳೆ ...
ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲೂ 50-50 ರೂಲ್ಸ್ ಜಾರಿಗೊಳಿಸಲಾಗಿದೆ. ಸರ್ಕಾರಿ ಬಸ್ ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಸಾಮಾನ್ಯ ಸಾರ್ವಜನಿಕರಿಗೆ ವಿಧಾನಸೌಧ ಮತ್ತು ವಿಕಾಸಸೌಧ ಪ್ರವೇಶಕ್ಕೆ ನಿರ್ಬಂಧ ...
ವಾಂಗ್ಟನ್: ದೊಡ್ಡಣ್ಣ ಅಮೆರಿಕಾದ ನೆಲದಲ್ಲಿ ಓಮಿಕ್ರಾನ್ ರಣಾರ್ಭಟ ಜೋರಾಗಿದ್ದು, ದಿನಕ್ಕೆ 10 ಲಕ್ಷಕ್ಕೂ ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿವೆ. ಕೊರೋನಾ ಕೇಸ್ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ...
ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಆದರೆ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇದೇ ವೇಳೆ ಎಸ್ ಎಸ್ ಎಲ್ ಸಿ, ಪಿಯುಸಿ, ಮೆಡಿಕಲ್ ...
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕೇಸ್ ಗಳೂ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂದು ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಕಳೆದ ಮೂರು ದಿನಗಳಿಂದ 1000 ದ ಗಡಿ ದಾಟಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಭಾರಿ ...
ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ಕೇಸ್ 2000 ಗಡಿಗೆ ಬಂದಿದ್ದು, ಭಾರತದಲ್ಲಿ ಕೊರೋನ ಹೊಸ ರೂಪಾಂತರಿ ಸೋಂಕಿತರ ಸಂಖ್ಯೆ 1889ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸತತ ಮೂರನೇ ದಿನವೂ ಕೊರೋನಾ ಸೋಂಕಿತರ ಸಂಖ್ಯೆ 1000 ಕ್ಕೂ ಹೆಚ್ಚು ಇದೆ. ಜೊತೆಗೆ ಬೆಂಗಳೂರಿನಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 10 ಹೊಸ ಓಮಿಕ್ರಾನ್ ಪತ್ತೆಯಾಗಿದೆ. ದೇಶಾದ್ಯಂತ ಕೊರೋನಾ ಆರ್ಭಟ ಮತ್ತೆ ಶುರುವಾಗಿದ್ದು, ರಾಜ್ಯದಲ್ಲೂ ಕೊರೋನಾ ...
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಲಿದ್ದು, ಒಂದೇ ವಾರದಲ್ಲಿ ದೇಶಾದ್ಯಂತ 1.3 ಲಕ್ಷ ಕೇಸ್ ದಾಖಲಾಗಿದೆ. ಈ ಹಿನ್ನೆಲೆ ಭಾರತಕ್ಕೆ ಎಂಟ್ರಿ ಕೊಟ್ಟೇ ಬಿಡ್ತಾ ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಲೇ ಇದ್ದು, ಸತತ 2ನೇ ದಿನವೂ ಕೊರೋನಾ ಸಾವಿರ ಗಡಿ ದಾಟಿದೆ. ನಿನ್ನೆ ಒಂದೇ ದಿನ 1,187 ...
ಮುಂಬೈ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡು ಬರುತ್ತಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ಅದರಲ್ಲೂ ಮುಂಬೈನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆಘಾತಕಾರಿ ಪ್ರಮಾಣದಲ್ಲಿ ...
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸತತ ಎರಡನೇ ದಿನವೂ ಹೊಸದಾಗಿ ಪತ್ತೆಯಾದ ಕೊರೋನ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ...
ಕೋಲ್ಕತ್ತಾ: ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ...
ಬೆಳಗಾವಿ: ರಾಜ್ಯದಲ್ಲಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವುದು ನಿಜ, ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಲಾಕ್ ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ದೆಹಲಿ ಮಾದರಿಯಲ್ಲಿ ಆಕ್ಷನ್ ಪ್ಲಾನ್ ಗೆ ರೆಡಿಯಾಗುವಂತೆ ಮುಖ್ಯಮಂತ್ರಿ ಬಸವರಾಜ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್ ಸಾವಿರ ಗಡಿದಾಟಿದ್ದು, ಈ ಹಿನ್ನೆಲೆ ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸೋಂಕು ವ್ಯಾಪಕವಾಗಿ ಹರಡದಂತೆ ಸರ್ಕಾರ ಮತ್ತೆ ಟಫ್ ರೂಲ್ಸ್ ...
ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಕೊರೋನಾ ಆ್ಯಂಟಿಜನ್ ಟೆಸ್ಟ್ ಯಾರ್ಯಾರಿಗೆ ಕಡ್ಡಾಯವಾಗಿ ಮಾಡಬೇಕು ಎಂಬ ಲಿಸ್ಟ್ ರಿಲೀಸ್ ಮಾಡಿದೆ. ಯಾರಲ್ಲೇ ಜ್ವರ ...
ಬೆಂಗಳೂರು: ದೇಶದಲ್ಲಿ ಮತ್ತೆ ಕೊರೋನಾ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಯಲ್ಲಿ 20,000ಕ್ಕೂ ಹೆಚ್ಚು ಹೊಸ ಕೇಸ್ ಪತ್ತೆಯಾಗಿದೆ. ದೇಶಾದ್ಯಂತ ಶೇ.28ರಷ್ಟು ಕೊರೋನಾ ಹೊಸ ಕೇಸ್ ಹೆಚ್ಚಳವಾಗಿದ್ದು, ಮುಂಬೈನಲ್ಲಿ ...
ಬೆಂಗಳೂರು: ಹೊಸ ವರ್ಷವನ್ನು ಬರಮಾಡಿಕೊಳ್ಳಲು ರಾಜ್ಯದ ಜನರು ಸಿದ್ಧರಾಗಿರುವ ಹೊತ್ತಿನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಇಂದು ಒಂದೇ ದಿನ 23 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ...
ಬೆಂಗಳೂರು: ದಿನೇ ದಿನೇ ಕಿಲ್ಲರ್ ಕೊರೋನಾ, ಓಮಿಕ್ರಾನ್ ವೈರಸ್ ಭೀತಿ ಹೆಚ್ಚಾಗುತ್ತಿದ್ದು, ಕೊರೋನಾದಿಂದ ಬಚಾವ್ ಆಗಲು ಜನ ಹೆಚ್ಚಾಗಿ ಮಾಸ್ಕ್ಗೆ ಮೊರೆ ಹೋಗುತ್ತಿದ್ದಾರೆ. ಈ ಹಿನ್ನೆಲೆ ಸಿಲಿಕಾನ್ ...
ಬೆಂಗಳೂರು: ದೇಶದಲ್ಲಿ ಓಮಿಕ್ರಾನ್ ಸೋಂಕು ಸಾವಿರ ಗಡಿದಾಟಿದ್ದು, ಒಂದೇ ದಿನ 258 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಡೆಡ್ಲಿ ಓಟಕ್ಕೆ ಮಹಾರಾಷ್ಟ್ರ, ದೆಹಲಿ ತತ್ತರಿಸಿಹೋಗಿದೆ. ದೇಶದಲ್ಲಿ ಓಮಿಕ್ರಾನ್ ಸೋಂಕು ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಕೇಸ್ ಗಳ ಸಂಕ್ಯೆ ಏರಿಕೆಯಾಗುತ್ತಿದೆ. ಇಂದು ರಾಜ್ಯದಲ್ಲಿ 500 ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿದ್ದು, ಕೊರೋನಾ 3 ನೇ ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್ಗಳ ಜೊತೆ ಜೊತೆಗೆ ಓಮಿಕ್ರಾನ್ ಕೇಸ್ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದರ ಜೊತೆಯಲ್ಲೇ ಸಾಮಾಜಿಕ ಅಂತರ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.