ಕ್ರಾಂತಿ ಸಿನಿಮಾಕ್ಕೆ ಬಹಿಷ್ಕಾರ ಹಾಕೇ ಬಿಟ್ರಾ ಪ್ರೇಕ್ಷಕರು..! ದರ್ಶನ್ ವಿರುದ್ದ ರೊಚ್ಚಿಗೆದ್ದ ಅಪ್ಪು ಫ್ಯಾನ್ಸ್ ..!
ಹೊಸಪೇಟೆ : ಸೂಪರ್ ಸ್ಟಾರ್ ಗಳು ಮಾತನಾಡುವಾಗ ಸಾಕಷ್ಟು ಬಾರಿ ಯೋಚನೆ ಮಾಡಿ ಮಾತನಾಡಬೇಕು.. ಒಂದೇ ಒಂದು ಮಾತು ಏನ್ ಬೇಕಾದ್ರೂ ಮಾಡಬಹುದು.. ಮಾತು ಆಡಿದ್ರೆ ಹೋಯ್ತು.. ...
ಹೊಸಪೇಟೆ : ಸೂಪರ್ ಸ್ಟಾರ್ ಗಳು ಮಾತನಾಡುವಾಗ ಸಾಕಷ್ಟು ಬಾರಿ ಯೋಚನೆ ಮಾಡಿ ಮಾತನಾಡಬೇಕು.. ಒಂದೇ ಒಂದು ಮಾತು ಏನ್ ಬೇಕಾದ್ರೂ ಮಾಡಬಹುದು.. ಮಾತು ಆಡಿದ್ರೆ ಹೋಯ್ತು.. ...
ಮೈಸೂರು: ನಟ ಪ್ರಕಾಶ್ ರಾಜ್ ಅವರು ತಮ್ಮ ಪ್ರಕಾಶ್ ರಾಜ್ ಫೌಂಡೇಷನದ ವತಿಯಿಂದ ಮೈಸೂರಿನ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಎಂದ ಆಂಬ್ಯುಲೆನ್ಸ್ ಅನ್ನು ಕೊಡುಗೆಯಾಗಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಫ್ಯಾನ್ಸ್ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪುನೀತ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪದಾನ ಮಾಡುವ ದಿನಾಂಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ...
ಧಾರವಾಡ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕನಸು ನನಸು ಮಾಡಲು ಧಾರವಾಡದ ಖಡಕ್ ಆಫೀಸರ್ ಮುಂದಾಗಿದ್ದಾರೆ. ಹಲವಾರು ವರ್ಷಗಳಿಂದ ಪುನೀತ್ ಜೊತೆ ಫಿಟ್ನೆಸ್ ಬಗ್ಗೆ ಹೆಸ್ಕಾಂ ...
ಬೆಂಗಳೂರು : ಇನ್ನೂ ಮೂರು ತಿಂಗಳು ಕಳೆದರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅಪ್ಪು ಇಲ್ಲದೇ ಅನೇಕ ತಿಂಗಳುಗಳೇ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆಯಾಗಲಿದ್ದು, ಅಕ್ಟೋಬರ್ 28 ಕ್ಕೆ ರಿಲೀಸ್ ಆಗಲಿದೆ. ಪುನೀತ್ ...
ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಮಂಗಳೂರು ಪೊಲೀಸರೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪೊಲೀಸರೊಂದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಸೋಮವಾರ ಮಂಗಳೂರು ಪೊಲೀಸ್ ವತಿಯಿಂದ ...
ಅಪ್ಪು 2 ದಶಕದ ಹಿಂದೆ ಬಾಕ್ಸಾಫೀಸ್ ಕೊಳ್ಳೆ ಹೊಡೆದ ಸಿನಿಮಾ.. 2002 ಏಪ್ರಿಲ್ 26ರಂದು ‘ಅಪ್ಪು’ ಸಿನಿಮಾ ಮೂಲಕ ಮೊದಲ ಬಾರಿಗೆ ಹೀರೋ ಆಗಿ ಪುನೀತ್ ರಾಜ್ ...
ಬಾಕ್ಸಾಫೀಸ್ ನಲ್ಲಿ ಜೇಮ್ಸ್ ದರ್ಬಾರ್ ಮುಂದುವರೆದಿದೆ. 4ನೇ ವಾರ 163 ಥಿಯೇಟರ್ ಗಳಲ್ಲಿ ಜೇಮ್ಸ್ ಸಿನಿಮಾ ಪ್ರೇಕ್ಷಕರನ್ನು ರಂಜಿಸ್ತಿದೆ. ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಥಿಯೇಟರ್ ಗಳಲ್ಲಿ ಯಾವುದೇ ...
ಕನ್ನಡಕ್ಕೊಬ್ಬರೇ ಪವರ್ ಸ್ಟಾರ್.. ಅದು ಪುನೀತ್ ರಾಜ್ ಕುಮಾರ್.. ಅವರ ಜಾಗವನ್ನು ಮತ್ಯಾರಿಂದಲೂ ತುಂಬೋಕೆ ಸಾಧ್ಯವಿಲ್ಲ.. ಅಪ್ಪು ಅಗಲಿಕೆಯ ನೋವಿನಿಂದ ಅಭಿಮಾನಿಗಳು ಇನ್ನು ಹೊರ ಬಂದಿಲ್ಲ.. ಮತ್ತೊಂದ್ಕಡೆ ...
ಬೆಂಗಳೂರು: ಬಣ್ಣದ ಲೋಕದಲ್ಲಿ ಮದುವೆಯ ಸಂಭ್ರಮ ಜೋರಾಗಿದೆ. ಈಗಾಗಲೇ ಸಾಕಷ್ಟು ನಟ-ನಟಿಯರು ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ. ಈಗ ಈ ಸಾಲಿನಲ್ಲಿ ನಟಿ ಕಾವ್ಯಾ ಶಾಗೂ ಕಂಕಣ ...
ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಕಮರ್ಷಿಯಲ್ ಸಿನಿಮಾ ಜೇಮ್ಸ್.. ಅಪ್ಪು ಹುಟ್ಟುಹಬ್ಬದ ಸಂಭ್ರಮದಲ್ಲೇ ತೆರೆಗಪ್ಪಳಿಸಿದ ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿ ...
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದು, 13 ದಿನದಲ್ಲಿ 150 ಕೋಟಿಗೂ ಹೆಚ್ಚಿನ ...
ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ಅವರು ಇಂದು ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಕೆಜಿಎಫ್ 2 ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕಾಗಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆ ಎಲ್ಲೇ ಹೋದ್ರೂ, ಎಲ್ಲೇ ಬಂದ್ರು, ಎಲ್ಲೇ ಕೂತ್ರೂ ಎಲ್ಲೇ ನಿಂತ್ರೂ ಅಪ್ಪು ಜೊತೆಗಿದ್ದಿದ್ದು, ಆ ಜೀವ ಮಾತ್ರ. ಈಗ ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಜೇಮ್ಸ್ ಚಿತ್ರದ ಥಿಯೇಟರ್ ಜಟಾಪಟಿಗೆ ಕೊನೆಗೂ ಪರಿಹಾರ ಸಿಕ್ಕಿದೆ. ಎರಡನೇ ವಾರ ರಾಜ್ಯದ 279 ಥಿಯೇಟರ್ ಗಳಲ್ಲಿ ...
ಶಿವಮೊಗ್ಗ: ಇತಿಹಾಸ ಪ್ರಸಿದ್ಧ ಶ್ರೀಕೋಟೆ ಮಾರಿಕಾಂಬ ಜಾತ್ರೆಯಲ್ಲಿ ಪುನೀತ್ ಅಬಿಮಾನಿಗಳು ತಾಯಿ ಮಾರಿಕಾಂಬೆಯ ಮಡಿಲಲ್ಲಿ ಇಟ್ಟು ಪೂಜೆ ಮಾಡಿದ್ದಾರೆ. ದೇವಿ ಆಶೀರ್ವದಿಸಲಿ ಸಾಮಾಜಿಕ ವ್ಯವಸ್ಥೆಯಲ್ಲಿ ಅತಿ ಹೆಚ್ಚು ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕೊನೆಯ ಚಿತ್ರ ‘ಜೇಮ್ಸ್’ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಕೇವಲ ನಾಲ್ಕೇ ದಿನದಲ್ಲಿ 100 ಕೋಟಿಗೂ ...
ಬೆಂಗಳೂರು: ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮತ್ತೊಂದು ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಪುನೀತ್ ಅವರಿಗೆ ಮರಣೋತ್ತರವಾಗಿ ‘ಸಹಕಾರ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ. ವಿಧಾನಸೌಧದಲ್ಲಿ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಮೊದಲ ದಿನವೇ ಬರೋಬ್ಬರಿ 32 ಕೋಟಿ ರೂ. ಕಲೆಕ್ಷನ್ ಮಾಡಿದೆ. ಜೇಮ್ಸ್ ...
ಬೆಂಗಳೂರು: ನಾಡಿನ ಉದ್ದಗಲಕ್ಕೂ ಅಪ್ಪು ಬರ್ತಡೇ ಸೆಲಬ್ರೇಷನ್ ಮತ್ತು ಜೇಮ್ಸ್ ಜಾತ್ರೆ ಜೋರಾಗಿದ್ದು, ಜೇಮ್ಸ್ ಸಿನಿಮಾ ಬಾಕ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಮುಂಜಾನೆ 4 ಗಂಟೆಯಿಂದ ಶುರುವಾದ ...
ವಿಶ್ವದಾದ್ಯಂತ ದಾಖಲೆ ಮಟ್ಟದಲ್ಲಿ ತೆರೆಗಪ್ಪಳಿಸಿರೋ ‘ಜೇಮ್ಸ್’ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಕಟೌಟ್ ನಿಲ್ಲಿಸಿ, ಹೂವಿನ ಅಲಂಕಾರ ಮಾಡಿ, ಪಟಾಕಿ ಸಿಡಿಸಿ, ಜೈಕಾರ ಹಾಕಿ ಕುಣಿದು ಕುಪ್ಪಳಿಸಿ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಬರ್ತಡೆಯನ್ನು ಇಂದು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಇದೆ ವೇಳೆ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು ಅಪ್ಪು ಸಮಾಧಿ ವೀಕ್ಷಣೆಗೆ ಎರಡೂವರೆ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಎಂದಿಗೂ ನಿರಾಸೆ ಮಾಡುತ್ತಿರಲಿಲ್ಲ. ಅಭಿಮಾನಿಗಳೇ ದೇವರು ಎಂದು ಅವರು ಸದಾ ಹೇಳುತ್ತಿದ್ದರು. ಅವರು ಜೇಮ್ಸ್ ಚಿತ್ರದ ಕೊನೆಯ ...
ಬೆಂಗಳೂರು: ಪುನೀತ್ ಇಲ್ಲ ಅಂತಾ ಅನಿಸ್ತಿಲ್ಲ, ಅಪ್ಪು ಇಲ್ಲೇ ಎಲ್ಲೋ ಇದಾನೆ ಅನಿಸ್ತಿದೆ ಎಂದು ಪುನೀತ್ ರಾಜ್ ಕುಮಾರ್ ಅವರ ಮಾವು ಚಿನ್ನೇಗೌಡ ಅಪ್ಪು ನೆನೆದು ಭಾವುಕರಾಗಿದ್ದಾರೆ. ...
ಬಾಗಲಕೋಟೆ: ಬಾಗಲಕೋಟೆಯಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದು, ಥಿಯೇಟರ್ ಬಳಿ ನೂಕು ನುಗ್ಗಲು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಚದುರಿಸಲು ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ಹೇಗೆ ನಡೆದುಕೊಂಡರೋ ನಾನೂ ಕೂಡ ಹಾಗೆ ನಡೆದುಕೊಳ್ಳೋಕೆ ಪ್ರಯತ್ನಿಸುತ್ತೇನೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ತಿಳಿಸಿದ್ಧಾರೆ. ಯುವ ...
ಬೆಂಗಳೂರು: ಮತ್ತೆ ಡಾ. ರಾಜ್ ಕುಮಾರ್ ಕಾಲ ಮರುಕಳಿಸಿದ್ದು, ಸ್ಯಾಂಡಲ್ವುಡ್ಗೆ ರಾಜ್ ಕಾಲದ ಸಡಗರ ಬಂದಿದೆ. ಆಗಿನ ವೈಭವ, ಉತ್ಸವ, ಉತ್ಸಾಹವನ್ನ ಮತ್ತೆ ಅಪ್ಪು ತಂದು ಕೊಟ್ಟಿದ್ದು, ...
ಬೆಂಗಳೂರು: ನಾಡಿನಾದ್ಯಂತ ಪುನೀತ್ ರಾಜ್ಕುಮಾರ್ ಜನ್ಮದಿನವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ವಿಧಾನಸಭೆಯಲ್ಲೂ ಅಪ್ಪು ಜನ್ಮ ದಿನಕ್ಕೆ ಶುಭ ಕೋರಲಾಗಿದೆ. ಸದನದಲ್ಲಿ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬಕ್ಕೆ ಶಾಸಕ ಶುಭಾಶಯ ಕೋರಿದ್ದು, ...
ಮೈಸೂರು: ಅಪ್ಪು ಇಲ್ಲದ ಹುಟ್ಟು ಹಬ್ಬ ನನಗೆ ದುಃಖ ತಂದಿದೆ, ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್ ಶೇರ್ ಮಾಡಿಕೊಳ್ತಿದ್ವಿ.ಜೇಮ್ಸ್ ಡಬ್ಬಿಂಗ್ ಮಾಡುವ ವೇಳೆ ತುಂಬಾ ನೋವಾಯ್ತು ಎಂದು ನಟ ...
ಬೆಂಗಳೂರು: ಜೆಮ್ಸ್ ಸಿನಿಮಾ ನಿರ್ದೇಶಕ ಚೇತನ್ ಅಪ್ಪು ಸಮಾದಿಗೆ ಭೇಟಿ ನೀಡಿದ್ದು, ಎಲ್ಲಾ ಸಿನಿಮಾ ಚಿತ್ರಮಂದಿರದ ಮುಂದೆ ಹಬ್ಬದ ವಾತಾವರಣ ಇದೇ. ಅಪ್ಪು ಇಲ್ಲದೇ ಇರೋದು ನೆನಪಿಸಿಕೊಳ್ಳೊದಕ್ಕು ಆಗಲ್ಲ,ಅಪ್ಪು ...
ಬೆಂಗಳೂರು: ಪುನೀತ್ ಕೊನೆ ಸಿನಿಮಾ ‘ಜೇಮ್ಸ್’ಗೆ ಭರ್ಜರಿ ವೆಲ್ಕಮ್ ಸಿಕ್ಕಿದ್ದು, ಕೋಟ್ಯಂತರ ಫ್ಯಾನ್ಸ್ ಗ್ರ್ಯಾಂಡ್ ವೆಲ್ಕಮ್ ಮಾಡ್ತಿದ್ದಾರೆ. 4 ಸಾವಿರಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಜೇಮ್ಸ್ ಹವಾ ಎಬ್ಬಿಸಿದ್ದು, ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ 5 ತಿಂಗಳಾಗಿದೆ. ನಾಳೆ ಅವರ ಹುಟ್ಟುಹಬ್ಬದ ಪ್ರಯುಕ್ತ ಜೇಮ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ಅಭಿಮಾನಿಗಳು ಅಪ್ಪು ...
ನೆಲಮಂಗಲ: ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ನಾಳೆ ತೆರಗಪ್ಪಳಿಸಲಿದ್ದು, ಜೇಮ್ಸ್ ಚಿತ್ರವನ್ನು ಸ್ವಾಗತಿಸಲು ಅಪ್ಪು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ನೆಲಮಂಗಲದ ಅಪ್ಪು ಅಭಿಮಾನಿಯೊಬ್ಬರು ಜೇಮ್ಸ್ ...
ಜೇಮ್ಸ್.. ಜೇಮ್ಸ್.. ಜೇಮ್ಸ್.. ಎಲ್ಲೆಲ್ಲೂ ಜೇಮ್ಸ್ ಜಪ ಜೋರಾಗಿದೆ. ಕರ್ನಾಟಕ ಮಾತ್ರವಲ್ಲದೇ ವಿದೇಶಗಳಲ್ಲೂ ಜೇಮ್ಸ್ ಝೇಂಕಾರ ಸೌಂಡ್ ಮಾಡ್ತಿದೆ. ದೊಡ್ಮನೆ ಅಭಿಮಾನಿಗಳು ಬೋಲೋ ಬೋಲೋ ಜೇಮ್ಸ್ ಅಂತ ...
ಬೆಂಗಳೂರು: ಜೇಮ್ಸ್ ಚಿತ್ರ ಪ್ರೀ ರಿಲೀಸ್ ಈವೆಂಟ್ ವೇಳೆ ನಟಿ ಪ್ರಿಯಾ ಆನಂದ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಪ್ರಿಯಾ ಆನಂದ್ ಅವರು ರಾಜಕುಮಾರ ಚಿತ್ರದಲ್ಲಿ ಪುನೀತ್ ರಾಜ್ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವ್ರ ಜೇಮ್ಸ್ ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್ ಆಗಿದೆ. ಸಲಾಂ ಸೋಲ್ಜರ್ ಸ್ಲೋಗನ್ನೊಂದಿಗೆ ಗಡಿಯಲ್ಲಿ ತ್ರಿವರ್ಣ ಧ್ವಜದೊಂದಿಗೆ ಪುನೀತ್ ಕಾಣಿಸಿಕೊಂಡಿದ್ದಾರೆ. ...
ಇಡೀ ವರ್ಲ್ಡ್ ವೈಡ್ ಜೇಮ್ಸ್ ಫೀವರ್ ಶುರುವಾಗಿದೆ. ಎಲ್ಲಾ ಕಡೆ ಜೇಮ್ಸ್ ಕಟೌಟ್ ಗಳು, ಪೋಸ್ಟರ್ ಗಳು ರಾರಾಜಿಸುತ್ತಿದೆ. ಜೇಮ್ಸ್ ರಿಲೀಸ್ ಡೇಟ್ ಹತ್ತಿರ ಆಗುತ್ತಿದ್ದ ಹಾಗೆ, ...
ಬೆಂಗಳೂರು: ಅಪ್ಪು ಅಂದ್ರೆ ಅಪ್ಪುಗೆ, ಪ್ರೀತಿ, ಸ್ನೇಹ.. ಆತ್ಮೀಯತೆ.. ಸ್ಟಾರ್ ಅನ್ನುವ ಹಮ್ಮು ಬಿಮ್ಮು ಇಲ್ಲದೇ ಎಲ್ಲರೊಳಗೆ ಒಬ್ಬರಾಗಿ ಬೆರೆಯುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಜೇಮ್ಸ್.. ಚೇತನ್ ಕುಮಾರ್ ನಿರ್ದೇಶನದ ಈ ಆ್ಯಕ್ಷನ್ ಎಂಟರ್ಟೈನರ್ ಸಿನಿಮಾ ರಿಲೀಸ್ ಗೆ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಅಶ್ವಿನಿ ...
ಬೆಂಗಳೂರು: ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪ್ಪು ಅಗಲಿಕೆಯ ನೋವು, ಕೊರೋನಾ ಸಂಕಷ್ಟದಿಂದ ...
ಹಂಟಿಂಗ್ ಬಿಜಿಎಂ.. ಹೈವೋಲ್ಟೇಜ್ ಆ್ಯಕ್ಷನ್ ಸೀನ್ಸ್.. ಸ್ಟೈಲಿಶ್ ಅಂಡ್ ಡ್ಯಾಶಿಂಗ್ ಅಪ್ಪು.. ಹಾಲಿವುಡ್ ರೇಂಜ್ ವಿಷ್ಯುವಲ್ಸ್.. ಎಲಿವೇಷನ್ ಸೀನ್ಸ್ ಅಬ್ಬಬ್ಬಾ ಜೇಮ್ಸ್ ಟೀಸರ್ ನಿಜಕ್ಕೂ ನೆಕ್ಸ್ಟ್ ಲೆವೆಲ್.. ...
ಬಾಡದ ಬೆಟ್ಟದ ಹೂವು, ಚಂದನವನದ ರಾಜಕುಮಾರ , ಕನ್ನಡಿಗರ ಪ್ರೀತಿಯ ಅಪ್ಪು ಕೊನೆಯ ಚಿತ್ರ ‘ಜೇಮ್ಸ್’. ಚಿತ್ರ ಬಿಡುಗಡೆಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ‘ಜೇಮ್ಸ್’ ಚಿತ್ರತಂಡ ಬಂಪರ್ ನ್ಯೂಸ್ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಚಿತ್ರದಲ್ಲಿ ಪುನೀತ್ ಪಾತ್ರಕ್ಕೆ ಶಿವರಾಜ್ ಕುಮಾರ್ ಅವರು ಡಬ್ಬಂಗ್ ಮಾಡಿದ್ದಾರೆ. ಪುನೀತ್ ರಾಜ್ ...
ಬೆಂಗಳೂರು : ದಿ. ಪುನೀತ್ ರಾಜ್ಕುಮಾರ್ ನಮ್ಮನೆಲ್ಲ ಅಗಲಿ ಇಂದಿಗೆ 3 ತಿಂಗಳು ಕಳೆದಿದೆ. ಈ ಹಿನ್ನೆಲೆ ಪುನೀತ್ ಸಮಾಧಿಗೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನ ಪೋಸ್ಟರ್ ಅನ್ನು ನಾಳೆ ಬಿಡುಗಡೆ ಮಾಡಲಾಗುವುದು. ಪುನೀತ್ ರಾಜ್ ಕುಮಾರ್ ...
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ನ ಪುಟಾಣಿ ಅಣ್ಣ-ತಂಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾರೆ. ಸಂಜನಾ ಹಾಗೂ ಶಿವರಾಜ ಇಂಡಿಯಾ ಬುಕ್ ಆಫ್ ...
ವಿಜಯಪುರ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಎರಡೂವರೆ ತಿಂಗಳಾಗುತ್ತಾ ಬಂದಿದ್ದರೂ ಅವರ ನೆನಪು ಜನಮಾಸನದಲ್ಲಿ ಅಚ್ಚಳಿಯದೇ ಉಳಿದಿದೆ. ಅಪಾರ ಪ್ರಮಾಣದ ಪುಟಾಣಿ ಅಭಿಮಾನಿಗಳನ್ನು ...
ಬಹದ್ದೂರ್ ಚೇತನ್ ಕುಮಾರ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾ ಜೇಮ್ಸ್. ಟೈಟಲ್ ನಿಂದಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರೋ ಜೇಮ್ಸ್ ಚಿತ್ರವನ್ನು ...
ಬೆಂಗಳೂರು: ಪುನೀತ್ ರಾಜ್ಕುಮಾರ್ ನಟನೆಯ "ಲಕ್ಕಿಮ್ಯಾನ್" ಪೋಸ್ಟರ್ ರಿಲೀಸ್ ಆಗಿದೆ. ಅಪ್ಪು ನಟನೆಯ ಕೊನೆಯ ಸಿನಿಮಾಗಳಲ್ಲಿ "ಲಕ್ಕಿಮ್ಯಾನ್" ಕೂಡ ಒಂದಾಗಿದ್ದು, ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ದೇವರಾಗಿ ನಟಿಸಿದ್ದಾರೆ. ...
ಬೆಂಗಳೂರು: ಕರ್ನಾಟಕದ ರತ್ನ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಇಂದಿಗೆ ಎರಡು ತಿಂಗಳು ಕಳೆದಿದೆ. ಹೀಗಾಗಿ ಡಾ. ರಾಜ್ಕುಮಾರ್ ಅವರ ಕುಟುಂಬ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ತೆರಳಿ ...
ಕೂಡಿದ್ದ ಮನಸುಗಳು.. ಕೂಡಿಟ್ಟ ಕನಸುಗಳು.. ಏನಾಗಬೇಕೀಗ ಈ ಕಗ್ಗಂಟು... ಏನಂತ ಅವಸರವೋ.. ಯಾಕಿಂತ ಅಪಸ್ವರವೋ.. ಸಾಕಾಯ್ತಾ ಚಂದನವನದ ಈ ನಂಟು.. ಅವಮಾನ ನಷ್ಟಗಳೆಷ್ಟೇ ಬಂದರು ಸರಿಯೇ ಬಾಳಿನಲಿ.. ...
ಬೆಂಗಳೂರು: ಅದ್ಯಾವ ಗಳಿಗೆಯಲ್ಲಿ ಶಿವಣ್ಣ ತಮ್ಮ ಸಹೋದರನಿಗೆ ಪವರ್ ಸ್ಟಾರ್ ಅನ್ನೋ ಬಿರುದು ಕೊಟ್ರೋ ಗೊತ್ತಿಲ್ಲ. ಸಿಲ್ವರ್ ಸ್ಕ್ರೀನ್ ಮೇಲೆ ಪವರ್ ಸ್ಟಾರ್ ಆಗಿಯೇ ದರ್ಬಾರ್ ನಡೆಸಿದ್ರು ...
ಬೆಳಗಾವಿ: ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಅಧಿವೇಶನದಲ್ಲಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಡ್ರೀಮ್ ಪ್ರಾಜೆಕ್ಟ್ ‘ಗಂಧದ ಗುಡಿ’ ಟೈಟಲ್ ಟೀಸರ್ ಲಾಂಚ್ ಆಗಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ರಾಜ್ಯೋತ್ಸವದ ದಿನ ಈ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಡ್ರೀಮ್ ಪ್ರಾಜೆಕ್ಟ್ ‘ಗಂಧದ ಗುಡಿ’ ಟೈಟಲ್ ಟೀಸರ್ ಲಾಂಚ್ ಗೆ ಕ್ಷಣಗಣನೆ ಶುರುವಾಗಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ರೆ, ರಾಜ್ಯೋತ್ಸವದ ...
ಹಾಸನ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ 1 ತಿಂಗಳು ಕಳೆದಿದೆ. ಆದರೆ ಅವರ ನೆನಪು ಅಭಿಮಾನಿಗಳಲ್ಲಿ ಸದಾ ಹಸಿರಾಗಿದೆ. ಅಪ್ಪು ಅಭಿಮಾನಿಗಳು ...
ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸಾದ ಗಂಧದ ಗುಡಿ ಸಾಕ್ಷ್ಯ ಚಿತ್ರವನ್ನು ಬಿಡುಗಡೆ ಮಾಡುವ ಮೊದಲ ಹಂತವಾಗಿ ಡಿಸೆಂಬರ್ 6 ರಂದು ಟೈಟಲ್ ...
ನೇತ್ರದಾನದ ಮಹತ್ವ ಸಾರುವ ‘ಅಕ್ಷಿ’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಚಿತ್ರ ರಾಷ್ಡ್ರ ಪ್ರಶಸ್ತಿ ಸಿಕ್ಕಿತ್ತು.. ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ಅಕ್ಷಿ ಸಿನಿಮಾ ಈ ವಾರ ತೆರೆಗೆ ಬರ್ತಿದೆ.. ...
ಸ್ಯಾಂಡಲ್ ವುಡ್ ನ ಮಿಸ್ಟರ್ ಫರ್ಪೆಕ್ಟ್, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅನ್ನೋ ನಗು ಮೊಗದ ಚೆಲುವ ನಮ್ಮನ್ನೆಲ್ಲಾ ಅಗಲಿ ಬರೋಬ್ಬರಿ ಒಂದು ತಿಂಗಳು ಉರುಳಿದೆ. ಡಿಸೆಂಬರ್ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸಾದ ಗಂಧದ ಗುಡಿ ಸಾಕ್ಷ್ಯ ಚಿತ್ರವನ್ನು ಶೀಘ್ರದಲ್ಲೇ ರಿಲೀಸ್ ಮಾಡಲಾಗುವುದು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ...
ಬೆಂಗಳೂರು: ದಿ. ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಸಾವನಪ್ಪಿ ವಾರಗಳೇ ಕಳೆದಿದೆ, ಆದರೂ ಇಂದಿಗೂ ಅಪ್ಪು ಇನ್ನಿಲ್ಲ, ಬದುಕಿಲ್ಲ ಎಂಬ ಕಟು ಸತ್ಯವನ್ನ ಒಪ್ಪಿಕೊಳ್ಲಲು ಸಾಧ್ಯವಾಗುತ್ತಿಲ್ಲ. ಅಪ್ಪುವಿನ ಅಗಲಿಕೆ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ 20 ದಿನಗಳೇ ಕಳೆದಿವೆ. ಇಷ್ಟು ದಿನದಿಂದ ಅಪ್ಪು ಸ್ಮರಣಾರ್ಥ ಚಲನಚಿತ್ರ ವಾಣಿಜ್ಯ ಮಂಡಳಿ, ಅಪ್ಪು ...
ಬೆಂಗಳೂರು: ಪುನೀತ್ ಬಗ್ಗೆ ಮಾತನಾಡಿ ಮಾತನಾಡಿ ನನ್ನ ದೃಷ್ಟಿಯೇ ಅವನಿಗೆ ಬಿತ್ತೇನೋ ಅನಿಸುತ್ತಿದೆ ಎಂದು ಶಿವರಾಜ್ ಕುಮಾರ್ ಅವರು ಪುನೀತ್ ನಮನ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ನುಡಿ ನಮನ ಸಲ್ಲಿಸಲು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಪುನೀತ್ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಿಟಿವಿ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ ಇಂದಿಗೆ 19 ದಿನಗಳಾಗಿದ್ದು, ಇಂದು ಅರಮನೆ ಮೈದಾನದಲ್ಲಿ ಅವರ ನೆನಪಿನಲ್ಲಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಆತ್ಮ ಸಂತೋಷದಿಂದರಬೇಕೆಂದರೆ ಅವರು ಮಾಡುತ್ತಿದ್ದ ಪ್ರತಿಯೊಂದು ಒಳ್ಳೆಯ ವಿಷಯವನ್ನೂ ಮುಂದುವರೆಸಬೇಕು. ನಾನು ನನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ಸಹಾಯ ಮಾಡುತ್ತೇನೆ ಎಂದು ತಮಿಳು ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಸಾಧನೆಯನ್ನು ಪಠ್ಯಪುಸ್ತಕಕ್ಕೆ ಸೇರಿಸಿ ಎಂದು ಅಪ್ಪು ಅಭಿಮಾನಿ ಮೈಸೂರಿನ ದೇವರಾಜ್ ಅವರು ಸಹಿ ಸಂಗ್ರಹ ಮಾಡುತ್ತಿದ್ದಾರೆ. ಮೈಸೂರಿನ ಮುಡುಕುತೊರೆಯ ದೇವರಾಜ್ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನೆನಪಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮ ನಾಳೆ ಮಧ್ಯಾಹ್ನ ಅರಮನೆ ...
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಇಂದು ಪ್ರೇಕ್ಷಕರ ಜೊತೆ ಕುಳಿತ ಭಜರಂಗಿ-2 ಚಿತ್ರವನ್ನು ವೀಕ್ಷಿಸಿದ್ದಾರೆ. ಈ ಮೂಲಕ ಚಿತ್ರತಂಡದ ಪ್ರಚಾರಕ್ಕೆ ಶಿವಣ್ಣ ಮುಂದಾಗಿದ್ದಾರೆ. ಶಿವಣ್ಣ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿ ಇಂದಿಗೆ 13 ದಿನ. ಪುನೀತ್ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರ ರಂಗ ಸೇರಿದಂತೆ ಅಕ್ಕಪಕ್ಕದ ...
ಚೆನ್ನೈ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಂತಾಪ ಸೂಚಿಸಿದ್ದಾರೆ. https://twitter.com/rajinikanth/status/1458321768850984960 ಪುನೀತ್ ರಾಜ್ ಕುಮಾರ್ ಅವರು ನಿಧನರಾದ ...
ನೆಲಮಂಗಲ: ಪವರ್ ಸ್ಟಾರ್ ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್ ಪುಣ್ಯತಿಥಿ ಹಿನ್ನೆಲೆಯಲ್ಲಿ, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯ ಗ್ರಾಮದಲ್ಲಿ ನೂರಾರು ಅಭಿಮಾನಿಗಳು ಹಾಗೂ ಗ್ರಾಮಸ್ಥರು ಪುನೀತ್ ...
ಬೆಂಗಳೂರು: ಅಭಿಮಾನಿಗಳಿಗಾಗಿ ಡಾ. ರಾಜ್ ಕುಮಾರ್ ಅವರ ಕುಟುಂಬಸ್ಥರು ಆಯೋಜಿಸಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮ ಅಂತ್ಯಗೊಂಡಿದ್ದು, 40 ಸಾವಿರಕ್ಕೂ ಹೆಚ್ಚು ಜನರು ಊಟ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 12 ದಿನಗಳಾಗುತ್ತಿವೆ. ಅವರು ತಮ್ಮ ಅಭಿಮಾನಿಗಳು ಮತ್ತು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಆದರೆ ಇಲ್ಲೊಬ್ಬ ...
ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅವರ 11 ದಿನದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಇಂದು ನಟ ವಿನೋದ್ ರಾಜ್ ಅವರು ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು ಅಪ್ಪು ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಪುಣ್ಯಾರಾಧನೆ ಅಂಗವಾಗಿ ಅವರ ಕುಟುಂಬಸ್ಥರು ಬೆಳಗ್ಗೆ ಅಪ್ಪು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದರು. ಮಧ್ಯಾಹ್ನ ಪುನೀತ್ ...
ಬೆಂಗಳೂರು: ಇಂದು ರಾಜ್ಯಾದ್ಯಂತ 550 ಚಿತ್ರಮಂದಿರಗಳಲ್ಲಿ ದಿ. ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಅಪ್ಪು ಫೋಟೋಗೆ ಪುಷ್ಪಾಂಜಲಿ ಮಾಡಿ, ಗೀತನಮನ, ದೀಪಾಂಜಲಿ, ಹಾಗೂ ಭಾಷ್ಪಾಂಜಲಿ ಕಾರ್ಯಕ್ರಮದ ಮೂಲಕ ...
ಚಿಕ್ಕಮಗಳೂರು: ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಕೇಂದ್ರ ಸರ್ಕಾರ ಆದಷ್ಟು ಬೇಗ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಎಂದು ನಾನು ಬಯಸುತ್ತೇನೆ ಎಂದು ಸ್ಯಾಂಡಲ್ ವುಡ್ ನಟ ...
ಬೆಂಗಳೂರು: ಸೋಮವಾರ ಪುನೀತ್ ರಾಜ್ ಕುಮಾರ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಭಾನುವಾರ ನ.07 ರಂದು ರಾಜ್ಯಾದ್ಯಂತ ಎಲ್ಲಾ ಥಿಯೇಟರ್ ಗಳಲ್ಲಿ ಪುನೀತ್ ಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ...
ಕೋಲಾರ: ಕಳೆದ ವಾರ ಹೃದಯಾಘಾತದಿಂದ ಮೃತಪಟ್ಟ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ತೋಟಗಾರಿಕೆ ಸಚಿವ ಮುನಿರತ್ನ ಆಗ್ರಹಿಸಿದ್ದಾರೆ. ಇಂದು ಅವರು ...
ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಶ್ರೀರಾಂಪುರದ ಮೆಟ್ರೋ ನಿಲ್ದಾಣಕ್ಕೆ ಇಡುವಂತೆ ಅಪ್ಪು ಅಭಿಮಾನಿಗಳೂ ಒತ್ತಾಯಿಸಿದ್ದಾರೆ. ಪುನೀತ್ ಅಭಿಮಾನಿಗಳು ಮತ್ತು ಡಾ. ರಾಜ್ ಸೇನೆ ...
ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ ನಾಮಕರಣ ಮಾಡಲು ಬಿಬಿಎಂಪಿ ಚಿಂತನೆ ನಡೆಯುತ್ತಿದೆ. ವೆಸ್ಟ್ ಆಫ್ ಕಾರ್ಡ್ ರೋಡ್ ಅಥವಾ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕಳೆದ ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದರು. ಅವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಈಗ ...
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.